ವಾರ್ಷಿಕ ಕ್ರೀಡಾಕೂಟಕ್ಕೆ ಅದ್ದೂರಿ ಚಾಲನೆ


Team Udayavani, Jan 20, 2020, 6:25 PM IST

mumbai-tdy-1

ನವಿ ಮುಂಬಯಿ, ಜ. 19: ನಗರದ ಪ್ರತಿಷ್ಠಿತ ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ವಾರ್ಷಿಕ ಕ್ರೀಡಾಕೂಟವು ಜ. 19 ರಂದು ಐರೋಲಿಯ ಹೆಗ್ಗಡೆ ಭವನ ಸಮೀಪದ ಸೆಕ್ಟರ್‌-15, ಎನ್‌ಎಂಎಂಸಿ ಮೈದಾನದಲ್ಲಿ ವೈವಿಧ್ಯಮಯ ಕ್ರೀಡಾಸ್ಪರ್ಧೆ ಗಳೊಂದಿಗೆ ನಡೆಯಿತು.

ಹೆಗ್ಗಡೆ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶಂಕರ ಆರ್‌. ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಡೊಂಬಿವಲಿಯ ಹೊಟೇಲ್‌ ಉದ್ಯಮಿ ಪ್ರಭಾಕರ ಎನ್‌. ಹೆಗ್ಡೆ ಹೆರ್ಮುಂಡೆ ಅವರು ದೀಪ ಪ್ರಜ್ವಲಿಸಿ, ಬಲೂನ್‌ ಹಾರಿಸುವುದರ ಮೂಲಕ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು. ಸಮಾ ರಂಭದಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಆನಂದ ಹೆಗ್ಡೆ, ಅಧ್ಯಕ್ಷ ಶಂಕರ್‌ ಆರ್‌. ಹೆಗ್ಡೆ, ಉಪಾಧ್ಯಕ್ಷ ಮನೋಜ್‌ ಕುಮಾರ್‌ ಎಲ್‌. ಹೆಗ್ಡೆ, ಗೌರವ ಪ್ರಧಾನ ಕಾರ್ಯದರ್ಶಿ ರವಿ ಎಸ್‌. ಹೆಗ್ಡೆ, ಜತೆ ಕಾರ್ಯದರ್ಶಿ ದಯಾನಂದ ಬಿ. ಹೆಗ್ಡೆ, ಗೌರವ ಪ್ರಧಾನ ಕೋಶಾಧಿಕಾರಿ ಶಶಿಧರ ಎಸ್‌. ಹೆಗ್ಡೆ, ಜತೆ ಕೋಶಾಧಿಕಾರಿ ಮಂಜುನಾಥ ಎಂ. ಹೆಗ್ಡೆ, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಶ್ವನಾಥ್‌ ಆರ್‌. ಹೆಗ್ಡೆ, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರಾಜೇಶ್‌ ಆರ್‌. ಹೆಗ್ಡೆ, ಮೆಂಟೆನೆನ್ಸ್‌ ಸಮಿತಿಯ ಕಾರ್ಯಾಧ್ಯಕ್ಷ ಮನೋಹರ್‌ ಸಿ. ಹೆಗ್ಡೆ, ಕ್ಯಾಟರಿಂಗ್‌ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್‌ ಆರ್‌. ಹೆಗ್ಡೆ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್‌ ಎಸ್‌. ಹೆಗ್ಡೆ ಮುಲುಂಡ್‌, ಸದಸ್ಯತ್ವ ನೋಂದಣಿ ಸಮಿತಿಯ ಕಾರ್ಯಾಧ್ಯಕ್ಷೆ ಭಾರತಿ ಎಂ. ಹೆಗ್ಡೆ, ಮಾಹಿತಿ ಮತ್ತು ತಂತ್ರಜ್ಞಾನ ಸಮಿತಿಯ ಕಾರ್ಯಾಧ್ಯಕ್ಷ ಶಂಕರ್‌ ಎಸ್‌. ಹೆಗ್ಡೆ ಮುಲುಂಡ್‌, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿಷೇಕ್‌ ಹೆಗ್ಡೆ, ಕಚೇರಿಯ ಆಡಳಿತಗಾರರಾದ ಗೀತಾ ಡಿ. ಹೆಗ್ಡೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸುರೇಂದ್ರ ಕುಮಾರ್‌ ಹೆಗ್ಡೆ, ವಿಜಯ ಹೆಗ್ಡೆ, ಜಯರಾಮ್‌ ಹೆಗ್ಡೆ ಕಲ್ಯಾಣ್‌, ಹರೀಶ್‌ ಕುಮಾರ್‌ ವಿ. ಹೆಗ್ಡೆ, ಜಯರಾಮ್‌ ಎಂ. ಥಾಣೆ, ಕರುಣಾಕರ ಪಿ. ಹೆಗ್ಡೆ, ಪ್ರಭಾವತೀ ಜೆ. ಹೆಗ್ಡೆ, ಯುವ ವಿಭಾಗದ ಸದಸ್ಯರಾದ ಅರುಣ್‌ ಎಸ್‌. ಹೆಗ್ಡೆ, ಚಂದ್ರಹಾಸ್‌ ಎನ್‌. ಹೆಗ್ಡೆ, ನಿತಿನ್‌ ಎಂ. ಹೆಗ್ಡೆ, ಸಂತೋಷ್‌ ಎಸ್‌. ಹೆಗ್ಡೆ, ಸಾಗರ್‌ ಬಿ. ಹೆಗ್ಡೆ, ರಾಹುಲ್‌ ಜೆ. ಹೆಗ್ಡೆ, ಶ್ರೀನಿಧಿ ಎಂ. ಹೆಗ್ಡೆ, ವಿಷ್ಮಾ ವಿ. ಹೆಗ್ಡೆ, ನೇಹಾ ಎಸ್‌. ಹೆಗ್ಡೆ, ಪವಿತ್ರಾ ಎಸ್‌. ಹೆಗ್ಡೆ ಹಾಗೂ ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭಶ್ರೀಮತಿ ಮತ್ತು ಶ್ರೀ ವಿನಯ್‌ ಎಸ್‌. ಹೆಗ್ಡೆ ಪುಣೆ ಇವರ ಪ್ರಾಯೋಜಕತ್ವದಲ್ಲಿ ಶ್ಯಾಮ ಹೆಗ್ಡೆ ನೂರಲ್‌ಬೈಲು ಕಾರ್ಕಳ ಸಂಸ್ಮ ರಣಾರ್ಥ ಪುರುಷರಿಗೆ ಕ್ರಿಕೆಟ್‌ ಪಂದ್ಯಾವಳಿ, ಶ್ರೀಮತಿ ತಾರಾಮತಿ ಗುಣಾನಂದ್‌ ಹೆಗ್ಡೆ ಪನ್ವೇಲ್‌ ವೇಣೂರು ಅವರ ಪ್ರಾಯೋಜಕತ್ವ ದಲ್ಲಿ ಗುಣಾನಂದ್‌ ಎಸ್‌. ಹೆಗ್ಡೆಪನ್ವೇಲ್‌ ಮೂಡುಕೋಡಿ ಸಾನ್ವಿ ನಿವಾಸ ಸಂಸ್ಮರಣೆಯಲ್ಲಿ ಮಹಿಳೆ ಯರಿಗೆ ತ್ರೋಬಾಲ್‌ ಪಂದ್ಯಾಟವನ್ನು ಆಯೋಜಿಸಲಾಗಿತ್ತು.

