Kejriwal ರಾಜೀನಾಮೆ; ಮುಂದಿನ ದೆಹಲಿ ಸಿಎಂ ಯಾರು?: ಅತಿಶಿ ಪ್ರತಿಕ್ರಿಯೆ

ದಿಢೀರ್ ಘೋಷಣೆ ಉತ್ತರ ಸಿಗದ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ...

Team Udayavani, Sep 15, 2024, 5:41 PM IST

1-gfcffh

ಹೊಸದಿಲ್ಲಿ: ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಮುಂದಿನ ಆಯ್ಕೆ ಯಾರು ಎಂಬ ವಿಚಾರ ಕುತೂಹಲ ಮೂಡಿಸಿದೆ. ಜಾಮೀನು ಪಡೆದು ಹೊರ ಬಂದ ಬಳಿಕ ದಿಢೀರ್ ರಾಜೀನಾಮೆ ಘೋಷಣೆಯು ಉತ್ತರ ಸಿಗದ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಪ್ರಮುಖವಾಗಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಮೂಡಿದ್ದು, ದೆಹಲಿ ಸಚಿವೆ ಅತಿಶಿ ಕೂಡ ರಾಜೀನಾಮೆ ಘೋಷಣೆ ಕುರಿತು ಪ್ರತಿಕ್ರಿಯಿಸಿದ್ದು, ”ಆಮ್ ಆದ್ಮಿ ಪಕ್ಷದ ಸರಕಾರ ಅಧಿಕಾರದಲ್ಲಿ ಉಳಿಯುವವರೆಗೂ ಜನರಿಗಾಗಿ ಕೆಲಸ ಮಾಡುತ್ತದೆ, ಮುಂದಿನ ದೆಹಲಿ ಸಿಎಂ ಯಾರು ಎಂಬುದು ಮುಖ್ಯವಲ್ಲ” ಎಂದು ಹೇಳಿದ್ದಾರೆ.

”ಕೇಜ್ರಿವಾಲ್ ಪ್ರಾಮಾಣಿಕತೆಗೆ ಹೊಸ ಉದಾಹರಣೆ ನೀಡಿದ್ದಾರೆ. ದೇಶದ ರಾಜಕೀಯದಲ್ಲಿ ಇದೇ ಮೊದಲ ಬಾರಿಗೆ ನಾಯಕರೊಬ್ಬರ ಪ್ರಾಮಾಣಿಕತೆಯ ಮೇಲೆ ನಂಬಿಕೆ ಇದ್ದರೆ ಅವರಿಗೆ ಮತ ನೀಡಿ ಎಂದು ಸಚಿವೆ ಅತಿಶಿ ಮನವಿ ಮಾಡಿದರು. ದೆಹಲಿ ಚುನಾವಣೆಗೆ ಇನ್ನೂ 6 ತಿಂಗಳಿಗಿಂತ ಕಡಿಮೆ ಸಮಯ ಇದ್ದು ಜನರು ನಿರ್ಧರಿಸುತ್ತಾರೆ” ಎಂದರು.

“ಕಳೆದ ಎರಡು ವರ್ಷಗಳಿಂದ, ಹಲವಾರು ದಾಳಿಗಳನ್ನು ನಡೆಸಲಾಯಿತು, ಆದರೆ ಅವರು ಭ್ರಷ್ಟಾಚಾರದ ಒಂದು ಪುರಾವೆಯನ್ನು ನೀಡಲು ಸಾಧ್ಯವಾಗಲಿಲ್ಲ, ಬಿಜೆಪಿಗೆ ಚುನಾವಣೆಗಳ ಭಯವಿದೆ, ಕೇಜ್ರಿವಾಲ್ ಮೇಲೆ ಸುಳ್ಳು ಆರೋಪಗಳನ್ನು ಮಾಡುವುದು ಹೇಗೆ ಎಂಬುದು ಬಿಜೆಪಿಗೆ ತಿಳಿದಿದೆ, ದೆಹಲಿ ಜನರು ಆಕ್ರೋಶ ಗೊಂಡಿದ್ದಾರೆ. ಈಗ ಚುನಾವಣೆ ನಡೆದರೆ ದೆಹಲಿಯ ಜನರು ಒಂದೇ ಒಂದು ಸ್ಥಾನವನ್ನು ನೀಡುವುದಿಲ್ಲ ಎಂದು ಬಿಜೆಪಿಯವರಿಗೆ ತಿಳಿದಿದೆ. ಹಾಗಾಗಿ ಅವರು ಚುನಾವಣೆಯನ್ನು ಬಯಸುವುದಿಲ್ಲ. ಎಲ್ಲಾ 70 ಸ್ಥಾನಗಳು ಆಮ್ ಆದ್ಮಿ ಪಕ್ಷಕ್ಕೆ ಬರುತ್ತವೆ” ಎಂದು ಅತಿಶಿ ಹೇಳಿದರು.

ಸುನೀತಾಗೆ ಸಿಎಂ ಹುದ್ದೆ?
ಪತಿ ಜೈಲು ಸೇರಿಕೊಂಡಾಗಲೇ ರಾಜಕಾರಣದಲ್ಲಿ ಸಕ್ರಿಯವಾಗಿದ್ದ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರಿಗೆ ಸಿಎಂ ಸ್ಥಾನ ನೀಡುವ ಬಗ್ಗೆ ಆಮ್ ಆದ್ಮಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

cmCM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

gayakwad

ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ

Kharge (2)

One Nation, One Election ಅಸಂಭವ: ಕೇಂದ್ರ ಸಂಪುಟ ನಿರ್ಧಾರಕ್ಕೆ ಖರ್ಗೆ ವಿರೋಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್‌: ಅಶ್ವಿ‌ನಿ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.