ಶ್ರೀ ಅಯ್ಯಪ್ಪಸ್ವಾಮಿ ಯಕ್ಷಗಾನ ಮಂಡಳಿಯಿಂದ ಯಕ್ಷ ನೃತ್ಯರೂಪಕ
Team Udayavani, Feb 22, 2017, 5:01 PM IST
ಪುಣೆ: ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಮಂಡಳಿ ಸಂಯೋಜನೆಯಲ್ಲಿ ಯಕ್ಷ ನಾಟ್ಯಗುರು ಮದಂಗಲ್ಲು ಆನಂದ ಭಟ್ ಅವರ ನಿರ್ದೇಶನದಲ್ಲಿ ಯಶವಂತ್ರಾವ್ ಚವಾಣ ಸಭಾ ಗೃಹದಲ್ಲಿ ಪುಣೆಯ ಕರ್ನಾಟಕ ಹೈಸ್ಕೂಲ್ ವಿದ್ಯಾರ್ಥಿಗಳಿಂದ ಸಮುದ್ರ ಮಂಥನ ಯಕ್ಷ ನಾಟ್ಯ ನೃತ್ಯ ರೂಪಕ ಪ್ರದರ್ಶನಗೊಂಡಿತು.
ಸುಮಾರು 40 ಕನ್ನಡಿಗ ಮಕ್ಕಳು ಈ ಪ್ರದರ್ಶನದಲ್ಲಿ ಭಾಗವಹಿಸಿದ್ದು ಯಕ್ಷಗುರು ಆನಂದ ಭಟ… ನಾಟ್ಯಾಭ್ಯಾಸವನ್ನು ಕಲಿಸಿ ವಿದ್ಯಾರ್ಥಿಗಳನ್ನು ತಯಾರು ಗೊಳಿಸಿದ್ದರು.
ತುಂಬಿದ ಸಭಾಗೃಹದಲ್ಲಿ ಪ್ರೇಕ್ಷಕರ ಕರತಾಡನಕ್ಕೆ ಸಾಕ್ಷಿಯಾದ ಈ ಪ್ರದರ್ಶನಕ್ಕೆ ಹಿಮ್ಮೇಳದಲ್ಲಿ ಮಂಡಳಿಯ ಕಲಾವಿದರುಗಳಾದ ವಿಕೇಶ್ ರೈ ಶೇಣಿ, ವಾಸು ಕುಲಾಲ್ ವಿಟ್ಲ, ಸುಕೇಶ್ ಶೆಟ್ಟಿ ಎಣ್ಣೆಹೊಳೆ ಸಹಕಾರ ನೀಡಿದರು.
ಮಂಡಳಿ ಅಧ್ಯಕ್ಷ ಪಾಂಗಾಳ ವಿಶ್ವನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ
ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್: ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಯಕ್ಷಧ್ರುವ ಪಟ್ಲ ಫೌಂಡೇಶನ್: 75 ದಿನಗಳ ಯಕ್ಷಯಾನ ಸಮಾರೋಪ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರ ಹೋದ ಕೂಡಲೇ ಆಡಿಯೋ ಹರಿಬಿಟ್ಟ ಜಗದೀಶ್ ; ವೈರಲ್
Reservation: ಚಳಿಗಾಲ ಅಧಿವೇಶನಕ್ಕೂ ಮುನ್ನ ಸರಕಾರ ನಿರ್ಧಾರ ಪ್ರಕಟಿಸಲಿ: ಜಯಮೃತ್ಯುಂಜಯ ಶ್ರೀ
Political: ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದಿಂದ ಅಸಹಕಾರ: ಎಚ್ಡಿಕೆ
Udupi;ವಿಧಾನಪರಿಷತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ
Siddapura: ಪುತ್ರನ ಮನೆ ಸಾಲದಿಂದ ತಂದೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.