
ಮುಂಬಯಿ ಸಂತ ನಿರಂಕಾರಿ ಮಂಡಳ: ರಕ್ತದಾನ
Team Udayavani, Feb 21, 2019, 4:12 PM IST

ಮುಂಬಯಿ: ಸಂತ ನಿರಂಕಾರಿ ಮಂಡಳ ಮುಂಬಯಿ ವತಿಯಿಂದ ರಕ್ತದಾನ ಶಿಬಿರವು ಫೆ. 17 ರಂದು ವಿಲೇಪಾರ್ಲೆಯ ವೆಸ್ಟರ್ನ್ ಎಕ್ಸ್ಪ್ರೆಸ್ ಹೈವೇ ಸಮೀಪದ ಸಂತ ನಿರಂಕಾರಿ ಸತ್ಸಂಗ ಭವನದಲ್ಲಿ ನಡೆಯಿತು.
ಸ್ಥಳೀಯ ಸೆಕ್ಟರ್ ಸಂಯೋಜಕ ಜೆ.ಪಿ. ಉಪಾಧ್ಯಾಯ ಅವರ ಆಯೋಜನೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಸಂತ ನಿರಂಕಾರಿ ಸಂಸ್ಥೆಯ ನೂರಾರು ಸದಸ್ಯರು ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಸಹಕರಿಸಿದರು. ಸಂತ ನಿರಂಕಾರಿ ಬ್ಲಿಡ್ ಬ್ಯಾಂಕ್ನವರು 101 ಯುನಿಟ್ ರಕ್ತವನ್ನು ಸಂಗ್ರಹಿಸಿದರೆ, ವಿ. ಎನ್. ದೇಸಾಯಿರೋಡ್ ಬ್ಲಿಡ್ ಬ್ಯಾಂಕ್ನವರು 72 ಯುನಿಟ್ ರಕ್ತವನ್ನು ಸಂಗ್ರಹಿಸಿದರು.
ಸ್ಥಳೀಯ ನಿರಂತಕಾರಿ ಸೇವಾ ದಳದ ಕಾರ್ಯಕರ್ತರು, ಎಸ್ಎನ್ಸಿಎಫ್ ಮತ್ತು ಮೆಡಿಕಲ್ ತಂಡದವರು ಶಿಬಿರದ ಯಶಸ್ಸಿಗೆ ಸಹಕರಿಸಿದರು. ಸಂತ ನಿರಂಕಾರಿ ಮಂಡಳದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.