G20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ…: ಎಚ್ ಡಿ ದೇವೇಗೌಡ


Team Udayavani, Sep 8, 2023, 10:50 AM IST

G20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ…: ಎಚ್ ಡಿ ದೇವೇಗೌಡ

ಬೆಂಗಳೂರು: ಜಿ20 ಶೃಂಗಸಭೆಯ ಅಂಗವಾಗಿ ಆಯೋಜಿಸಿರುವ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್ ಡಿ ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಔತಣಕೂಟದಲ್ಲಿ ತಾನು ಭಾಗವಹಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.

ಆರೋಗ್ಯ ಕಾರಣದಿಂದ ಸೆ.9ರಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಜಿ20 ಔತಣಕೂಟದಲ್ಲಿ ನಾನು ಭಾಗವಹಿಸುವುದಿಲ್ಲ. ಈ ಬಗ್ಗೆ ಈಗಾಗಲೇ ಸರ್ಕಾರಕ್ಕೆ ತಿಳಿಸಿದ್ದೇನೆ. ಜಿ20 ಶೃಂಗಸಭೆಯು ಯಶಸ್ವಿಯಾಗಲಿ ಎಂದು ನಾನು ಬಯಸುತ್ತೇನೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಮನಮೋಹನ್ ಸಿಂಗ್ ಅವರು ಕೂಟದಲ್ಲಿ ಭಾಗಿಯಾಗುವ ಬಗ್ಗೆ ಇದುವರೆಗೆ ಖಚಿತಪಡಿಸಿಲ್ಲ. ಇದೇ ವೇಳೆ ಅಲ್ಲಿ ಸುಮಾರು 500 ಉದ್ಯಮಿಗಳು ಉಪಸ್ಥಿತರಿರುವ ನಿರೀಕ್ಷೆಯಿದೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಔತಣಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜೆಡಿಎಸ್ ಮುಖ್ಯಸ್ಥ ನಿತೀಶ್ ಶನಿವಾರ ಬೆಳಗ್ಗೆ 10.45ಕ್ಕೆ ದೆಹಲಿಗೆ ತೆರಳಲಿದ್ದಾರೆ. ಜುಲೈ 2022 ರ ನಂತರ ಅವರ ಮೊದಲ ಭೇಟಿಯಾಗಲಿರುವ ಸಮಾರಂಭದಲ್ಲಿ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಜಿ20 ಶೃಂಗಸಭೆ ಔತಣ ಕೂಟದಲ್ಲಿ ಭಾಗವಹಿಸಲಿದ್ದಾರೆ.

ದೆಹಲಿಯಲ್ಲಿ ಸೆಪ್ಟೆಂಬರ್ 9-10 ರಂದು ನಡೆಯಲಿರುವ ಜಿ20 ಶೃಂಗಸಭೆಯು ಯುಎಸ್, ಯುಕೆ, ಕೆನಡಾ ಮತ್ತು ಯುರೋಪಿಯನ್ ಯೂನಿಯನ್ ಸೇರಿದಂತೆ ವಿವಿಧ ದೇಶಗಳ ಉನ್ನತ ನಾಯಕರನ್ನು ಆಯೋಜಿಸಲು ಸಿದ್ಧವಾಗಿದೆ. ನೂತನವಾಗಿ ಉದ್ಘಾಟನೆಗೊಂಡ ಭಾರತ ಮಂಟಪದ ಪ್ರಗತಿ ಮೈದಾನದಲ್ಲಿ ಶೃಂಗಸಭೆ ನಡೆಯಲಿದ್ದು, ವಿದೇಶಿ ಪ್ರತಿನಿಧಿಗಳನ್ನು ಸ್ವಾಗತಿಸಲು ಅಲಂಕರಿಸಲಾಗಿದೆ.

ಟಾಪ್ ನ್ಯೂಸ್

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

Mysore Dasara: ನೆನಪುಗಳ ಹಂದರ ನಮ್ಮೂರ ದಸರಾ- ಅರಮನೆ ನಗರಿ ಮೈಸೂರಿನ ಬೀದಿಯಿಂದ…

7-gundlupete

Gundlupete: ಬ್ರೇಕ್ ಫೇಲ್ ಆದ ಪರಿಣಾಮ ಲಾರಿ ಪಲ್ಟಿ: ಚಾಲಕನಿಗೆ ತೀವ್ರ ಗಾಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.