![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 13, 2019, 5:04 PM IST
ಮುಂಬಯಿ: ಲೋಕಸಭಾ ಚುನಾವಣೆಯಲ್ಲಿ ದ್ವಿತೀಯ ಬಾರಿ ಭರ್ಜರಿಯಾಗಿ ಜಯ ಗಳಿಸಿದ ಉತ್ತರ ಮುಂಬಯಿ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಮಲಾಡ್ನ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಜಗನ್ನಾಥ ಎನ್. ಶೆಟ್ಟಿ, ಸಮಿತಿಯ ಸಂಚಾಲಕ ಪತ್ರಕರ್ತ ಬಿ. ದಿನೇಶ್ ಕುಲಾಲ…, ಸಮಿತಿಯ ಸದಸ್ಯರಾದ ದಿನೇಶ್ ಪೂಜಾರಿ ಮತ್ತು ಇತರ ಪದಾಧಿಕಾರಿಗಳು ಸಂಸದ ಗೋಪಾಲ್ ಶೆಟ್ಟಿ ಅವರ ಬೊರಿವಲಿಯ ಕಚೇರಿಯಲ್ಲಿ ಪುಷ್ಪಗುತ್ಛವನ್ನಿತ್ತು ಅಭಿನಂದಿಸಿ ಶುಭಹಾರೈಸಿದರು. ಅಲ್ಲದೆ ಇದೇ ಸಂದರ್ಭದಲ್ಲಿ ಅಗಸ್ಟ್ 18 ರಂದು ನಡೆಯಲಿರುವ ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ದಶಮಾನೋತ್ಸವ ಸಮಾರಂಭಕ್ಕೆ ಸಂಸದರನ್ನು ಆಮಂತ್ರಿಸಲಾಯಿತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.