ಬೆಳಗ್ಗೆ 7ಕ್ಕೆ ಹೆಗ್ಗಡೆ ಭವನ ದಿಂದ ಎನ್‌ಎಂಎಂಸಿ ಮೈದಾನಕ್ಕೆ ಮೆರವಣಿಗೆಯಲ್ಲಿ ಅತಿಥಿ-ಗಣ್ಯ ರನ್ನು ಕರೆತರಲಾಯಿತು. ಬೆಳಗ್ಗೆ 8ರಿಂದ ಪ್ರಾರಂಭಗೊಂಡ ಕ್ರೀಡೋ ತ್ಸವವು ಸಂಜೆಯವರೆಗೆ ಸಮಾಜ ಬಾಂಧವರ ಎಳೆಯ ಮಕ್ಕಳಿಂದಹಿಡಿದು ಹಿರಿಯವರೆಗೆ ವಯೋ ಮಿತಿಗೆ ಅನುಗುಣವಾಗಿ ವೈವಿಧ್ಯ ಮಯ ಕ್ರೀಡಾ ಸ್ಪರ್ಧೆಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಬೆಳಗ್ಗೆ ಚಹಾ,ಮಧ್ಯಾಹ್ನ ಭೋಜನ, ಸಂಜೆ ಚಹಾದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸಂಜೆ ಸಮಾರೋಪ ಮತ್ತು ಬಹುಮಾನ ವಿತರಣೆ ಸಮಾರಂಭವು ಗಣ್ಯರಉಪಸ್ಥಿತಿಯಲ್ಲಿ ನೆರವೇರಿತು.  ಸಮಾಜ ಬಾಂಧವರು ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸಿದರು.

 

ಚಿತ್ರ-ವರದಿ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.