ಮುಂಬಯಿ ಪ್ರಸ್‌ಕ್ಲಬ್‌ ಸಿಬ್ಬಂದಿಯ ವಾರ್ಷಿಕ ವಿಹಾರಕೂಟ


Team Udayavani, Mar 6, 2018, 12:36 PM IST

0303mum06.jpg

ಮುಂಬಯಿ: ಮುಂಬಯಿ ಪ್ರಸ್‌ಕ್ಲಬ್‌ ಸಿಬ್ಬಂದಿ ವರ್ಗದ ವತಿಯಿಂದ ಹೋಲಿ ಹಬ್ಬದ ಅಂಗವಾಗಿ ವಾರ್ಷಿಕ ವಿಹಾರಕೂಟವು ಮಾ. 1 ರಂದು ಆಲಿಬಾಗ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು. ಬೆಳಗ್ಗೆ 45 ಮಂದಿ ಸದಸ್ಯರ ತಂಡವು ಪರಿವಾರದವರೊಂದಿಗೆ ಪನ್ವೇಲ್‌ ಮುಖಾಂತರ ಆಲಿಬಾಗ್‌ಗೆ ಪ್ರಯಾಣ ಬೆಳೆಸಿತು. 

ಬೆಳಗ್ಗೆ ಸದಸ್ಯ ಬಾಂಧವರಿಗೆ ಲಘು ಉಪಾಹಾರದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಪ್ರಾರಂಭದಲ್ಲಿ 400 ವರ್ಷಗಳ ಪುರಾತನ ಕಾಲದ ಶಿವಾಜಿಯ ಗುಹೆಗಳನ್ನು ವೀಕ್ಷಿಸಲಾಯಿತು. ಆನಂದ ಆಲಿಬಾಗ್‌ನ ಕಾಶಿದ್‌ ಬ್ರಿಜ್‌ ಮುರುಡು ಚೌಪಾಟಿಗೆ ತೆರಳಿದ ತಂಡವು ಇಲ್ಲಿ ವೈವಿಧ್ಯಮಯ  ಸಾಂಸ್ಕೃತಿಕ ಆಟೋಟಗಳಲ್ಲಿ ಪಾಲ್ಗೊಂಡಿತು. 

ಫುಟ್ಬಾಲ್‌, ವಾಲಿಬಾಲ್‌, ರಿಂಗ್‌ ಆಟ ಇನ್ನಿತರ ಆಟೋಟಗಳಲ್ಲಿ ಭಾಗಿಯಾದ ತಂಡಕ್ಕೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು  ಆಯೋಜಿಸಲಾಗಿತ್ತು. ಆನಂತರ ಆಲಿಬಾಗ್‌ನ ಪ್ರಸಿದ್ಧ ಮಂದಿರಗಳಾದ ಗಣಪತಿ ಮಂದಿರ, ಬಿರ್ಲಾ ಮಂದಿರವನ್ನು ವೀಕ್ಷಿಸಿ ದರ್ಶನ ಪಡೆದರು. 

ವಿಹಾರಕೂಟದ ಯಶಸ್ಸಿಗೆ  ಪ್ರಸ್‌ ಕ್ಲಬ್‌ನ ಪ್ರಬಂಧಕ ಡಿ. ಎಂ. ಡೆವಿಡ್‌, ದಿಗಂಬರ್‌ ಮೊಳ್ಗೆ, ಜಯ ಸಿ. ಪೂಜಾರಿ, ಸತೀಶ್‌ ಹೆಗ್ಡೆ, ಸಂಜೀವ ವಿ. ಪೂಜಾರಿ, ಪ್ರಕಾಶ್‌ ಶೆಟ್ಟಿ, ಬಿರೇಂದ್ರ ಪ್ರತ್ರೊ, ಹನುಮಂತ್‌ ಮೊಳ್ಗೆ ಮೊದಲಾದವರು ಸಹಕರಿಸಿದರು. ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಂಕುಶ್‌ ಮತ್ತು ಶಿಲ್ಪಾ ಕಾಂಬ್ಳೆ, ಪೂನಂ, ಲೀಜಾ ದಂಪತಿಗಳನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. 

ವಿಹಾರಕೂಟದಲ್ಲಿ ಆಲಿಬಾಗ್‌ನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಪ್ರದೀಪ್‌ ದುಮಾಲ್‌, ನಾರಾಯಣ ದುಮಾಲ್‌, ಪ್ರಭುದಾಸ್‌ ಶಿರ್ಕೆ, ಮನೋಜ್‌ ಬೋನಾಜೆ ಇವರು ಸಹಕರಿಸಿದರು. ತುಕರಾಮ್‌ ಮೊಳ್ಗೆ ಮತ್ತು ಸನ್ನಿ ದೇವಲ್ಕರ್‌ ಇವರು ಸದಸ್ಯ ಬಾಂಧವರನ್ನು ಪರಿಚಯಿಸಿ ವಂದಿಸಿದರು. ಸುರೇಶ್‌ ಮೊರಿಯಾ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. 

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.