ವಡಾಲ ಶ್ರೀ ರಾಮ ಮಂದಿರ ಶ್ರೀ ಜಿಎಸ್‌ಬಿ ಗಣೇಶೋತ್ಸವ 


Team Udayavani, Sep 28, 2018, 4:16 PM IST

2609mum05a.jpg

ಮುಂಬಯಿ: ವಡಾಲ ಶ್ರೀ ರಾಮ ಮಂದಿರದ ದ್ವಾರಕನಾಥ ಭವನದ 64ನೇ ವಾರ್ಷಿಕ ಶ್ರೀ ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸ ವವು ಸೆ. 13ರಿಂದ   ಸೆ. 23 ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಸೇವಾ ಕಾರ್ಯಕ್ರಮಗಳೊಂದಿಗೆ  ನಡೆಯಿತು.

ಸೆ. 20ರಂದು ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎಚ್‌ಡಿಎಫ್‌ಸಿ ಬ್ಯಾಂಕಿನ ಡೆಪ್ಯುಟಿ ಆಡಳಿತ ನಿರ್ದೇಶಕ ಪರೇಶ್‌ ಸುಖ್ತಂಕರ್‌ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.  

ಗೌರವ ಅತಿಥಿಯಾಗಿ ಉದ್ಯಮಿ ಶಶಿಕಾಂತ್‌ ಶ್ಯಾನ್‌ಭಾಗ್‌ ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಸಮಾಜದ ಪ್ರತಿ ಭಾವಂತ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾ ಯಿತು. ಅಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಗಮನೀಯ ಸಾಧನೆಗೈದ ಮಕ್ಕಳನ್ನು ಅಭಿನಂದಿಸಲಾಯಿತು.
ಸಂಸ್ಥೆಯ ಟ್ರಸ್ಟಿ, ಕಾರ್ಯಾಧ್ಯಕ್ಷ ರಾಜನ್‌ ಸಿ. ಭಟ್‌, ಟ್ರಸ್ಟಿ ಕಾರ್ಯದರ್ಶಿ ಮುಕುಂದ್‌ ವೈ. ಕಾಮತ್‌, ಟ್ರಸ್ಟಿ ಕೋಶಾಧಿಕಾರಿ ರಾಜೀವ್‌ ಡಿ. ಶೇಣಿÌ, ಗಿರೀಶ್‌ ಎಸ್‌. ಪಿಕಾಲೆ, ಉಮೇಶ್‌ ಎ. ಪೈ, ಶಾಂತಾರಾಮ್‌ ಎ. ಭಟ್‌, ಪ್ರಮೋದ್‌ ಎಚ್‌. ಪೈ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಲ್ಲಾಸ್‌ ಕಾಮತ್‌, ಎನ್‌. ಎನ್‌. ಪಾಲ್‌, ಕಮಲಾಕ್ಷ ಸರಾಫ್‌, ಸಂಜಯ್‌ ಕಾಮತ್‌, ಅನಿಲ್‌ ಆಚಾರ್ಯ, ಅನಂದ ಪೈ, ಮನೋಹರ ವಾಗ್ಲೆ, ನಾಗರಾಜ್‌ ಕಿಣಿ, ಸಂತೋಷ್‌ ಭಟ್‌, ನಾಗೇಶ್‌ ಕಾಮತ್‌ ಕುಮಟಾ, ವಸುಧಾ ಭಟ್‌ ಮೊದಲಾದವರು ಸಹಕರಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಮಹಿಷಾಸುರ ಮರ್ದಿನಿ ಯಕ್ಷಗಾನ ಪ್ರದರ್ಶನಗೊಂಡಿತು. ವಡಾಲ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ ಗೋವಿಂದಾಚಾರ್ಯ ಹಾಗೂ ತಂಡದವರಿಂದ ಉತ್ಸವದುದ್ದಕ್ಕೂ ಮಹಾ ಅನ್ನದಾನ ಸೇವೆ, ಮೂಡ ಗಣಪತಿ ಪೂಜೆ, ಗಣಹೋಮ, ಸರ್ವಲಂಕಾರ ಸೇವೆ, ಸಾಮೂಹಿಕ ಮೂಡಗಣಪತಿ ಪೂಜೆ, ಮಹಾಪೂಜೆ, ಮೋಧಕ ನೈವೇದ್ಯ, ಗಣಹೋಮ, ರಂಗಪೂಜೆ, ಪುಷ್ಪ ಪೂಜೆ, ರಾತ್ರಿಪೂಜೆ, ದೀಪಾರಾಧನೆ, ಪಂಚಖಾದ್ಯ ನೈವೇದ್ಯ, ತುಲಾಭಾರ ಸೇವೆ, ಧೂರ್ವರ್ಪಣೆ ಸೇವೆ, ಕರ್ಪೂರ ಆರತಿ, ಪ್ರಸಾದ ಸೇವೆ ಇನ್ನಿತರ ಸೇವೆಗಳು ನಡೆಯಿತು.

ದಿನಂಪ್ರತಿ ನಗರ, ಉಪನಗರಗಳಿಂದ ಸಾವಿರಾರು ಭಕ್ತಾದಿಗಳು ಜಾತಿ, ಮತ, ಧರ್ಮವನ್ನು ಮರೆತು ಆಗಮಿಸಿ ಪ್ರಸಾದ ಸ್ವೀಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಉತ್ಸವದುದ್ದಕ್ಕೂ ದಿನಂಪ್ರತಿ ಸಂಜೆ ಭಜನೆ, ಸಂಗೀತ, ನಾಟಕ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ, ಸಾಮಾಜಿಕ ಕಾರ್ಯಕ್ರಮಗಳನ್ನು  ಆಯೋಜಿಸಲಾಗಿತ್ತು. ಮಹಿಳಾ ವಿಭಾಗದ, ಯುವ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ  ಸದಸ್ಯರು, ಅರ್ಚಕ ವೃಂದದವರ ಸಹಕಾರದೊಂದಿಗೆ ಗಣೇಶೋತ್ಸವವು ಸಮಾಪ್ತಿ ಗೊಂಡಿತು. 

ಚಿತ್ರ: ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.