Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Team Udayavani, Sep 21, 2024, 1:24 AM IST
ಹೊಸದಿಲ್ಲಿ: ಕಡಿಮೆ ಶುಲ್ಕದಲ್ಲಿ ಆಮದು ಮಾಡಿ ತರಿಸಲಾಗಿದ್ದ ಖಾದ್ಯ ತೈಲದ ದಾಸ್ತಾನಿದ್ದರೂ, ತೈಲ ಬೆಲೆಯಲ್ಲಿ ಸ್ಥಿರತೆ ಕಾಯ್ದು ಕೊಳ್ಳಲು ಸರಕಾರ ಸೂಚಿಸಿದ್ದರೂ ಖಾದ್ಯ ತೈಲ ಬೆಲೆ ಏರಿಕೆ ಮಾಡಿದ್ದೇಕೆ ಎಂದು ಕೇಂದ್ರ ಸರಕಾರ ಖಾದ್ಯ ತೈಲ ಸಂಸ್ಥೆಗಳನ್ನು ಪ್ರಶ್ನಿಸಿದೆ.
ಸೆ.14ರಂದು ಕೇಂದ್ರ ಸರಕಾರವು ಸ್ಥಳೀಯ ರೈತರ ಹಿತದೃಷ್ಟಿಯಿಂದ ತಾಳೆ, ಸೂರ್ಯಕಾಂತಿ, ಸೋಯಾಬೀನ್ ಎಣ್ಣೆಗಳ ಆಮದು ಸುಂಕ ಏರಿಸಿದ ಬೆನ್ನಲ್ಲೇ ಖಾದ್ಯ ತೈಲ ಸಂಸ್ಥೆಗಳು ಬೆಲೆ ಹೆಚ್ಚಿಸಿದ್ದವು. ಈ ಹಿನ್ನೆಲೆಯಲ್ಲಿ ಈ ಸಂಸ್ಥೆಗ ಳೊಂದಿಗೆ ಮಾತುಕತೆ ನಡೆಸಿರುವ ಆಹಾರ ಸಚಿವಾಲಯವು ಹಬ್ಬಗಳ ಋತುವಿನಲ್ಲಿ ಚಿಲ್ಲರೆ ಬೆಲೆ ಏರಿಸದಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.