![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 28, 2023, 11:46 PM IST
ಹೊಸದಿಲ್ಲಿ: “ಮಹಿಳಾ ಮೀಸಲಾತಿ ಮಸೂದೆ ಕೇವಲ ಚುನಾವಣೆಯ ಗಿಮಿಕ್. ಜನರು ಇದಕ್ಕಾಗಿ ಮತ ಹಾಕುತ್ತಾರೆ, ಬಳಿಕ ಪಕ್ಷ ಕೊಟ್ಟಿರುವ ಭರವಸೆಯನ್ನು ಮರೆತು ಬಿಡುತ್ತಾರೆ ಎಂದು ಬಿಜೆಪಿ ಯೋಚಿಸಿಯೇ ಮಸೂದೆ ಅಂಗೀಕರಿಸಿದೆ. ಹೀಗೆಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಛತ್ತೀಸ್ಗಢದಲ್ಲಿ ನಡೆದ ಕೃಷಿಕ್ -ಸಹ -ಶ್ರಮಿಕ್ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿರುವ ಖರ್ಗೆ, ಬಿಜೆಪಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ಯತ್ನಿಸುತ್ತಿದೆ. ಮಹಿಳಾ ಮೀಸಲಾತಿ ಕೂಡ ಅದರ ಚುನಾವಣೆ ಅಸ್ತ್ರ ಅಷ್ಟೇ, 2034ರವರೆಗೂ ಅದು ಜಾರಿಯಾಗುವುದಿಲ್ಲ, ಮೀಸಲಿನ ಹೆಸರಿನಲ್ಲಿ ಬಿಜೆಪಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.