![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 1, 2022, 10:33 AM IST
ಮುಂಬೈ: ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ (ಪಿಎಫ್ಐ) ಸಂಭವನೀಯ ಬೆದರಿಕೆಯ ಕುರಿತು ಕೇಂದ್ರ ಗುಪ್ತಚರ ಸಂಸ್ಥೆಗಳು ಎಚ್ಚರಿಕೆ ನೀಡಿದ ನಂತರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ಎ) ಶನಿವಾರ ಕೇರಳದ ಐವರು ಆರ್ಎಸ್ಎಸ್ ನಾಯಕರಿಗೆ “ವೈ” ವರ್ಗದ ಭದ್ರತೆಯನ್ನು ನೀಡಿದೆ.
ಕೇಂದ್ರ ಸರ್ಕಾರವು ಪಿಎಫ್ಐ ಸಂಘಟನೆಯನ್ನು ಐದು ವರ್ಷಗಳ ಕಾಲ ಬ್ಯಾನ್ ಮಾಡಿದ ಬಳಿಕ ಕೇರಳದ ಆರ್ ಎಸ್ಎಸ್ ನಾಯಕರ ಮೇಲೆ ಸಂಭವನೀಯ ದಾಳಿಯ ಕುರಿತು ಗೃಹ ಸಚಿವಾಲಯಕ್ಕೆ ಎನ್ಐಎ ಮಾಹಿತಿ ನೀಡಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.
ಎನ್ಐಎ ಮತ್ತು ಗುಪ್ತಚರ ಇಲಾಖೆ ನೀಡಿದ ಮಾಹಿತಿಯನ್ನು ಆಧರಿಸಿ ಗೃಹ ಸಚಿವಾಲಯವು ಕೇರಳದ ಐದು ಆರ್ ಎಸ್ಎಸ್ ನಾಯಕರಿಗೆ ವೈ ಕೆಟಗರಿ ಭದ್ರತೆ ನೀಡಲು ನಿರ್ಧರಿಸಿದೆ. ಆರ್ಎಸ್ಎಸ್ ನಾಯಕರ ಭದ್ರತೆಗೆ ಅರೆಸೇನಾ ಪಡೆಗಳ ಕಮಾಂಡೋಗಳನ್ನು ನಿಯೋಜಿಸಲಾಗುವುದು. ಭದ್ರತೆಯನ್ನು ಒದಗಿಸಲು ಒಟ್ಟು 11 ಸಿಬ್ಬಂದಿಗಳು ಪಾಳಿಗಳಲ್ಲಿ ಕೆಲಸ ಮಾಡುತ್ತಾರೆ.
ಇದನ್ನೂ ಓದಿ:ರ್ಯಾಲಿಗೆ ತೆರಳಿಯೂ ಭಾಷಣ ಮಾಡದ ಪ್ರಧಾನಿ ಮೋದಿ; ಜನರ ಬಳಿ ಕ್ಷಮೆ ಕೇಳಿದ್ದೇಕೆ?
ಎನ್ ಐಎ ತನ್ನ ದಾಳಿಯ ಸಮಯದಲ್ಲಿ ಕೇರಳದ ಪಿಎಫ್ ಐ ಸದಸ್ಯ ಮೊಹಮ್ಮದ್ ಬಶೀರ್ ಅವರ ಮನೆಯಿಂದ ಪಿಎಫ್ ಐ ರಾಡಾರ್ ನಲ್ಲಿ ಐವರು ಆರ್ ಎಸ್ಎಸ್ ಮುಖಂಡರ ಹೆಸರನ್ನು ಹೊಂದಿರುವ ಪಟ್ಟಿಯನ್ನು ಪತ್ತೆ ಮಾಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.