ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಾರ್ಷಿಕ ಮಹಾಸಭೆ


Team Udayavani, May 25, 2018, 10:39 AM IST

2405mum03.jpg

ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವಾರ್ಷಿಕ ಮಹಾಸಭೆಯು ಮೇ 20 ರಂದು ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ನಡೆಯಿತು.

ಕುಮಾರಿ ಪ್ರಾಪ್ತಿ ಪ್ರದೀಪ್‌ ಕುಮಾರ್‌ ಶೆಟ್ಟಿ ಅವರ ಪ್ರಾರ್ಥನೆಯೊಂದಿಗೆ ಸಭೆಯು ಚಾಲನೆಗೊಂಡಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ  ಐಕಳ ಹರೀಶ್‌ ಶೆಟ್ಟಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಒಕ್ಕೂಟದ ಸದಸ್ಯರನ್ನು ಸ್ವಾಗತಿಸಿ ಒಕ್ಕೂಟದ ಧ್ಯೇಯೋದ್ದೇಶಗಳು ನಡೆದು ಬಂದ ದಾರಿ ಸೇವೆಗೈದವರ ಸಮಾಜ ಬಾಂಧವರನ್ನು ಸ್ಮರಿಸಿ ಮುಂದಕ್ಕೆ ತನ್ನ ಅಭಿವೃದ್ಧಿ ಪಥದಲ್ಲಿ ಸಮಾಜದ ಅಶಕ್ತ ಬಂಧುಗಳಿಗೆ ಸಹಾಯ  ನೀಡುವ ನಿಟ್ಟಿನಲ್ಲಿ ಸಹಕಾರವನ್ನು  ಯಾಚಿಸುತ್ತಾ ತನ್ನ ಪ್ರಾಸ್ತವಿಕ ವರದಿಯನ್ನು ಸಲ್ಲಿಸಿದರು.

ವಾರ್ಷಿಕ ವರದಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ವಿಜಯ ಪ್ರಸಾದ್‌ ಆಳ್ವ ಅವರು ಮಂಡಿಸಿದರು. ಪರಿಶೋಧಿತ ವಾಷಿ‚ìಕ ಲೆಕ್ಕ ಪತ್ರವನ್ನು ಒಕ್ಕೂಟದ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಅವರು ಸಭೆಗೆ ಮಂಡಿಸಿದರು. ಕ್ರಮನಿಯಮ ಮತ್ತು  ನಿಬಂಧನೆಗಳ ತಿದ್ದುಪಡಿಯ ಬಗ್ಗೆ ಬೈಲಾಸ್‌ ಕಮಿಟಿಯ ಸಂಚಾಲಕರಾದ ನ್ಯಾಯವಾದಿ  ಕೆ. ಪೃಥ್ವಿರಾಜ್‌ ರೈ ಅವರು ಸಭೆಗೆ ಮಾಹಿತಿಯನ್ನು ನೀಡಿದರು. ಕಾರ್ಯದರ್ಶಿ ವಿಜಯ ಪ್ರಸಾದ್‌ ಆಳ್ವ ಅವರು, ಆಡಳಿತಾತ್ಮಕ ವಿಷಯಳ ಬಗ್ಗೆ ಇರುವ ನ್ಯೂನತೆಗಳನ್ನು ಅನುಸರಿಸುವ, ಕ್ರಮಗಳ ಸಭೆಗೆ ತಿಳಿಸಿದರು.

