Wayanad landslide; ಕೇರಳ ಭೂಕುಸಿತಕ್ಕೆ ಅರಣ್ಯ ನಾಶ, ರಬ್ಬರ್‌ ತೋಟಗಳೇ ಕಾರಣ!


Team Udayavani, Jul 31, 2024, 7:10 AM IST

Wayanad landslide; Forest destruction, rubber plantations are the reason for Kerala landslide!

ವಯನಾಡ್‌: ಕೇರಳ ರಾಜ್ಯದ ಸಾಂಪ್ರದಾಯಿಕ ರಬ್ಬರ್‌ ಬೆಳೆಯುವ ಪ್ರದೇಶಗಳು ಭಾರತದ ನೈಸರ್ಗಿಕ  ರಬ್ಬರ್‌ (ಎನ್‌ಆರ್‌) ಉತ್ಪಾದನೆಯಲ್ಲಿ ಸುಮಾರು 75 ಪ್ರತಿಶತದಷ್ಟು ಕೊಡುಗೆ ನೀಡುತ್ತವೆಯಾದರೂ ಅದೇ ಈಗ ಅಲ್ಲಿನ ಜನರಿಗೆ ಮುಳವಾಗಿದೆ. ಪ್ರತೀ ವರ್ಷ ಮುಂಗಾರು ಆರಂಭವಾಯಿತು ಎಂದರೆ ಕೇರಳ ರಾಜ್ಯದ ಹಲವು ಭಾಗಗಳಲ್ಲಿ ಭೂಕುಸಿತದ ವರದಿಗಳು ಆಗುತ್ತಲೇ ಇವೆ. ಇದಕ್ಕೆ ಅರಣ್ಯ ನಾಶ, ಅತಿಯಾದ ರಬ್ಬರ್‌ ಬೆಳೆ ಮೂಲ ಕಾರಣ ಎಂದು ಅನೇಕ ತಜ್ಞರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಭಾರೀ ಮಳೆ ಮತ್ತು ಪ್ರವಾಹಕ್ಕೆ ಕೇರಳದ ಅಂದಾಜು ಶೇ. 14.5ರಷ್ಟು ಭೂಪ್ರದೇಶಗಳು ದುರ್ಬಲವಾಗಿವೆ. ತಜ್ಞರ ಪ್ರಕಾರ, ಕೇರಳದ ಕರಾವಳಿ ಜಿಲ್ಲೆ ಆಲಪ್ಪುಳ ಹೊರತುಪಡಿಸಿ ರಾಜ್ಯದ ಇತರ 13 ಜಿಲ್ಲೆಗಳು ಭೂಕುಸಿತದ ಆತಂಕವನ್ನು ಸದಾ ಎದುರಿಸುತ್ತಿವೆ. ಕೇರಳ ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ  1848 ಚದರ ಕಿ.ಮೀ. ಪ್ರದೇಶವನ್ನು ಹೆಚ್ಚಿನ “ಭೂಕುಸಿತ ಅಪಾಯ ವಲಯ’ವೆಂದು ಗುರುತು ಮಾಡಿದೆ.

ಅವೈಜ್ಞಾನಿಕ ರಬ್ಬರ್‌ ತೋಟ ಕಾರಣ

ಭೂಕುಸಿತಕ್ಕೆ ಅವೈಜ್ಞಾನಿಕವಾಗಿ ಬೆಳೆಯಲಾಗುತ್ತಿರುವ ರಬ್ಬರ್‌ ತೋಟಗಳೇ ಕಾರಣವಾಗಿವೆ ಎಂದು ತಜ್ಞರು ಹೇಳುತ್ತಿದ್ದಾರೆ. ರಬ್ಬರ್‌ ತೋಟಗಳನ್ನು ಹೆಚ್ಚಾಗಿ ರಾಜ್ಯದ ಪಶ್ಚಿಮ ಘಟ್ಟಗಳ ತಪ್ಪಲಿನ ಉದ್ದಕ್ಕೂ ಇಳಿಜಾರು ಪ್ರದೇಶಗಳಲ್ಲಿ ಬೆಳೆಯಲಾಗುತ್ತಿದೆ. ಹೀಗಾಗಿ ಇಲ್ಲಿ ಭಾರಿ ಮಳೆಯಾದಾಗ ಗುಡ್ಡಗಾಡು ಪ್ರದೇಶಗಳು ಅಸ್ಥಿರಗೊಳ್ಳುತ್ತಿವೆ. ಇದಕ್ಕಾಗಿಯೇ “ಅಲ್ಪ, ಮಧ್ಯಮ ಮತ್ತು ಹೆಚ್ಚಿನ ಭೂ ಕುಸಿತದ ಸಂಭಾವ್ಯ ವಲಯಗಳಾಗಿ ಕೆಲವು ಜಿಲ್ಲೆಗಳ ರಬ್ಬರ್‌ ತೋಟಗಳನ್ನು ವರ್ಗೀಕರಿಸಲಾಗಿದೆ.

ಪರಿಹಾರ ಕಾರ್ಯಾಚರಣೆಗೆ ಐವರು ಸಚಿವರ ನಿಯೋಜನೆ

ಭೂಕುಸಿತ ಸಂಭವಿಸುತ್ತಿದ್ದಂತೆಯೇ ಕೇರಳ ಸಿಎಂ ಪಿಣರಾಯಿ ವಿಜಯನ್‌ ರಕ್ಷಣ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಐವರು ಹಿರಿಯ ಸಚಿವರನ್ನು ನಿಯೋ ಜಿಸಿದ್ದಾರೆ.  ಸಚಿವರಾದ ಎ.ಕೆ.ಶಶೀಂದ್ರನ್‌, ಕಡನಾಪಳ್ಳಿ ರಾಮ ಚಂದ್ರನ್‌ ಈಗಾಗಲೇ ಸ್ಥಳದಲ್ಲಿ ಇದ್ದು ಪರಿಹಾರ ಮತ್ತು ರಕ್ಷಣ ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ ಎಂದು ಸಿಎಂ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.