Mumbai; ಏಕೆ ಹೀಗೆ ಮಾಡಿದೆ?: ಮಾಜಿ ಪ್ರಿಯತಮೆಯ ಹೊಡೆದು ಕೊಂದ!
Team Udayavani, Jun 18, 2024, 11:48 PM IST
ಮುಂಬಯಿ: ವಾಣಿಜ್ಯ ನಗರಿ ಮುಂಬಯಿಯಲ್ಲಿ ಹಾಡು ಹಗಲೇ ಪ್ರಿಯಕರನೊಬ್ಬ ತನ್ನ ಮಾಜಿ ಪ್ರೇಯಸಿ ಯನ್ನು ಸ್ಪ್ಯಾನ ರ್ನಿಂದ 15 ಬಾರಿ ಹೊಡೆದು ಭೀಕರವಾಗಿ ಕೊಂದಿ ದ್ದಾನೆ. ವಸೈ ಪ್ರದೇಶದಲ್ಲಿ ಘಟನೆ ನಡೆದಿದ್ದು, ರಾಹುಲ್ ಯಾದವ್ ಎಂಬಾತ ತನ್ನ ಮಾಜಿ ಪ್ರೇಯಸಿ ಆರತಿ ಯಾದವ್ ಬೇರೆ ಯವರ ಜತೆ ಸಂಬಂಧ ಬೆಳೆಸಿದ್ದಾಳೆಂದು ಈ ಕೃತ್ಯವೆಸಗಿದ್ದಾನೆ.
ಏನಾಯಿತು?: ವಸೈನ ಚಿಂಚಪಾಡ ಪ್ರದೇಶದಲ್ಲಿ ಬೆಳಗ್ಗೆ 8:30 ಗಂಟೆಗೆ ಆರತಿ ಕೆಲಸಕ್ಕೆ ಹೋಗುತ್ತಿದ್ದಳು. ಹಿಂದಿ ನಿಂದ ಬಂದ ರೋಹಿತ್ ಸ್ಪ್ಯಾನರ್ನಿಂದ ನೇರ ಆಕೆಯ ತಲೆ, ಎದೆಗೆ ಹೊಡೆದಿದ್ದಾನೆ. ಕೂಡಲೇ ಆರತಿ ಕೆಳಗೆ ಬಿದ್ದಿದ್ದು, ರೋಹಿತ್ ಬರೊಬ್ಬರಿ 15 ಬಾರಿ ಆಕೆಯ ತಲೆಗೆ ನಿರಂತ ರವಾಗಿ ಹೊಡೆದ ಪರಿಣಾಮ, ಸ್ಥಳದಲ್ಲೇ ಆರತಿ ಮೃತಪಟ್ಟಿದ್ದಾಳೆ. ಅವಳ ಶವದ ಮುಂದೆಯೇ “ಏಕೆ ಹೀಗೆ ಮಾಡಿದೆ?’ ಎಂದು ರೋಹಿತ್ ಕಿರುಚಾಡಿದ್ದಾನೆ.
6 ವರ್ಷ ಕಾಲ ಪ್ರೀತಿಸಿದ ಅನಂತರ ತನ್ನನ್ನು ಬಿಟ್ಟು ಆರತಿ ಬೇರೆಯ ವರೊಂದಿಗೆ ಸಂಬಂಧ ಹೊಂದಿದಕ್ಕೆ ರೋಹಿತ್ ಈ ಕೃತ್ಯವೆಸಗಿರುವುದಾಗಿ ತಿಳಿದುಬಂದಿದೆ. ಪೊಲೀಸರು ರೋಹಿತ್ನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್ಐಎ ಅಸ್ತು
IMD; ಜುಲೈ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ನಿರೀಕ್ಷೆ
MUST WATCH
ಹೊಸ ಸೇರ್ಪಡೆ
Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.