Tirupati ತಿರುಮಲದಲ್ಲಿ ಜಲಸಂಕಷ್ಟ: ಮಿತಬಳಕೆಗೆ ಟಿಟಿಡಿ ಮನವಿ


Team Udayavani, Aug 26, 2024, 6:55 AM IST

tirupati

ತಿರುಮಲ: ತಿರುಮಲದಲ್ಲಿ ನೀರಿನ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಮುಂದಿನ 130 ದಿನಗಳವರೆಗಷ್ಟೇ ನೀರಿನ ಲಭ್ಯತೆಯಿರಲಿದೆ ಎಂದು ವರದಿಯಾಗಿದೆ. ಈ ಬಿಕ್ಕಟ್ಟು ನಿವಾರಣೆಗೆ ಕಲ್ಯಾಣಿ ಅಣೆಕಟ್ಟಿ ನಿಂದ ನಿತ್ಯ 95 ಲಕ್ಷ ಲೀ. ನೀರು ತೆಗೆದು ಕೊಳ್ಳಲಾಗುವುದು ಎಂದು ತಿರು ಮಲ ತಿರುಪತಿ ದೇವಸ್ಥಾನ ಸಂಸ್ಥೆ (ಟಿಟಿಡಿ)ಯ ಕಾರ್ಯನಿರ್ವಾಹಕ ಅಧಿ ಕಾರಿ ಜಿ.ಶ್ಯಾಮಲಾ ರಾವ್‌ ಶನಿ ವಾರ ಹೇಳಿದ್ದಾರೆ. ಜತೆಗೆ ನೀರು ಪೂರೈಕೆ ಗಾಗಿ 40 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ.

ಮುಂಗಾರು ಮಳೆ ವೈಫ‌ಲ್ಯವಾದ ಹಿನ್ನೆಲೆಯಲ್ಲಿ ತಿರುಮಲದ ಸುತ್ತಲಿನ ಪಾಪ ವಿನಾಶನಂ, ಗೋಗರ್ಭ, ಆಕಾಶ ಗಂಗಾ, ಕುಮಾರಧಾರ -ಪಶುಪುಧಾರಾ ಸೇರಿ ಹಲವು ಅಣೆಕಟ್ಟುಗಳು ಕ್ರಮೇಣ ಡೆಡ್‌ ಸ್ಟೋರೇಜ್‌ಗೆ ಇಳಿಯಲಿವೆ. ಈ ಅಣೆಕಟ್ಟುಗಳಲ್ಲಿ ಈಗ 173 ಕೋಟಿ ಲೀ.ನಷ್ಟು ನೀರಿದೆ. ನಿತ್ಯ ತಿರುಮಲಕ್ಕೆ 1.58 ಕೋಟಿ ಲೀ. ನೀರು ಅಗತ್ಯವಿದೆ.
ತಿರುಮಲಕ್ಕೆ ಪ್ರಮುಖ ಜಲಮೂಲ ವಾಗಿರುವ ಕಲ್ಯಾಣಿ ಅಣೆಕಟ್ಟಿನಲ್ಲೂ ಪ್ರಸ್ತುತ 212 ಕೋಟಿ ಲೀ. ನೀರು ಲಭ್ಯವಿ ದೆ. ಹಾಗಾಗಿ ಮಿತವಾಗಿ ನೀರು ಬಳಸಿದರೂ 130 ದಿನಗಳಷ್ಟು ಮಾತ್ರ ಲಭ್ಯವಿರಲಿದೆ. ಆದ್ದರಿಂದ ತಿರುಮಲದ ಜನತೆ ಮಿತವಾಗಿ ನೀರು ಬಳಸಬೇ ಕೆಂದು ಟಿಟಿಡಿ ಮನವಿ ಮಾಡಿದೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.