ಕೋವಿಡ್‌ ವ್ಯಾಕ್ಸಿನೇಶನ್‌, ರಕ್ತದಾನ ಶಿಬಿರ


Team Udayavani, May 19, 2021, 1:36 PM IST

Blood Donation Camp

ಮುಂಬಯಿ: ಸಂತ ನಿರಂಕಾರಿ ಮಂಡಳದಿಂದ ಕೋವಿಡ್‌ ವ್ಯಾಕ್ಸಿನೇಶನ್‌ ಹಾಗೂ ರಕ್ತದಾನ ಶಿಬಿರ ಮೇ 14ರಂದು ಚೆಂಬೂರಿನ ಮಾಹೂಲ್‌ ರಸ್ತೆಯಲ್ಲಿರುವ ಮುಂಬಯಿಯ ಮುಖ್ಯ ನಿರಂಕಾರಿ ಸತ್ಸಂಗ ಭವನದಲ್ಲಿ ಜರಗಿತು.

ಸಂತ ನಿರಂಕಾರಿ ಮಿಷನ್‌ ಕೈಗೊಂಡ ಈ ಕಾರ್ಯಕ್ರಮದ ಬಗ್ಗೆ ಬಿಎಂಸಿಯ ಸ್ಥಳೀಯ ಅಧಿಕಾರಿಗಳು ಶ್ಲಾಘಿಸಿದರು. ಸ್ಥಳೀಯ ನಾಗರಿಕರು ಈ ಸೌಲಭ್ಯದ ಕುರಿತು ಸಂತೋಷ ವ್ಯಕ್ತಪಡಿಸಿದರು.

ಕೊರೊನಾ ಸೊಂಕಿನ ಆರಂಭದಿಂದಲೂ ಸಂತ ನಿರಂಕಾರಿ ಮಿಷನ್‌ ದೇಶಾದ್ಯಂತ ಹಲವಾರು ವಿಧಗಳಲ್ಲಿ ಮಾನವೀಯತೆಯ ಸೇವೆ ಸಲ್ಲಿಸುತ್ತಿದೆ. ಕೆಲವು ದಿನಗಳ ಹಿಂದೆ ದಿಲ್ಲಿಯ ನಿರಂಕಾರಿ ಸತ್ಸಂಗ ಭವನವನ್ನು 1,000 ಹಾಸಿಗೆಗಳ ಕೋವಿಡ್‌ ಆರೋಗ್ಯ ಕೇಂದ್ರವನ್ನಾಗಿ ಪರಿವರ್ತಿಸಲಾಗಿದೆ. ಹರಿಯಾಣದ ಕೆಲವು ನಿರಂಕಾರಿ ಭವನಗಳನ್ನೂ ಕೋವಿಡ್‌ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ.

ಮಹಾರಾಷ್ಟ್ರದಲ್ಲಿ ನಂಗಾಂಬ್‌, ತಾಲ…ಡಾಂಡ್‌ ಜಿಲ್ಲೆಯಲ್ಲಿ ನಿರಂಕಾರಿ ಭವನ ಪುಣೆ ಕೋವಿಡ್‌ ಆರೋಗ್ಯ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಸತಾರಾ ಮತ್ತು ರಾಯಗಢ ಜಿಲ್ಲೆಗಳಲ್ಲಿ ಕೊರೊನಾ ರೋಗಿಗಳ ಸಂಬಂಧಿಕರಿಗೆ ಆಸ್ಪತ್ರೆಗಳಿಗೆ ಭೇಟಿ ನೀಡುವವರಿಗೆ ಅವರ ಆವಶ್ಯಕತೆಗಳನ್ನು ನೋಡಿಕೊಳ್ಳಲು ಆಹಾರಗಳನ್ನು ನೀಡಲಾಗುತ್ತದೆ.

ರಕ್ತದಾನ ಶಿಬಿರ

ಮೇ 16ರಂದು ದಾದರ್‌ನ ಸಂತ ನಿರಂಕರಿ ಸತ್ಸಂಗ ಭವನದಲ್ಲಿ ಸಂತ ನಿರಂಕಾರಿ ಮಿಷನ್‌ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 81 ನಿರಂಕಾರಿಗಳು ಪಾಲ್ಗೊಂಡರು. ರಕ್ತವನ್ನು ಮುಂಬಯಿಯ ಸಂತ ನಿರಂಕಾರಿ ರಕ್ತ ಬ್ಯಾಂಕ್‌ ಸಂಗ್ರಹಿಸಿದೆ. ಎಸ್‌ಎನ್‌ಸಿಎಫ್‌ ಸ್ವಯಂ ಸೇವಕರ ಸಹಾಯದಿಂದ ಸ್ಥಳೀಯ ಸೇವಾದಳ ಘಟಕದ ಸ್ಥಳೀಯ ಪ್ರಬಂಧಕ ಮತ್ತು ಸೇವಾದಳದ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಶಿಬಿರವನ್ನು ಉತ್ತಮ ವಾಗಿ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Sathish-jarakhoili

Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್‌ ಜಾರಕಿಹೊಳಿ

Chalavadi1

ಗ್ಯಾರಂಟಿ ಯೋಜನೆಗೆ ಮೀಸಲಿಟ್ಟ 52,000 ಕೋಟಿ ರೂ.ಎಲ್ಲಿ ಹೋಗುತ್ತೆ?: ಛಲವಾದಿ ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಪ್ರೀತಿಯ ಕರೆ ಆತ್ಮದ ಮೊರೆ: ಪ್ರೀತಿ ಹಳತಾಗುವುದಿಲ್ಲ, ಹಳತಾದಷ್ಟು ಮಾಗುತ್ತದೆ…

ಪ್ರೀತಿಯ ಕರೆ ಆತ್ಮದ ಮೊರೆ: ಪ್ರೀತಿ ಹಳತಾಗುವುದಿಲ್ಲ, ಹಳತಾದಷ್ಟು ಮಾಗುತ್ತದೆ…

Desi Swara: ಆಲ್ಬನಿ ಗಣರಾಜ್ಯೋತ್ಸವ

Desi Swara: ಆಲ್ಬನಿ ಗಣರಾಜ್ಯೋತ್ಸವ

ಅಮೆರಿಕದ ವಿವಿಧೆಡೆ 76ನೇ ಗಣರಾಜ್ಯೋತ್ಸವ ಆಚರಣೆ

ಅಮೆರಿಕದ ವಿವಿಧೆಡೆ 76ನೇ ಗಣರಾಜ್ಯೋತ್ಸವ ಆಚರಣೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.