Kerala landslide; ವಯನಾಡ್‌ ಪವಾಡ: ಕಾಲಡಿ ರಕ್ಷಿಸಿದ ಆನೆಗಳು!

ಅಜ್ಜಿ-ಮೊಮ್ಮಗಳಿಗೆ ಆನೆ ರಕ್ಷಣೆ: ವೈರಲ್‌ ಆಯಿತು ಕಥೆ

Team Udayavani, Aug 3, 2024, 7:20 AM IST

Kerala landslide; ವಯನಾಡ್‌ ಪವಾಡ: ಕಾಲಡಿ ರಕ್ಷಿಸಿದ ಆನೆಗಳು!

ವಯನಾಡ್‌: ಘೋರ ಭೂಕುಸಿತ ದುರಂತದಲ್ಲಿ ಪಾರಾಗಿ ಜಲಪ್ರಳಯದ ನಡುವೆಯೂ ಈಜಿ ದಡ ಸೇರಿದ ಅಜ್ಜಿ -ಮೊಮ್ಮಗಳಿಗೆ ಕಾಡಾನೆಯೊಂದು ತನ್ನ ಕಾಲಡಿಯಲ್ಲಿ ಆಶ್ರಯ ನೀಡಿ ರಕ್ಷಿಸಿರುವ ಅಚ್ಚರಿಯ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ ಎನ್ನಲಾಗಿದೆ. ಪಾರಾದ ಮಹಿಳೆಯೇ ಖುದ್ದು ಈ ವಿಚಾರವನ್ನು ಹಂಚಿಕೊಂಡು ಕಣ್ಣೀರಾಗಿದ್ದಾರೆ.

ಚೂರಲ್‌ವುಲ ಭೂಕುಸಿತದಲ್ಲಿ ಸುಜಾತಾ ಎಂಬ ಮಹಿಳೆಯ ನಿವಾಸ ಹಾನಿಗೊಳಗಾಗಿದೆ. ಆದರೆ ಆ ಕುಟುಂಬದ ಎಲ್ಲರೂ ಪವಾಡ ಸದೃಶ ವೆನ್ನುವಂತೆ ಪಾರಾಗಿದ್ದು, ಸದ್ಯ ನಿರಾಶ್ರಿತ ಶಿಬಿರದಲ್ಲಿ ಆಶ್ರಯ ಪಡೆದಿ ದ್ದಾರೆ. ಸುಜಾತಾ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ಪ್ರಕಾರ ಅಂದು ಇದ್ದಕ್ಕಿದ್ದಂತೆ ಜೋರಾದ ಸದ್ದು ಕೇಳಿಬಂತು. ಕಿಟಕಿ ತೆಗದು ನೋಡಿದರೆ ಸುತ್ತಲೂ ನೀರು ಆವರಿಸಿರುವುದು ಕಂಡಿತು. ತನ್ನ ನಿವಾಸದ ಪಕ್ಕದಲ್ಲಿದ್ದ 2 ಅಂತಸ್ತಿನ ಕಟ್ಟಡ ಕೂಡ ಕುಸಿದು ಬಿದ್ದಿತ್ತು. ತತ್‌ಕ್ಷಣ ಮೊಮ್ಮಗಳ ಕೈಹಿಡಿದು ಮನೆಯಿಂದ ಹೊರಬಿದ್ದು ನೆರೆಮನೆಯ ಬಳಿಗೆ ಈಜಿದ್ದಾಗಿ ಹೇಳಿಕೊಂಡಿದ್ದಾರೆ.

ಅಷ್ಟರಲ್ಲಾಗಲೇ ಮಗ, ಸೊಸೆ ಮತ್ತು ಮೊಮ್ಮಗ ಆ ಮನೆ ತಲುಪಿದ್ದು, ಸುಜಾತಾ ಮತ್ತು ಅವರ ಮೊಮ್ಮಗಳ ಕೈಹಿಡಿದು ಮೇಲೆ ಎಳೆದು ಕೊಂಡಿದ್ದಾರೆ. ಬಳಿಕ ಅಲ್ಲಿಂದ ಕಾಫಿ ತೋಟದ ಮಾರ್ಗ ವಾಗಿ ಎಲ್ಲರೂ ಓಡಲಾರಂಭಿಸಿದ್ದಾರೆ. ಮಗ, ಸೊಸೆ ಮತ್ತು ಮೊಮ್ಮಗ ಅಲ್ಲಿಂದ ಪಾರಾಗುತ್ತಿದ್ದಂತೆ ತನಗೆ ಹಾಗೂ ಅವರ ಮೊಮ್ಮಗಳಿಗೆ ಕಾಡಾನೆಯೊಂದು ಎದುರಾಯಿತು ಎಂದು ಆಕೆ ತಿಳಿಸಿದ್ದಾರೆ.

ಆನೆ ಎದುರಾದ ಬಳಿಕ ಸುಜಾತಾ ಅದರ ಎದುರು ಕೈಮುಗಿದು ಪ್ರಾರ್ಥಿಸಿ, ಬಹುದೊಡ್ಡ ದುರಂತದಿಂದ ಪಾರಾಗಿ ಬಂದಿದ್ದೇವೆ. ದಯ ವಿಟ್ಟು ನಮಗೆ ತೊಂದರೆ ನೀಡದಿರು ಎಂದರಂತೆ. ಬಳಿಕ ಸುತ್ತಲೂ ಗಾಢ ಕತ್ತಲು ಆವರಿಸಿ, ಜೋರು ಮಳೆಯಾಗುತ್ತಿದ್ದ ಕಾರಣ ಆನೆಯ ಕಾಲಿನ ಬುಡದಲ್ಲೇ ತಾವು ಕುಳಿತಿದ್ದುದಾಗಿ ಹೇಳಿದ್ದಾರೆ. ಅವರಿದ್ದೆಡೆಗೆ ಇನ್ನೂ 2 ಕಾಡಾನೆಗಳು ಬಂದವು ಆದರೆ ಯಾವ ಆನೆಯೂ ತೊಂದರೆ ನೀಡದೆ ಬೆಳಗ್ಗಿನ ಜಾವದ ವರೆಗೂ ತಮ್ಮನ್ನು ರಕ್ಷಿಸಿವೆ ಎಂಬುದಾಗಿ ಸುಜಾತಾ ಹೇಳಿಕೊಂಡಿದ್ದಾರೆ.

ಬಳಿಕ ಯಾರೋ ಅಪರಿಚಿತರು ಬಂದು ಅಜ್ಜಿ -ಮೊಮ್ಮಗಳನ್ನು ನಿರಾಶ್ರಿತರ ಶಿಬಿರಕ್ಕೆ ಕರೆದೊಯ್ದರು. ಅಲ್ಲಿ ಮತ್ತೆ ಕುಟುಂಬಸ್ಥರು ಸಿಕ್ಕಿದರು ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.