![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 3, 2018, 12:42 PM IST
ನವದೆಹಲಿ: “ವಿಜಯನಗರದ ರಾಜ ಶ್ರೀ ಕೃಷ್ಣದೇವರಾಯ 16ನೇ ಶತಮಾನದಲ್ಲಿ ತಿರುಪತಿ ದೇಗುಲಕ್ಕೆ ನೀಡಿದ್ದ ಚಿನ್ನದ ಆಭರಣಗಳೇನಾದವು?’ ಹೀಗೆಂದು ತಿರುಪತಿ ದೇವಸ್ಥಾನ, ಭಾರತೀಯ ಪುರಾತತ್ವ ಇಲಾಖೆ, ಆಂಧ್ರ ಪ್ರದೇಶ ಸರ್ಕಾರ, ಕೇಂದ್ರದ ಸಂಸ್ಕೃತಿ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಹಕ್ಕು ಆಯೋಗ ಪ್ರಶ್ನೆ ಮಾಡಿದೆ. ಇದರ ಜತೆಗೆ ತಿರುಪತಿ ದೇಗುಲವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡುವ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿಯನ್ನೂ ಪ್ರಶ್ನಿಸಿದೆ.
ಬಿ.ಕೆ.ಎಸ್.ಆರ್. ಅಯ್ಯಂಗಾರ್ ಎಂಬುವರು ತಿರುಪತಿ ಕ್ಷೇತ್ರವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವ ಕುರಿತು ಪ್ರಧಾನಿ ಕಾರ್ಯಾಲಯ ಏನು ಕ್ರಮ ಕೈಗೊಂಡಿದೆ ಎಂದು ಮಾಹಿತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ವೇಳೆ ಮುಖ್ಯ ಆಯುಕ್ತ ಈ ಪ್ರಶ್ನೆ ಮಾಡಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.