ಶ್ರೀದೇವಿ, ಮಾಧುರಿಯಂತೆ ಸನ್ನಿಯನ್ನು ಕಾಣಲು ಏಕಾಗದು ? ಹಾರ್ದಿಕ್
Team Udayavani, Jun 11, 2018, 11:51 AM IST
ಇಂದೋರ್ : ಹೆಸರಾಂತ ಬಾಲಿವುಡ್ ನಟಿಯರಾದ ನರ್ಗೀಸ್, ಶ್ರೀದೇವಿ ಅಥವಾ ಮಾಧುರಿ ದೀಕ್ಷಿತ್ ಅವರನ್ನು ಕಾಣುವಂತೆ ನಾವು ಸನ್ನಿ ಲಿಯೋನ್ ಳನ್ನು ಕಾಣಲು ಏಕೆ ಸಾಧ್ಯವಿಲ್ಲ ? ಎಂದು ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಪ್ರಶ್ನಿಸಿದ್ದಾರೆ.
“ಸನ್ನಿ ಲಿಯೋನ್ ಈ ಹಿಂದೆ ನೀಲಿ ಚಿತ್ರಗಳ ಪೋರ್ನ್ ಸ್ಟಾರ್ ಆಗಿದ್ದರು ನಿಜ; ಆದರೆ ಈಗ ಆಕೆ ಓರ್ವ ಪ್ರಬುದ್ಧ ಅಭಿನೇತ್ರಿಯಾಗಿರುವುದರಿಂದ ನಾವು ಆಕೆಯನ್ನು ಆಕೆಯ ಸ್ವತಂತ್ರ ಇಮೇಜ್ ಮೂಲಕ ಕಾಣಲು ಏಕೆ ಸಾಧ್ಯವಿಲ್ಲ’ ಎಂದು ಹೇಳುವ ಮೂಲಕ ಹಾರ್ದಿಕ್ ಪಟೇಲ್ ಅವರು ಸನ್ನಿ ಲಿಯೋನ್ ಳನ್ನು ಸಮರ್ಥಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಹಾರ್ದಿಕ್ ಪಟೇಲ್, “ನಾವು ಸನ್ನಿ ಲಿಯೋನ್ ಳನ್ನು ಇನ್ನೂ ಕೂಡ ಆಕೆಯ ಪೋರ್ನ್ ಸ್ಟಾರ್ ಇಮೇಜ್ ಮೂಲಕವೇ ಆಕೆಯನ್ನು ಕಾಣುವುದೆಂದಾದರೆ ನಮ್ಮ ದೇಶ ಎಂದೂ ಬದಲಾಗದು ಎನ್ನುವುದು ನಿಶ್ಚಿತ’ ಎಂದು ಹೇಳಿದರು.
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರೊಂದಿಗೆ ಸನ್ನಿ ಲಿಯೋನ್ ಹೆಸರು ಕೂಡ ಈಚೆಗೆ 2,000 ಕೋಟಿ ರೂಗಳ ಬಿಟ್ ಕಾಯಿನ್ ಹಗರಣದಲ್ಲಿ ಕಾಣಿಸಿಕೊಂಡಿತ್ತು.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾವು ಸನ್ನಿ ಯನ್ನು ಕೂಡ ತನಿಖೆಗೆ ಗುರಿಪಡಿಸಲಿದ್ದೇವೆ ಎಂದು ಈಚೆಗೆ ಹೇಳಿದ್ದರು. ಈ ಹಗರಣದ ಇನ್ನೋರ್ವ ಆರೋಪಿಯಾಗಿರುವ ಅಮಿತ್ ಭಾರದ್ವಾಜ್ ಅವರು ದುಬೈ ಮತ್ತು ಸಿಂಗಾಪುರದಲ್ಲಿ ಕಂಪೆನಿಯನ್ನು ಪ್ರಮೋಟ್ ಮಾಡುವಲ್ಲಿ ಸೇರಿಕೊಂಡಿರುವ ಸೆಲೆಬ್ರಿಟಿಗಳಲ್ಲಿ ಸನ್ನಿ ಲಿಯೋನ್ ಕೂಡ ಓರ್ವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
31 Naxal ಎನ್ಕೌಂಟರ್ಗೆ 1,500 ಮಂದಿ 25 ಕಿ.ಮೀ. ಟ್ರೆಕ್!
Maharashtra; ಅಹ್ಮದ್ನಗರ ಇನ್ನು ಮುಂದೆ ‘ಅಹಿಲ್ಯಾನಗರ’
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.