6ನೇ ವಾರ್ಷಿಕ ಯಕ್ಷಗಾನ ಸಪ್ತಾಹ ಸಮಾರೋಪ


Team Udayavani, Oct 21, 2019, 5:26 PM IST

mumbai-tdy-1

ಮುಂಬಯಿ, ಅ. 20: ಕೆರೆಕಾಡು ಮೂಲ್ಕಿ ಶ್ರೀ ವಿನಾಯಕ ಯಕ್ಷಕಲಾ ತಂಡದ 6ನೇ ವಾರ್ಷಿಕ ಯಕ್ಷಗಾನ ಸಪ್ತಾಹದ ಸಮಾರೋಪ ಮತ್ತು ವಿ. ಕೆ. ಸುವರ್ಣ ಅಭಿಮಾನಿ ಬಳಗ ಇದರ ಸುವರ್ಣ ಕಲಾ ಸಂಭ್ರಮಾ ಚರಣೆಯು ಅ. 18ರಂದು ಅಪರಾಹ್ನ 4ರಿಂದ ನೆರೂಲ್‌ ಶ್ರೀ ಶನೀಶ್ವರಮಂದಿರದ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶನೀಶ್ವರ ಮಂದಿರ ನೆರೂಲ್‌ ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ ವಹಿಸಿದ್ದರು. ನೆರೂಲ್‌ನ ಪುರೋಹಿತ ವಿದ್ವಾನ್‌ ದಿನೇಶ್‌ ಮತ್ತು ನೆರೂಲ್‌ ಶ್ರೀ ಶನೀಶ್ವರ ಮಂದಿರದ ಪ್ರಧಾನ ಅರ್ಚಕ ಸೂರಜ್‌ ಭಟ್‌ ಅವರು ಆಶೀರ್ವಚನ ನೀಡಿದರು. ಮುಖ್ಯ ಅತಿಥಿಯಾಗಿ ಶ್ರೀ ಶನೀಶ್ವರ ಮಂದಿರ ನೆರೂಲ್‌ ಅಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ ಅವರು ಆಗಮಿಸಿದ್ದರು.

ಗೌರವಾನ್ವಿತ ಅತಿಥಿಗಳಾಗಿ ಮಾಜಿ ನಗರ ಸೇವಕ ಸುರೇಶ್‌ ಜಿ. ಶೆಟ್ಟಿ, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್‌ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ವಿ. ಕೆ. ಪೂಜಾರಿ, ಶ್ರೀ ಶನೀಶ್ವರ ಮಂದಿರ ನೆರೂಲ್‌ ಜತೆ ಕೋಶಾಧಿಕಾರಿ ಆದ್ಯಪಾಡಿಗುತ್ತು ಕರುಣಾಕರ ಎಸ್‌. ಆಳ್ವ, ನೆರೂಲ್‌ ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೆಬಲ್‌ ಟ್ರಸ್ಟ್‌ ಇದರ ಮಾಜಿ ಕಾರ್ಯಾಧ್ಯಕ್ಷ ಕೃಷ್ಣ ಎಂ. ಪೂಜಾರಿ, ರಂಗಭೂಮಿ ಫೈನ್‌ ಆರ್ಟ್ಸ್ ನವಿಮುಂಬಯಿ ಅಧ್ಯಕ್ಷ ತಾರಾನಾಥ ಶೆಟ್ಟಿ ಪುತ್ತೂರು, ಕಮಲಾ ಕಲಾ ವೇದಿಕೆಯ ಅಧ್ಯಕ್ಷ ಹರೀಶ್‌ ಕೋಟ್ಯಾನ್‌, ಸಮಾಜ ಸೇವಕ-ಉದ್ಯಮಿ ಜಯ ಶೆಟ್ಟಿ, ಉದ್ಯಮಿ-ಸಮಾಜ ಸೇವಕ ರಾಜೇಶ್‌ಗೌಡ ಅವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಹಿರಿಯ ರಂಗಕಲಾವಿದ, ಕಲಾಪೋಷಕ ಬೈಲೂರು ಬಾಲಚಂದ್ರ ರಾವ್‌ ಮತ್ತು ರಂಗತಜ್ಞ ಅನಿಲ್‌ ಕೆ. ಹೆಗ್ಡೆ ಅವರಿಗೆ ಸುವರ್ಣ ಕಲಾರತ್ನ ಬಿರುದನ್ನಿತ್ತು ಗೌರವಿಸಲಾಯಿತು. ಅಲ್ಲದೆ ಗಿರಿಜಾ ವೆಲ್ಫೆರ್‌ ಟ್ರಸ್ಟ್‌ ಖಾರ್‌ಘರ್‌ ಇದರ ನಿರ್ವಾಹಕ ವಸಂತ್‌ ಕುಂಜೂರು ಅವರನ್ನು ಸಮ್ಮಾನಿಸಲಾಯಿತು. ಮೇಳದ ವ್ಯವಸ್ಥಾಪಕ ಅಧ್ಯಕ್ಷ ಜಯಂತ್‌ ಅಮೀನ್‌, ಮುಂಬಯಿ ವ್ಯವಸ್ಥಾಪಕರಾದ ವಿ. ಕೆ. ಸುವರ್ಣ ಮತ್ತು ಪ್ರಭಾಕರ ಎಸ್‌. ಹೆಗ್ಡೆ, ವಿ. ಕೆ. ಸುವರ್ಣ ಅಭಿಮಾನಿ ಬಳಗದ ಕಾರ್ಯದರ್ಶಿ ಜಗದೀಶ್‌ ಶೆಟ್ಟಿ ಪನ್ವೇಲ್‌ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ನೃತ್ಯ ವಿದುಷಿ ಸಹನಾ ಭಾರದ್ವಾಜ್‌ ಮತ್ತು ಶಿಷ್ಯವೃಂದದವರಿಂದ ನೃತ್ಯ ವೈಭವ ಮತ್ತು ಶ್ರೀ ವಿನಾಯಕಯಕ್ಷಕಲಾ ತಂಡ ಇದರಕಲಾವಿದರಿಂದ ಶಶಿಪ್ರಭಾ ಪರಿಣಯ ಯಕ್ಷಗಾನ ಪ್ರದರ್ಶನಗೊಂಡಿತು. ಸಮಾರಂಭದ ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನುಮಾಡಲಾಗಿತ್ತು. ಶ್ರೀ ಶನೀಶ್ವರ

ಮಂದಿರ ನೆರೂಲ್‌ ಮತ್ತು ಶ್ರೀ ಅಯ್ಯಪ್ಪ ಭಕ್ತವೃಂದ ಚಾರಿಟೇಬಲ್‌ ಟ್ರಸ್ಟ್‌ ನೆರೂಲ್‌ ಇವರ ಪ್ರಾಯೋಜಕತ್ವದಲ್ಲಿ ನಡೆದ ಸಮಾರಂಭದಲ್ಲಿ ಕಲಾಭಿಮಾನಿಗಳು,ತುಳು-ಕನ್ನಡಿಗರು ಪಾಲ್ಗೊಂಡುಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.