ಮೀರಾರೋಡ್‌ ಕರ್ನಾಟಕ ಸಂಘದ 29ನೇ ವಾರ್ಷಿಕ ಮಹಾಸಭೆ


Team Udayavani, Mar 28, 2017, 5:21 PM IST

26-Mum05.jpg

ಮುಂಬಯಿ: ಸಾಮಾಜಿಕ ಸಂಘಟನೆಯಲ್ಲಿ ಪಾರದರ್ಶಕತೆ ಅನಿವಾರ್ಯ ವಾಗಿದೆ. ಸದಸ್ಯರ ಅವ್ಯವಹಾರ ಕಂಡುಬಂದಲ್ಲಿ ಅದನ್ನು ಅಲ್ಲೇ ಬುದ್ಧಿವಾದದ ಮೂಲಕ ತಿದ್ದಬೇಕು. ಸಲಹೆ -ಸೂಚನೆಗಳ ಮೂಲಕ ಸರಿಪಡಿಸಬೇಕು. ಇದರಿಂದ ಅಮೂಲ್ಯ ಸಮಯವನ್ನು ಪ್ರಗತಿಪರ ಚಿಂತನೆಯತ್ತ ಹರಿಸಲು ಸಾಧ್ಯವಾಗುತ್ತದೆ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ದುಡಿಯುವ ಮನೋಭಾವ ನಮ್ಮದಾಗಬೇಕು. ಮಹಾಸಭೆಯು ಅರೋಪ ಪ್ರತ್ಯಾರೋಪ
ಗಳ  ವೇದಿಕೆಯಾಗದೆ, ಕೂಡು ಕುಟುಂಬದ ಹಬ್ಬದ ಚಾವಡಿಯಾಗಬೇಕು ಎಂದು ಮೀರಾರೋಡ್‌ ಕರ್ನಾಟಕ ಸಂಘದ ಗೌರವಾಧ್ಯಕ್ಷ ಕಿಶೋರ್‌ ಕುಮಾರ್‌ ಶೆಟ್ಟಿ ಕುತ್ಯಾರ್‌ ಅವರು ನುಡಿದರು.

ಮಾ. 26ರಂದು ಮೀರಾರೋಡ್‌ ಪೂರ್ವದ ಸೆಕ್ಟರ್‌ 11 ರ, ಬಿ-1 ರಲ್ಲಿರುವ ಮೀರಾರೋಡ್‌ ಕರ್ನಾಟಕ ಸಂಘದ ಕಚೇರಿಯಲ್ಲಿ ಸಂಘದ 29ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಗ್ರಾಮವಾಗಿದ್ದ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದ, ಬೆರಳೆಣಿಕೆಯ ಸದಸ್ಯರಿದ್ದ ಸಂದರ್ಭ ಮೀರಾರೋಡ್‌ ಕರ್ನಾಟಕ ಸಂಘ ಹುಟ್ಟಿಕೊಂಡಿದೆ. ನಮ್ಮ ಅನೇಕ ಯೋಜನೆಗಳು ಸಂಘದ ಮುಖಾಂತರ ಕಾರ್ಯಗತಗೊಂಡಿದೆ. ಮೀರಾ-

ಭಾಯಂದರ್‌ನಲ್ಲಿ ಸುಮಾರು 55 ಸಂಘ-ಸಂಸ್ಥೆಗಳಿದ್ದರೂ ಅವುಗಳಿಗೆಲ್ಲ ಮಾತೃ ಸಂಸ್ಥೆಯ ಸ್ಥಾನದಲ್ಲಿ ಮೀರಾರೋಡ್‌ ಕರ್ನಾಟಕ ಸಂಘ ಇದೆ ಎಂದು ಹೇಳಲು ಅಭಿಮಾನವಾಗುತ್ತಿದೆ ಎಂದರು.

ಆಯವ್ಯಯ ಪಟ್ಟಿಯನ್ನು ಕೋಶಾಧಿಕಾರಿ ಗೋಪಾಲಕೃಷ್ಣ ಗಾಣಿಗ ವಾಚಿಸಿದರು. ಸಲಹೆಗಾರ ಭಾಸ್ಕರ ಶೆಟ್ಟಿ ಅವರು ಗತ ಸಭೆಯ ವರದಿ ಮಂಡಿಸಿದರು. ಸುಮತಿ ಆರ್‌. ಶೆಟ್ಟಿ ಪ್ರಾರ್ಥನೆಗೈದರು. ಸಂಘದ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಶೀಲ ಬಿಜೂರು ವಂದಿಸಿದರು. ಕಾರ್ಯದರ್ಶಿ ದಾಮೋದರ ಎನ್‌. ಶೆಟ್ಟಿ ಸ್ವಾಗತಿಸಿದರು.

 ಜತೆ ಕೋಶಾಧಿಕಾರಿ ಶಾಲಿನಿ ಆರ್‌. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ, ಹರೀಶ್‌ ಎಂ. ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಶಾಲಿನಿ ಎಸ್‌. ಶೆಟ್ಟಿ, ಮಾಜಿ ಅಧ್ಯಕ್ಷ ಸಂತೋಷ್‌ ರೈ ಬೆಳ್ಳಿಪಾಡಿ, ದಿವಾಕರ ಶೆಟ್ಟಿ, ಕೃಷ್ಣ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.