ಮಲಬಾರ್‌ ಹಿಲ್‌ ಕಲಾಕ್ರೀಡಾ ಕೇಂದ್ರ:ವಾರ್ಷಿಕ ವಿಶೇಷಾಂಕ ಬಿಡುಗಡೆ


Team Udayavani, Dec 7, 2017, 1:38 PM IST

06-Mum05.jpg

ಮುಂಬಯಿ: ವಾಲ್ಕೇಶ್ವರ ಬಾಣಗಂಗಾ ಮಲಬಾರ್‌ ಹಿಲ್‌ ಕಲಾ ಕ್ರೀಡಾ ಕೇಂದ್ರದ ಗ್ರಂಥಾಲಯ ವಿಭಾಗದ 2017 ನೇ ವಾರ್ಷಿಕ ದೀಪಾವಳಿ ವಿಶೇಷಾಂಕದ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ಸಂಸ್ಥೆಯ ಸಭಾಗೃಹದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಪ್ರಭಾಗ ಸಮಿತಿಯ ಅಧ್ಯಕ್ಷೆ, ಸ್ಥಳೀಯ ನಗರ ಸೇವಕಿ  ಜ್ಯೋತ್ಸಾ° ವೆಹ್ತಾ ಅವರು ದೀಪಾವಳಿ ವಿಶೇಷಾಂಕವನ್ನು ಬಿಡುಗಡೆಗೊಳಿಸಿ ಮಾತನಾಡಿ, ದೀಪಾವಳಿ ವಿಶೇಷಾಂಕವು ಸಂಸ್ಕೃತಿಯನ್ನು ಅನುಸರಿಸುವ ಕಾರ್ಯವನ್ನು ಮಾಡುತ್ತಿದೆ. ಸಾಹಿತ್ಯವು ಸಮಾಜದ ದರ್ಪಣವಾಗಿದ್ದು, ಸಂಸ್ಕೃತಿಯೊಂದಿಗೆ ಸಾಹಿತ್ಯದ ಸಮಾಗಮ ಈ ವಿಶೇಷಾಂಕದಲ್ಲಿ ಮೂಡಿ ಬಂದಿರುವುದು ಅಭಿನಂದನೀಯವಾಗಿದೆ. ಮರಾಠಿಗರ ವೈಶಿಷ್ಟéವೇ ಸಾಹಿತ್ಯ, ಕಲೆ, ರಾಜಕಾರಣವಾಗಿದೆ. ಮಲಬಾರ್‌ಹಿಲ್‌ ಕಲಾಕ್ರೀಡಾ ಕೇಂದ್ರವು ಕಡಿಮೆ ಬೆಲೆಯಲ್ಲಿ ನೀಡುತ್ತಿರುವ ಈ ವಿಶೇಷಾಂಕದಲ್ಲಿ ಓದುಗರ ಜ್ಞಾನವೃದ್ಧಿಸುವ ಮಾಹಿತಿಗಳಿರುವುದು ಸಂತೋಷದ ಸಂಗತಿಯಾಗಿದೆ. ಕಳೆದ 36 ವರ್ಷಗಳಿಂದ ವಾಲ್ಕೇಶ್ವರ, ಮಲಬಾರ್‌ ಹಿಲ್‌,ಬಾಣಗಂಗಾ ವಿಭಾಗದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಈ ಸಂಸ್ಥೆ ಸಲ್ಲಿಸುತ್ತಿರುವ ಕಾರ್ಯ ಅನುಕರಣೀ
ಯವಾಗಿದೆ. ಮಲ್‌ಬಾರ್‌ ಹಿಲ್‌ ಕಲಾ ಕ್ರೀಡಾಕೇಂದ್ರದ ಗ್ರಂಥಾಲಯ ವಿಭಾಗವು ಪ್ರತೀ ವರ್ಷವೂ ವಿಶೇಷತೆಯುಳ್ಳ ವಿಶೇಷಾಂಕವನ್ನು ಪ್ರಕಟಿಸುತ್ತಿರುವುದು ಅಭಿನಂದನೀಯವಾಗಿದೆ ಎಂದು ನುಡಿದು ಸಂಸ್ಥೆಗೆ ಶುಭ ಹಾರೈಸಿದರು.

ಕಾರ್ಯಕ್ರಮವನ್ನು ಸ್ಥಳೀಯ ನಗರ ಸೇವಕಿ ಜ್ಯೋತ್ಸಾ° ಮೆಹ್ತಾ ಅವರು ದೀಪ ಪ್ರಜ್ವಲಿಸಿ ಉದ್ಘಾಸಿದರು. ಕೋಶಾಧಿಕಾರಿ ಹರೀಶ್‌ ಭಾಲೇಕರ್‌ ಅವರು ಅತಿಥಿಗಳನ್ನು ಪರಿಚಯಿಸಿ ಗೌರವಿಸಿ, ಗ್ರಂಥಾಮಯ ಉಪಕ್ರಮವು ಎಲ್ಲರ ಕೈಸೇರಬೇಕಿದೆ. ಈ ಕೇಂದ್ರವು ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಶುಭಹಾರೈಸಿದರು. ವಿಶೇಷಾಂಕ ಯೋಜನೆಯ ಕಾರ್ಯದರ್ಶಿ ಪ್ರಕಾಶ್‌ ದೇವಲೆಕರ್‌, ಅನಿತಾ ಕಾನಡೆ, ಶಾಂತಾರಾಮ್‌ ಸುವರೆ, ಹರಿಭಾವು ಜೋಶಿ, ರಾಜು ಹದಗೆ, ಗ್ರಂಥಪಾಲರಾದ ವಂದನಾ ಗುರವ್‌ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ವೇದಿಕೆಯಲ್ಲಿ ಮೀನು ಖಾನ್‌ ಹಾಗೂ ಅತಿಥಿ-ಗಣ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ

Rice-Distri

Padubidri: ಕೆವೈಸಿ ಸಮಸ್ಯೆಯಿಂದ ಪಡಿತರಕ್ಕೆ ಅಡಚಣೆ: ಸ್ಪಂದಿಸಿದ ಆಹಾರ ಇಲಾಖೆ

highcourt

145 ವರ್ಷಗಳ ಆಸ್ತಿ ವ್ಯಾಜ್ಯ ರಾಜಿ ಸಂಧಾನದಲ್ಲಿ ಇತ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

BJP-0Delhi

BJP is Set: ಇಂದು ದಿಲ್ಲಿ ಸಿಎಂ ಆಯ್ಕೆ ಸಾಧ್ಯತೆ: ನಾಳೆಯೇ ಪ್ರಮಾಣ ಸ್ವೀಕಾರ ಸಂಭವ

1-aaa

RTC-Aadhaar ಪ್ರತೀ ಜೋಡಣೆಗೆ ವಿಎಗಳಿಗೆ 1 ರೂ.!

20

B.Y.Vijayendra: ನನಗೆ ನನ್ನ ತಂದೆಯೇ ರಾಜಕೀಯ ಗುರು; ಬಿ.ವೈ.ವಿಜಯೇಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.