ಉದ್ಯಮಿ ಪ್ರವೀಣ್‌ ಶೆಟ್ಟಿ  ಪುತ್ತೂರು ಅವರಿಗೆ ಅಭಿನಂದನೆ


Team Udayavani, Jun 29, 2018, 12:20 PM IST

2806mum02.jpg

ಪುಣೆ:  ನಗರದ  ವೈಕುಂಠ ಮೆಹ್ತಾ ನ್ಯಾಶನಲ್‌  ಇನ್‌ಸ್ಟಿಟ್ಯೂಟ್‌ ಆಫ್‌ ಕೋ. ಆಪರೇಟಿವ್‌ ಮ್ಯಾನೇಜೆ¾ಂಟ್‌  ಕಾಲೇಜ್‌ನಲ್ಲಿ  ಎರಡು ದಿನಗಳ ಕಾಲ ನಡೆದ ರಾಷ್ಟ್ರೀಯ ಕೃಷಿ ಉತ್ಪನ್ನಗಳ ಸಮರ್ಥನೀಯ ನಿರ್ವಹಣೆ ಮತ್ತು ಲಾಭದಾಯಕ ಸಮಾಲೋಚನ ಸಮ್ಮೇಳನವನ್ನು  ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು  ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌, ಮಾಜಿ ಕೇಂದ್ರ ಕೃಷಿ ಸಚಿವ ಶರದ್‌ ಪವಾರ್‌, ಅಂಧ್ರಪ್ರದೇಶದ ಮಾಜಿ ಕೃಷಿ ಸಚಿವ ವಿ. ಎಸ್‌ .ರಾವ್‌, ಮಹಾರಾಷ್ಟ್ರ ಸರಕಾರದ ಆಹಾರ ಮತ್ತು ಔಷದ  ಖಾತೆ ಸಚಿವ ಗಿರೀಶ್‌ ಬಾಪಟ್‌, ಪುಣೆ ಸಂಸದ ಅನಿಲ್‌ ಶಿರೋಲೆ, ಕೇಂದ್ರ  ಕೃಷಿ ಸಚಿವಾಲಯದ ಅಧಿಕಾರಿಗಳಾದ ಗುಲಾಟಿ, ಎಸ್‌. ತ್ರಿಪಾಠಿ, ಪುರುಷೋತ್ತಮ ರುಪಾಲ ಟಿ. ಚಟರ್ಜಿ ಮತ್ತು 170 ಕ್ಕೂ ಮಿಕ್ಕಿದ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಎರಡು ದಿನ  ನಡೆದ ಈ ಸಮ್ಮೇಳನದಲ್ಲಿ ಉಪರಾಷ್ಟ್ರಪತಿಗಳು ಉಪಸ್ಥಿತರಿದ್ದರು. ಸಮ್ಮೇಳನದ ಊಟೋಪಚಾರದ ಮೇಲ್ವಿ ಚಾರಕರಾಗಿ ಪ್ರವೀಣ್‌ ಶೆಟ್ಟಿ ಪುತ್ತೂರು ಆಡಳಿತ ನಿರ್ದೇಶಕರಾಗಿರುವ ಎ. ಪಿ.  ಹಾಸ್ಪಿಟಾಲಿಟಿ ಸರ್ವಿಸಸ್‌ ಅವರು ನಿರ್ವಹಿಸಿದರು. ಇವರ ಉತ್ತಮ ಸೇವೆಯನ್ನು ಪರಿಗಣಿಸಿ ಉಪ ರಾಷ್ಟ್ರ ಪತಿಗಳು ಅಭಿನಂದನೆಯೊಂದಿಗೆ ಪ್ರಶಂಸಾ ಪತ್ರ ನೀಡಿ ಪ್ರವೀಣ್‌ ಶೆಟ್ಟಿ ಅವರನ್ನು  ಗೌರವಿಸಿದರು. 

ಪ್ರವೀಣ್‌ ಶೆಟ್ಟಿ ಅವರ ನೇತೃತ್ವ ದಲ್ಲಿ ಈ ಹಿಂದೆ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಪುಣೆಗೆ ಭೇಟಿ ನೀಡಿದ ಒಂದು ದಿನದ ಕಾರ್ಯಕ್ರಮದಲ್ಲಿಯೂ ಊಟೋ ಪಚಾರದ  ಉತ್ತಮ ಸೇವೆಗಾಗಿ ಪ್ರಶಂಸಾ ಪತ್ರವನ್ನು  ಪಡೆದಿದ್ದರು.

ವರದಿ : ಹರೀಶ್‌ ಮೂಡಬಿದ್ರಿ
 

ಟಾಪ್ ನ್ಯೂಸ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.