267 ಕೆ.ಜಿ. ಚಿನ್ನ ವಿದೇಶಕ್ಕೆ ರವಾನಿಸಿದ ಯುಟ್ಯೂಬರ್‌: ತನಿಖೆಯಿಂದ ಬಯಲಾದ ಕಳ್ಳಸಾಗಣೆ ಜಾಲ


Team Udayavani, Jul 17, 2024, 6:23 AM IST

YouTuber who sent 267 kg of gold abroad: Smuggling network revealed by investigation

ಚೆನ್ನೈ: ಅಕ್ರಮವಾಗಿ ಚಿನ್ನವನ್ನು ವಿದೇಶಕ್ಕೆ ಸಾಗಿಸುತ್ತಿದ್ದ ಆರೋಪದಲ್ಲಿ ಬಂಧಿತನಾಗಿರುವ ಚೆನ್ನೈ ಮೂಲದ ಯೂಟ್ಯೂಬರ್‌ ಸಬೀರ್‌ ಅಲಿ ತನ್ನ ಮಳಿಗೆಯ ಸಿಬಂದಿಗೆ ಚಿನ್ನವನ್ನು ಗುದದ್ವಾರದಲ್ಲಿಟ್ಟು ಸಾಗಿಸಲು ತರಬೇತಿ ನೀಡಿದ್ದ ಎಂದು ಕಸ್ಟಮ್ಸ್‌ ಅಧಿಕಾರಿಗಳು ಹೇಳಿದ್ದಾರೆ. ಜತೆಗೆ 2 ತಿಂಗಳಲ್ಲಿ ಒಟ್ಟು 167 ಕೋಟಿ ರೂ. ಮೌಲ್ಯದ 267 ಕೆ.ಜಿ. ಚಿನ್ನವನ್ನು ಸಬೀರ್‌ ಅಲಿ ತಂಡ ಸಾಗಿಸಿದೆ.

ಕಳೆದ ಜುಲೈ 29 ಹಾಗೂ 30ರಂದು ನಡೆದ ಕಾರ್ಯಾಚರಣೆಯಲ್ಲಿ ಸಬೀರ್‌ ಹಾಗೂ ಆತನ 7 ಮಂದಿ ಉದ್ಯೋಗಿಗಳನ್ನು ಬಂಧಿಸಲಾಗಿತ್ತು. ಕಳ್ಳಸಾಗಣೆ ಮಾಡಲೆಂದೇ 7 ಮಂದಿಗೆ ಉದ್ಯೋಗ ನೀಡಿದ್ದ ಸಬೀರ್‌, ಅವರಿಗೆ ತಲಾ 15,000 ರೂ. ಸಂಬಳದ ಜತೆಗೆ ಒಂದು ಚಿನ್ನದ ಚೆಂಡನ್ನು ಸಾಗಿಸಿದರೆ 5,000 ರೂ. ನೀಡುತ್ತಿದ್ದನು.

300 ಗ್ರಾಂನಷ್ಟು ಚಿನ್ನವನ್ನು ಪೇಸ್ಟ್‌ ಅಥವಾ ಪುಡಿ ಮಾಡಿ ಒಂದೊಂದು ಸಿಲಿಕಾನ್‌ ಚೆಂಡುಗಳ ಒಳಗಿರಿಸಿ ತನ್ನ ಉದ್ಯೋಗಿಗಳ ಮೂಲಕ ವಿದೇಶಕ್ಕೆ ಸಾಗಿಸುತ್ತಿದ್ದ ಎಂದು ತನಿಖೆಯಿಂದ ಬಹಿರಂಗಗೊಂಡಿದೆ. ತನ್ನ ಯುಟ್ಯೂಬ್‌ ಚಾನೆಲ್‌ ಮೂಲಕವೇ ಸಂಪರ್ಕವನ್ನೂ ಮಾಡುತ್ತಿದ್ದ ಎನ್ನಲಾಗಿದೆ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.