Threat: ಡಿ.13 ಕ್ಕೂ ಮೊದಲು ಸಂಸತ್ ಮೇಲೆ ದಾಳಿ ಮಾಡುವೆ..: ಮತ್ತೆ ಬೆದರಿಕೆ ಹಾಕಿದ ಪನ್ನುನ್


Team Udayavani, Dec 6, 2023, 8:22 AM IST

Parliament: ಡಿ.13 ಕ್ಕೂ ಮೊದಲು ಸಂಸತ್ ಮೇಲೆ ದಾಳಿ ಮಾಡುತ್ತೇವೆ: ಬೆದರಿಕೆ ಹಾಕಿದ ಪನ್ನುನ್

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಮತ್ತೆ ಬೆದರಿಕೆ ಹಾಕುವ ಮೂಲಕ ಪ್ರಚಾರದಲ್ಲಿದ್ದಾನೆ. ಈ ಬಾರಿ ಡಿಸೆಂಬರ್ 13 ರಂದು ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಹೇಳಿರುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ.

2001 ರಲ್ಲಿ ಸಂಸತ್ ಮೇಲೆ ದಾಳಿ ನಡೆಸಿದ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊ ಒಂದನ್ನು ಬಿಡುಗಡೆ ಮಾಡಿದ್ದು ಅದರಲ್ಲಿ ‘ದೆಹಲಿ ಬನೇಗಾ ಖಲಿಸ್ತಾನ್’ ಎಂಬ ಶೀರ್ಷಿಕೆಯನ್ನು ಹಾಕಲಾಗಿದೆ. ವಿಡಿಯೋದಲ್ಲಿ ತನ್ನನ್ನು ಕೊಲ್ಲಲು ಭಾರತ ನಡೆಸಿದ ಸಂಚು ವಿಫಲವಾಗಿದೆ, ಅಲ್ಲದೆ ಭಯೋತ್ಪಾದಕರು ಸಂಸತ್ತಿನ ಮೇಲೆ ದಾಳಿ ನಡೆಸಿ ಡಿಸೆಂಬರ್ 13 ಕ್ಕೆ 22 ವರ್ಷಗಳಾಗುತ್ತಿದೆ ಇದೆ ದಿನದಂದು ಸಂಸತ್ತಿನ ಮೇಲೆ ದಾಳಿ ನಡೆಸುವುದಾಗಿ ಇಲ್ಲವಾದಲ್ಲಿ ಅದಕ್ಕೂ ಮೊದಲು ದಾಳಿ ನಡೆಸುವುದಾಗಿ ಹೇಳಿರುವ ವಿಡಿಯೋ ಬಿಡುಗಡೆ ಮಾಡಿದ್ದಾನೆ.

ಕಳೆದ ಸೋಮವಾರದಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಇದರ ನಡುವೆಯೇ ಪನ್ನುನ್ ಅವರ ಬೆದರಿಕೆ ಬಂದಿದೆ. ಅಲ್ಲದೆ ಡಿಸೆಂಬರ್ 22ರವರೆಗೆ ಅಧಿವೇಶನ ನಡೆಯಲಿದೆ. ಇತ್ತ ಪನ್ನಮ್ ಬೆದರಿಕೆ ವಿಡಿಯೋ ಹರಡುತ್ತಿದ್ದಂತೆ ಸಂಸತ್ ಭವನದ ಸುತ್ತ ಹೈ ಅಲರ್ಟ್ ಘೋಷಿಸಲಾಗಿದೆ.

ಮೂಲಗಳ ಪ್ರಕಾರ, ಭದ್ರತಾ ಏಜೆನ್ಸಿಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ ಐ ನ K-2 (ಕಾಶ್ಮೀರ-ಖಾಲಿಸ್ತಾನ್) ಭಾರತ ವಿರೋಧಿ ನಿರೂಪಣೆಯನ್ನು ಪ್ರಚಾರ ಮಾಡುವ ತಮ್ಮ ಕಾರ್ಯಸೂಚಿಯನ್ನು ಮುಂದುವರಿಸಲು ಪನ್ನುನ್‌ಗೆ ನಿರ್ದೇಶನಗಳನ್ನು ನೀಡಿದೆ ಎಂದು ಹೇಳಲಾಗಿದೆ.

ಪನ್ನುನ್ ಭಾರತದಲ್ಲಿ ನಿಷೇಧಿಸಲ್ಪಟ್ಟಿರುವ ಅಮೆರಿಕಾ ಮೂಲದ ಸಿಖ್ಸ್ ಫಾರ್ ಜಸ್ಟಿಸ್ (SFJ) ನ ಮುಖ್ಯಸ್ಥನಾಗಿದ್ದಾನೆ ಜೊತೆಗೆ ಭಾರತೀಯ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ವ್ಯಕ್ತಿಯಾಗಿದ್ದಾನೆ.

ಇದನ್ನೂ ಓದಿ: Daily Horoscope:ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ,ತಪ್ಪು ತಿಳಿವಳಿಕೆಯಿಂದ ಅನವಶ್ಯ ಕಲಹ

ಟಾಪ್ ನ್ಯೂಸ್

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

BAN vs SA: ಢಾಕಾ ಟೆಸ್ಟ್‌; ಮೊದಲ ದಿನವೇ 16 ವಿಕೆಟ್‌ ಪತನ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

Ram-Naidu

Hoax call: ಬೆದರಿಕೆ ಹಾಕುವ ದುಷ್ಕರ್ಮಿಗಳ ವಿಮಾನಯಾನವನ್ನೇ ನಿರ್ಬಂಧಿಸಲು ನಿಯಮ: ಸಚಿವ

arrest-lady

Delhi airport; 15 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಹಿತ ಮಹಿಳೆ ವಶಕ್ಕೆ

Vimana 2

Kochi airport; ಹುಸಿ ಬಾಂಬ್ ಕರೆ ಮಾಡಿದ ಪ್ರಯಾಣಿಕ ವಶಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

kejriwal 2

PM Modi ಪದವಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ

CM-Sidda

Co-Operation: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

1-a-modiii

Taken-for-granted ಸಂಬಂಧಗಳಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ಪ್ರಧಾನಿ ಮೋದಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

1–a-sruti

Udupi; ಕೆಮ್ಮಣ್ಣು ಗಣಪತಿ ಸಹಕಾರಿ ವ್ಯಾವಸಾಯಿಕ ಸಂಘ : ಅ. 27 ರಂದು ಶತಾಭಿವಂದನಂ’ ಸಮಾರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.