ಜಾಗೃತಿ ಮೂಡಿಸುತ್ತಿರುವ ಪೊಲೀಸರು


Team Udayavani, Mar 27, 2020, 6:28 PM IST

ಜಾಗೃತಿ ಮೂಡಿಸುತ್ತಿರುವ ಪೊಲೀಸರು

ಮುಂಬಯಿ, ಮಾ. 26: ಸಾಂಕ್ರಾಮಿಕ ರೋಗ ಕೋವಿಡ್ 19 ವೈರಸ್‌ ಹರಡುವಿಕೆಯ ಮಧ್ಯೆ ಮಹಾರಾಷ್ಟ್ರದ ಹೆಚ್ಚಿನ ಭಾಗಗಳಲ್ಲಿ ಜನ ಜೀವನವು ಬಹುತೇಕ ಸ್ಥಗಿತಗೊಂಡಿದೆ. ದೇಶದಲ್ಲಿ ಒಟ್ಟು ಸಕಾರಾತ್ಮಕ ಪ್ರಕರಣಗಳ ಪಟ್ಟಿಯಲ್ಲಿ ಮಹಾರಾಷ್ಟ್ರವು ಅಗ್ರಸ್ಥಾನದಲ್ಲಿದೆ. ಈ ಎಲ್ಲ ಗೊಂದಲಗಳ ಮಧ್ಯೆ, ಮಹಾರಾಷ್ಟ್ರ ಪೊಲೀಸರು ನಾಗರಿಕರನ್ನು ತಮ್ಮ ಬುದ್ದಿವಂತಿಕೆಯಿಂದ ಮನೆಯಿಂದ ಹೊರಬಾರದಂತೆ ನೋಡಿಕೊಳ್ಳಲು ಮುಂದಾಗಿದ್ದಾರೆ.

ಮುಂಬಯಿ, ಪುಣೆ ಮತ್ತು ನಾಗಪುರ ಪೊಲೀಸರು ನಾಗರಿಕರಿಗೆ ಕೊರೊನಾ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಕೋವಿಡ್ 19 ವೈರಸ್‌ ಕಾರಣದಿಂದಾಗಿ ದೇಶದಲ್ಲಿ ಲಾಕ್‌ ಡೌನ್‌ ಜಾರುಯಾದರೂ ರಾಜ್ಯ ಪೊಲೀಸ್‌ ಪಡೆಗಳು ಕೋವಿಡ್ 19 ವೈರಸ್‌ ವಿರುದ್ಧ ಹೋರಾಡಲು ತಮ್ಮದೇ ಆದ ಪ್ರಯತ್ನಗಳನ್ನು ಮಾಡುತ್ತಿವೆ. ನಾಗರಿಕರಿಗೆ ಕೋವಿಡ್ 19 ಬಗ್ಗೆ ಸಾಮಾನ್ಯ ಶಿಕ್ಷಣ ನೀಡುವುದರಿಂದ ಹಿಡಿದು ಸರಿಯಾಗಿ ಕೈ ತೊಳೆಯುವುದು, ಸಾಮಾಜಿಕ ದೂರವನ್ನು ಕಾಪಾಡಿಕೊಳ್ಳಲು ಸಾರ್ವಜನಿಕ ಪ್ರಕಟನೆಗಳನ್ನು ಮಾಡುವುದು, ಕೋವಿಡ್ 19 ವೈರಸ್‌ ಹರಡುವಿಕೆಯ ಬಗ್ಗೆ ಜನರಿಗೆ ಮಾಹಿತಿ ಮತ್ತು ಕೋವಿಡ್ 19 ವೈರಸ್‌ ವಿರುದ್ಧ ಹೋರಾಡಲು ತನ್ನದೇ ಆದ ಶಕ್ತಿಯನ್ನು ಸಂವೇದಿಸುವುದರೊಂದಿಗೆ ಸಾಂಕ್ರಾಮಿಕ ರೋಗವನ್ನು ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿದ್ದಾರೆ.

ಕೋವಿಡ್ 19  ವೈರಸ್‌ ರೋಗಿಗಳ ಸಂಪರ್ಕ ತಡೆಯನ್ನು ತೊರೆದ ಕೆಲವು ಪ್ರಕರಣಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಇದನ್ನು ನಿಗ್ರಹಿಸುವ ಸಲುವಾಗಿ, ಮುಂಬಯಿ ಪೊಲೀಸರ ಸೋಷಿಯಲ್‌ ಮೀಡಿಯಾ ತಂಡವು ಈ ಕ್ವಾರೆಂಟೈನ್‌ ಪೋಸ್ಟ್‌ನೊಂದಿಗೆ ಬಂದಿದ್ದು, ಇದು ಜಾಗೃತಿ ಮೂಡಿಸುವುದಲ್ಲದೆ, ಕ್ವಾರೆಂಟೈನ್‌ನಿಂದ ಪಲಾಯನ ಮಾಡುವವರಿಗೆ ಎಚ್ಚರಿಕೆಯಾಗಿಯೂ ಕಾರ್ಯನಿರ್ವಹಿಸಿದೆ.

ಜನರು ಮನೆಯೊಳಗೆ ಇರಬೇಕೆಂದು ಒತ್ತಾಯಿಸುತ್ತಾ, ಮುಂಬಯಿ ಪೊಲೀಸರು ಈ ಮಾಹಿತಿಯುಕ್ತ ಟ್ವೀಟ್‌ನಲ್ಲಿ ವಿದೇಶದ ಕುಟುಂಬಗಳು ಎಲ್ಲಿಂದಲಾದರೂ ಹಿಂದಿರುಗಿದ್ದರೆ ತಮ್ಮನ್ನು ತಾವು ಸ್ವಯಂ ನಿರ್ಬಂಧಿಸುವಂತೆ ಹೇಳಿಕೊಂಡಿದ್ದಾರೆ. ಕೋವಿಡ್ 19  ವೈರಸ್‌ ಅನ್ನು ಸೋಲಿಸಲು ಅವರು ಕೈ ತೊಳೆಯಬೇಕು ಮತ್ತು ಸಾಮಾಜಿಕ ದೂರವನ್ನು ಕಾಯ್ದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಕೋವಿಡ್ 19  ವೈರಸ್‌ ವಿರುದ್ಧದ ಈ ಹೋರಾಟದಲ್ಲಿ ನಾವು ನಿಮ್ಮೊಂದಿಗಿದ್ದೇವೆ ಎಂದು ಭರವಸೆ ನೀಡಿದ್ದಾರೆ. ಮುಂಬಯಿ, ಪುಣೆ ಮತ್ತು ನಾಗಪುರ ಪೊಲೀಸರು ನಾಗರಿಕರಿಗೆ ಕೊರೊನಾ ವೈರಸ್‌ ವಿರುದ್ಧ ಹೋರಾಡಲು ಜನಸಂದಣಿಯ ಸ್ಥಳಗಳನ್ನು ಹೇಗೆ ತಪ್ಪಿಸಬೇಕು ಎಂಬುದರ ಕುರಿತು ನಾಗರಿಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.