ನಮ್ಮ ಪೋಷಕ ಸದಸ್ಯತನದ ಬಗ್ಗೆ ಪೋಷಕ ಸದಸ್ಯರುಗಳಾದ ಪ್ರಭಾಕರ ಜೆ. ಶೆಟ್ಟಿ, ಆರ್‌. ಉಪೇಂದ್ರ ಶೆಟ್ಟಿ,  ಶಂಕರ್‌ ಬಿ. ಶೆಟ್ಟಿ, ವಿರಾರ್‌,   ಪದ್ಮನಾಭ ಎಸ್‌.     ಪಯ್ಯಡೆ, ಉದಯ ಶೆಟ್ಟಿ  ಮುನಿಯಾಲ್‌, ಹರೀಶ್‌ ಪಾಂಡು ಶೆಟ್ಟಿ,     ಜಯರಾಮ್‌ ಎನ್‌. ಶೆಟ್ಟಿ, ಸುಧಾಕರ ಎಸ್‌. ಹೆಗ್ಡೆ,  ಶಶಿಧರ ಕೆ. ಶೆಟ್ಟಿ,  ಹರೀಶ್‌  ಶೆಟ್ಟಿ ಗುರ್ಮೆ,    ಡಾ|  ಪಿ. ವಿ.  ಶೆಟ್ಟಿ, ಕೆ. ಡಿ. ಶೆಟ್ಟಿ, ಮೋಹನ್‌ದಾಸ್‌ ಶೆಟ್ಟಿ,    ಉಳೂ¤ರು, ಸಂಜೀವ ಶೆಟ್ಟಿ ಅವರು ನೀಡಿದ ಆರ್ಥಿಕ ದೇಣಿಗೆಯನ್ನು ಅಧ್ಯಕ್ಷರಾದ ಐಕಳ   ಹರೀಶ್‌ ಶೆಟ್ಟಿ ವಿವರಣೆ ನೀಡಿ, ಪ್ರೋತ್ಸಾಹ ಮತ್ತು ಜನಬೆಂಬಲದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಗಲ್ಫ್ ರಾಷ್ಟ್ರಗಳಿಂದ ಸಿಕ್ಕಿದ ಅಪಾರ ಪ್ರೋತ್ಸಾಹ ಮತ್ತು ಜನಬೆಂಬಲದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ರೂ. 25,00,000 ಕ್ಕೂ ಮಿಕ್ಕಿದ  ದೇಣಿಗೆಯನ್ನು ನೀಡಿದ ತೋನ್ಸೆ  ಆನಂದ್‌ ಎಂ. ಶೆಟ್ಟಿ ಅವರ  ಕೊಡುಗೆಯನ್ನು ಕೂಡ ಅಪಾರವಾಗಿ ಶ್ಲಾಘಿಸಿದರು. ಇನ್ನೂ ಹಲವು ನಮ್ಮ ಸಮಾಜದ ಶಕ್ತ ಗಣ್ಯರು ದೇಣಿಗೆ ನೀಡುವುದಾಗಿ ತಿಳಿಸಿದ್ದಾರೆ. ಹಾಗೂ ಇದೇ ಬರುವ ಸೆಪ್ಟಂಬರ್‌ 9 ರಂದು ವಿಶ್ವ ಬಂಟರ ಸಮ್ಮಿಲನ-2 ನೇ ಭಾಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಉಡುಪಿಯಲ್ಲಿ ಹಮ್ಮಿಕೊಳ್ಳುವುದರ ಪ್ರಯುಕ್ತ ಸಮಾಜ ಬಾಂಧವರಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಹಾಗೂ ಸಹಕರಿಸಲು ಕೋರಿದರು. ನಾವೆಲ್ಲರು ಒಂದಾಗಿ ಅಶಕ್ತ ಸಮಾಜ ಬಾಂಧವರಿಗೆ ಸಹಕರಿಸೋಣ ಎಂದು ನುಡಿದು ಶುಭಹಾರೈಸಿದರು. ಒಕ್ಕೂಟದ ಸ್ಥಾಪನೆಗೆ ಕಾರಣಕರ್ತರಾದ  ಕೆ. ಬಿ. ಜಯಪಾಲ್‌ ಶೆಟ್ಟಿ ಮತ್ತು  ಬಿ. ರಂಗನಾಥ ಹೆಗ್ಡೆ ಹಾಗೂ ಇತರ ಆಡಳಿತ ಮಂಡಳಿ ಸದಸ್ಯರು ಅಗಲಿರುವ ನಿಮಿತ್ತ ಸಭೆಯು ಒಂದು ನಿಮಿಷದ ಮೌನ ಪ್ರಾರ್ಥನೆಯ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು. 

ಒಕ್ಕೂಟದ ವತಿಯಿಂದ ಅಶಕ್ತ ಸಮಾಜ ಬಂಧುಗಳಿಗೆ ಆರ್ಥಿಕ ಸಹಾಯವನ್ನು ನೀಡಲಾುತು. ಹಾಗೂ ಪೋಷಕ ಸದಸ್ಯರೆಲ್ಲರನ್ನೂ ಅಭಿನಂ ದಿಸಲಾಯಿತು. ಕೊನೆಯಲ್ಲಿ ಒಕ್ಕೂಟದ ಜೊತೆ ಕಾರ್ಯದರ್ಶಿ ಜಯಕರ್‌ ಶೆಟ್ಟಿ ಇಂದ್ರಾಳಿ ಅವರು ವಂದಿಸಿದರು.

ಟಾಪ್ ನ್ಯೂಸ್

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

Transportation agency issue; Minister Ramalinga Reddy challenged BJP

Koppala: ಸಾರಿಗೆ ಸಂಸ್ಥೆ ವಿಚಾರ; ಬಿಜೆಪಿಗೆ ಸವಾಲು ಹಾಕಿದ ಸಚಿವ ರಾಮಲಿಂಗಾ ರೆಡ್ಡಿ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

Temple Priest: ದೇವಾಲಯದ ಅರ್ಚಕನನ್ನೇ ಹೊತ್ತೊಯ್ದ ಚಿರತೆ… 11 ದಿನದಲ್ಲಿ 7ನೇ ಪ್ರಕರಣ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ

8

Udupi: ತಾಲೂಕು ಕಚೇರಿಗಳಲ್ಲಿ 112 ಹುದ್ದೆ ಖಾಲಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

7

Bunts Hostel ವೃತ್ತ: ಫುಟ್‌ಪಾತ್‌ ಇಲ್ಲದೆ ಅಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.