Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
ಬಡವರಿಗೆ ಬಂಗಾಲದ ಮಾಫಿಯಾ ಸಂಪತ್ತು: ಬಿಜೆಪಿ ನಾಯಕ
Team Udayavani, May 1, 2024, 12:17 AM IST
ಕೋಲ್ಕತಾ: ಚುನಾವಣೆ ಪ್ರಚಾರದ ವೇಳೆ ಮಂಗಳಸೂತ್ರ ಸಹಿತ ಸಂಪತ್ತು ಹಂಚಿಕೆ ವಿಚಾರದ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಆರೋಪ-ಪ್ರತ್ಯಾರೋಪ ನಡೆಯುತ್ತಿದೆ. ಪಶ್ಚಿಮ ಬಂಗಾಲದ ಬಿಭ್ರೂಮ್ನಲ್ಲಿ ಮಾತನಾಡಿದ ಉ.ಪ್ರ.ಸಿಎಂ ಯೋಗಿ ಆದಿತ್ಯನಾಥ್ “ಬಿಜೆಪಿ ವತಿಯಿಂದಲೂ ಸಂಪತ್ತು ಹಂಚಿಕೆ ಮಾಡುತ್ತೇವೆ’ ಎಂದಿದ್ದಾರೆ.
ಆದರೆ ಅದಕ್ಕೊಂದು ತಿರುವನ್ನೂ ನೀಡಿದ್ದಾರೆ. ಪಶ್ಚಿಮ ಬಂಗಾಲದಲ್ಲಿರುವ ಮಾಫಿಯಾ ಗ್ಯಾಂಗ್ನ ಆಸ್ತಿ, ಸಂಪತ್ತು ವಶಕ್ಕೆ ಪಡೆದು ಅವುಗಳನ್ನು ಬಡವರಿಗೆ ಹಂಚುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. “ಉತ್ತರ ಪ್ರದೇಶದಲ್ಲಿ ಇರುವ ಎಲ್ಲ ದೊಡ್ಡ ಮಾಫಿಯಾ ಗ್ಯಾಂಗ್ಗಳು ಮತ್ತು ಅದರ ನಾಯಕರು ರಾಜ್ಯ ತೊರೆದಿದ್ದಾರೆ ಅಥವಾ ಅವರನ್ನು ಸಾಯಿಸಲಾಗಿದೆ’ ಎಂದರು.
“2017ಕ್ಕೂ ಮೊದಲು ಸರಕಾರಗಳನ್ನು ನಿಯಂತ್ರಿಸುತ್ತಿದ್ದ ಮಾಫಿಯಾ ಮಂದಿ, ಈಗ ತಮ್ಮ ಜೀವನಕ್ಕಾಗಿ ಬೇಡುತ್ತಿದ್ದಾರೆ. “ಬೀದಿಬದಿ ವ್ಯಾಪಾರ ಮಾಡುತ್ತಾ, ಕುಟುಂಬದವರ ಪಾಲನೆ ಮಾಡುತ್ತಾ ಹೇಗೋ ಬದುಕುತ್ತೇವೆ. ದರೋಡೆ ಮಾಡುವುದಿಲ್ಲ, ಬಡವರನ್ನು ಲೂಟಿ ಮಾಡುವುದಿಲ್ಲ, ಮಹಿಳೆಯರ ದೌರ್ಜನ್ಯ ಮಾಡುವುದಿಲ್ಲ ಅಥವಾ ಉದ್ಯಮಿಗಳನ್ನು ಅಪಹರಣ ಮಾಡುವುದಿಲ್ಲ’ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಉ.ಪ್ರ.ಸಿಎಂ ಯೋಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.