ನವಿಮುಂಬಯಿ: ಸಂತ ನಿರಂಕರಿ ಮಂಡಳದಿಂದ ರಕ್ತದಾನ ಶಿಬಿರ


Team Udayavani, Jul 21, 2021, 1:04 PM IST

Blood Donation Camp

ನವಿಮುಂಬಯಿ: ಸಂತ ನಿರಂಕರಿ ಮಂಡಳದಿಂದ ಜು. 19ರಂದು ಆಯೋಜಿಸಿದ ರಕ್ತದಾನ ಶಿಬಿರದಲ್ಲಿ  ಭಾರೀ ಮಳೆ ಇದ್ದರೂ 112 ನಿರಂಕರಿಗಳು ರಕ್ತದಾನಗೈದರು. ಕೋಪರ್‌ಖರ್ಣೆಯ ಸೆಕ್ಟರ್‌-23ರಲ್ಲಿರುವ ಜ್ಞಾನ ವಿಕಾಸ್‌ ಸಂಸ್ಥೆಯ ಸಭಾಗೃಹದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮುಂಬಯಿಯ ವಿಲೇಪಾರ್ಲೆ, ಸಂತ ನಿರಂಕರಿ ಬ್ಲಿಡ್‌ ಬ್ಯಾಂಕ್‌ನವರು ಸಹಕರಿಸಿದರು.

ನಿರಂಕಾರಿ ಸದ್ಗುರು ಮಾತಾ ಸುದಿಕ್ಷ ಜಿ ಮಹಾರಾಜ್‌ ಅವರ ಬೋಧನೆಗಳನ್ನು ಅನುಸರಿಸಿ ಮಾನವಕುಲಕ್ಕೆ ಮಾಡುವ ಸೇವೆ ದೇವರ ನಿಜವಾದ ಭಕ್ತಿಯ ಸೇವೆಯಾಗಿದೆ ಎಂಬ ಧ್ಯೇಯದೊಂದಿಗೆ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರದಲ್ಲಿ ರಕ್ತ ದಾನ ಮಾಡಲು ಹತ್ತಿರದ ಪ್ರದೇಶಗಳ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಆಗಮಿಸಿದ್ದರು. ಶಿಬಿರದಲ್ಲಿ ಸುಮಾರು 142 ದಾನಿಗಳು, ಡಿವಿಎಸ್‌ನ ಕಾಲೇಜಿನ 7 ವಿದ್ಯಾರ್ಥಿಗಳು ಸಹಿತ ನೂರಾರು ಮಂದಿ ಪಾಲ್ಗೊಂಡಿದ್ದರು. ರಕ್ತದಾನದ ಮಾನದಂಡ ಪೂರೈಸದ ಕಾರಣ ಹಲವರನ್ನು ರಕ್ತದಾನ ಮಾಡಲು ಆಯ್ಕೆ ಮಾಡಲಾಗಿಲ್ಲ.

ಜ್ಞಾನ ವಿಕಾಸ್‌ ಸಂಸ್ಥೆಯ ಅಧ್ಯಕ್ಷ ಪಿ. ಸಿ. ಪಾಟೀಲ್‌ ಅವರು ಶಿಬಿರವನ್ನು ಉದ್ಘಾಟಿಸಿ, ಕಳೆದ ಹಲವು ವರ್ಷಗಳಿಂದ ನಿರಂಕರಿ ಭಕ್ತರೊಂದಿಗಿನ ತಮ್ಮ ಅನುಭವಗಳನ್ನು ಹಂಚಿಕೊಂಡರು. ಅವರಲ್ಲಿನ ನಿಸ್ವಾರ್ಥ ಸೇವೆ ಮತ್ತು ಏಕತೆಯ ಮನೋಭಾವ ಅದ್ಭುತವಾಗಿದೆ. ನಾನು

ಸಂತ ನಿರಂಕರಿಯನ್ನು ಮೆಚ್ಚುತ್ತೇನೆ. ಮಾನವಕುಲದ ಸೇವೆಗಳಲ್ಲಿ ಮಿಷನ್‌ನ ಕೊಡುಗೆ ಅಪಾರವಾಗಿದೆ ಎಂದರು.

ನವಿಮುಂಬಯಿಯ ಜಯಶ್ರೀತಾಯಿ ಪಾಟೀಲ್, ಜ್ಞಾನ ವಿಕಾಸ್‌ ಸಂಸ್ಥೆಯ ಉಪಾಧ್ಯಕ್ಷ ಗಜಾನನ್‌ ಪಾಟೀಲ್, ಮಾಜಿ ಕಾರ್ಪೊರೇಟರ್‌ ಕೇಶವ್‌ ಮಾತ್ರೆ, ಮಾಜಿ ಕಾರ್ಪೊರೇಟರ್‌ ಚಾಯಾ ಕೇಶವ್‌ ಮಾತ್ರೆ ಮತ್ತು ರಿಲಯನ್ಸ್‌ ಗ್ರೂಪ್‌ ಉಪಾಧ್ಯಕ್ಷರಾದ ಪಿಯೂಷ್‌ ಗೋಯೆಲ್, ಬಾಬು ಭಾಯ್‌ ಪಂಚಲ…, ಅಶೋಕ್‌ ಕೆರೆಕರ್‌, ವಿವೇಕ್‌ ಸಿಂಗ್‌ ಹಾಗೂ ನವಿಮುಂಬಯಿಯ ಎಸ್‌ಎನ್‌ಎಂ ಶಾಖೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಂಡಳಿಯ ಸ್ಥಳೀಯ ವಲಯ ಸಂಯೋಜಕ ಸನ್ಯೋ ಜಾಕ್‌ ಅವರ ಮಾರ್ಗದರ್ಶನದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು. ಮನೋಹರ್‌ ಸಾವಂತ್‌ ಅವರು ಸ್ಥಳೀಯ ಸೇವಾದಳ ಘಟಕ ಮತ್ತು ಸ್ವಯಂಸೇವಕರು ಸಹಕರಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.