America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ


Team Udayavani, Sep 21, 2024, 7:47 PM IST

1-adsdasd

ದೂರದ ಅಮೆರಿಕದಲ್ಲಿ ಹದಿಹರೆಯದ ಮಕ್ಕಳು ಪಸರಿಸುತ್ತಿರುವ ನಮ್ಮ ನಾಡಿನ ಸಾಂಸ್ಕೃತಿಕ ಸೌರಭ ದೂರದ ಅಮೆರಿಕದಲ್ಲಿ ಹುಟ್ಟಿ ಬೆಳೆದ ಭಾರತೀಯ ಬಾಲಕ ಬಾಲಕಿಯರು ಕಲೆಯಾದ ಭರತನಾಟ್ಯವನ್ನು “ನಾಟ್ಯ ಸೇವಾ’ ಎಂಬ ವಿನೂತನ ಮಾದರಿಯ ಸೇವಾ ಸಂಸ್ಥೆಯನ್ನು ಕಟ್ಟಿಕೊಂಡು “ಸೇವೆಗಾಗಿ ನೃತ್ಯ’ ನೃತ್ಯ ನಾಟಕವನ್ನು ಪ್ರದರ್ಶಿಸುವ ಮೂಲಕ ಪ್ರಸಿದ್ಧಿ ಪಡೆದಿದ್ದಾರೆ.

ಆನ್ಯ ಶೆಟ್ಟಿ ಹಾಗೂ ಗೆಳತಿಯರ ಜತೆ ಸೇರಿ ನಡೆಸುತ್ತಿರುವ ಈ ನಾಟ್ಯ ಸೇವೆಯ ಬೃಹತ್‌ ಪ್ರದರ್ಶನವು ಸೆ.22ರಂದು ಮಧ್ಯಾಹ್ನ 3 ಗಂಟೆಗೆ ನ್ಯೂಯಾರ್ಕ್‌ ನಗರದ ಬೈತಡೇಲ್‌ ಆಸ್ಪತ್ರೆಯ ಫೋಕ್ಸ್‌ ಲೇನ್‌ ಥಿಯೇಟರ್‌ನಲ್ಲಿ ನಡೆಯಲಿದೆ.

ಆನ್ಯ ಮಂಗಳೂರು ಸುರತ್ಕಲ್‌ ನಿವಾಸಿಗಳಾದ ಪ್ರೇಮಾ ಹಾಗೂ ನಾರಾಯಣ ದಂಪತಿಗಳ ಮೊಮ್ಮಗಳು. ಈ ನೃತ್ಯ ಕಾರ್ಯಕ್ರಮದಲ್ಲಿ ಮುಖ್ಯವಾಗಿ ಭರತನಾಟ್ಯ, ನೃತ್ಯ ನಾಟಕ, ಶಾಸ್ತ್ರೀಯ,ಅರೆಶಾಸ್ತ್ರೀಯ, ನವ್ಯ ಈ ರೀತಿಯ ವಿವಿಧ ಪ್ರಕಾರಗಳ ಪ್ರದರ್ಶನವಿರುವುದು. ಈ ಪ್ರದರ್ಶನದಲ್ಲಿ ಇರುವ ನೃತ್ಯ ಕೊರಿಯೋಗ್ರಾಫಿ ಹಾಗೂ ಮಾರ್ಗದರ್ಶನದ ಹಿಂದೆ ಗುರು ಲತಿಕಾ ಉನ್ನಿ ಮತ್ತು ವಿದೂಷಿ ಸುಮಂಗಲ ರತ್ನಾಕರ ರಾವ್‌ ಅವರ ತಂಡವಿದೆ.

“ತಡೇಲ್‌ ಮಕ್ಕಳ ಆಸ್ಪತ್ರೆ’ ಯು ಮಕ್ಕಳ ಶುಶ್ರೂಷೆ, ವಿದ್ಯಾಭ್ಯಾಸ ಮುಂತಾದ ಸೇವೆಗಳನ್ನು ಬಹಳ ಮುತುವರ್ಜಿಯಿಂದ ನೀಡುತ್ತಿದ್ದು ಈ ಆಸ್ಪತ್ರೆಯ ವಿವಿಧ ಸೇವೆಗಳನ್ನು ಹಾಗೂ ಈ ಆಸ್ಪತ್ರೆಯ ಒತ್ತಿನಲ್ಲಿರುವ ಕಾಲೇಜಿನ ಅಭಿವೃದ್ಧಿಪರ ಚಟುವಟಿಕೆಗಳನ್ನು ಗುರುತಿಸಿದ ಈ ಮಕ್ಕಳು ಈ ಆಸ್ಪತ್ರೆಗೆ ಆರ್ಥಿಕ ಸಹಾಯಾರ್ಥಕವಾಗಿ ನೀಡಲು “ಸೇವೆಗಾಗಿ ನೃತ್ಯ’ ಎನ್ನುವ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಈಗಾಗಲೇ ಸುಮಾರು 25 ಸಾವಿರ ಡಾಲರ್‌ ನಷ್ಟು ನಿಧಿ ಸಂಗ್ರಹಿಸಿ ನೀಡಿರುವ ಈ ತಂಡವು ಪ್ರಸ್ತುತ ಕಾರ್ಯಕ್ರಮದ ಮುಖೇನ ಒಂದು ದೊಡ್ಡ ಮಟ್ಟದ ಮೊತ್ತವನ್ನು ಸಹಾಯಾರ್ಥವಾಗಿ, ಮಾನವೀಯ ನೆಲೆಯಲ್ಲಿ ಯಾವುದೇ ಲಾಭ ನಿರೀಕ್ಷಿಸದೆ ಮಕ್ಕಳಿಗೆ ಸೇವೆ ನೀಡುತ್ತಿರುವ ಈ ಆಸ್ಪತ್ರೆಗೆ ನೀಡಲು ನಿರ್ಧರಿಸಿದೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara:ರಾಯರು ಬಂದರು ಐರ್ಲೆಂಡ್‌ ಕಡೆಗೆ-ಶ್ರೀ ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನೆ

Desi Swara:ರಾಯರು ಬಂದರು ಐರ್ಲೆಂಡ್‌ ಕಡೆಗೆ-ಶ್ರೀ ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನೆ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.