![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 19, 2019, 11:18 AM IST
ಕೋಲ್ಕತ : ದೇಶ ಮತ್ತು ಪ್ರಜಾಸತ್ತೆಯನ್ನು ಉಳಿಸಲು ಕೇಂದ್ರದಲ್ಲಿನ ಭ್ರಷ್ಟ ನರೇಂದ್ರ ಮೋದಿ ಸರಕಾರವನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲೇಬೇಕು ಎಂದು ಗುಜರಾತಿನ ಪಾಟಿದಾರ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಇಂದಿಲ್ಲಿ ನಡೆದ ಬಿಜೆಪಿಯೇತರ ವಿರೋಧ ಪಕ್ಷಗಳ ಬೃಹತ್ ರಾಲಿಯಲ್ಲಿ ಕರೆ ನೀಡಿದರು.
ವಿರೋಧ ಪಕ್ಷಗಳನ್ನು ಒಗ್ಗೂಡಿಸಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಪ್ರಯತ್ನವನ್ನು ಪ್ರಶಂಸಿಸಿ ಬಿಜೆಪಿ ಯನ್ನು ಸೋಲಿಸಲು ಆಕೆ ನೀಡಿರುವ ಕರೆಯನ್ನು ಎಲ್ಲರೂ ಬೆಂಬಲಿಸಿ ಆಕೆಯ ಕನಸನ್ನು ನನಸುಗೊಳಿಸಬೇಕು ಎಂದು ಪಟೇಲ್ ಹೇಳಿದರು.
ಸುಭಾಷ್ ಚಂದ್ರ ಬೋಸ್ ಅವರು ಸ್ವಾತಂತ್ರ್ಯ ಹೋರಾಟದಲ್ಲಿ “ಗೋರೋ’ (ಬಿಳಿಯರ) ವಿರುದ್ದ ಹೋರಾಡಲು ಕರೆ ನೀಡಿದ್ದರು; ಈಗ ಚೋರೋ (ಚೋರರ) ವಿರುದ್ಧ ಹೋರಾಡಲು ನಾವು ಕರೆ ನೀಡುತ್ತಿದ್ದೇವೆ ಎಂದು ಪಟೇಲ್ ಗುಡುಗಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.