ಮುಂಬಯಿ ತೀಯಾ ಸಮಾಜ : ವಿದ್ಯಾರ್ಥಿವೇತನ ವಿತರಣೆ 


Team Udayavani, Jul 17, 2018, 2:07 PM IST

1607mum03.jpg

ಮುಂಬಯಿ: ವಿದ್ಯಾರ್ಥಿ ವೇತನ ಬರೇ ಬಡವರಿಗೆ ಮೀಸಲು ಅಲ್ಲ. ಇದು ಸಮುದಾಯದ ಸಂಸ್ಥೆಯಿಂದ ನೀಡುವ ಪ್ರೋತ್ಸಾಹ ಧನವಾಗಿದೆ. ಆದ್ದರಿಂದ  ಫಲಾನುಭವಿಗಳು ಘನತೆಗೆ ಕಡಿಮೆಯಾಗುವ ಮನೋಭಾವ ಬಿಡಬೇಕು. ನಾನು 100 ರೂ. ವೇತನದಿಂದ ಕಲಿತವ. ನಮ್ಮ ಬಾಲ್ಯಾವಸ್ಥೆ, ವಿದ್ಯಾರ್ಥಿ ಕಾಲದಲ್ಲಿ ಆ 100 ರೂ. ಇಡೀ ಜೀವನವನ್ನೇ ಕಟ್ಟಲು ಪೂರಕವಾಗಿತ್ತು. ಮಾತ್ರವಲ್ಲದೆ ವಿದ್ಯಾರ್ಥಿ ವೇತನ ಪಡೆಯುವುದು ತುಂಬಾ ಹೆಮ್ಮೆಯ ವಿಷಯ ಎನ್ನುವುದು ನಮ್ಮವರ ಮನೋಭಾವ ಆಗಿತ್ತು. ಈಗಿನ ಪೀಳಿಗೆಗೆ ವಿದ್ಯಾರ್ಥಿ ವೇತನ ಪಡೆಯುವುದು ನಾಚಿಕೆ ಎಣಿಸುತ್ತಿರುವುದು ದುರಾದೃಷ್ಟ. ಇಂದು ವಿದ್ಯಾದಾನ ಕೊಡುವವರು ಇದ್ದಾರೆ. ಕೊಳ್ಳುವವರು ಇಲ್ಲ ವಾಗುತ್ತಿದ್ದಾರೆ. ಇಂತಹ ಸಂಕೋಚಿತ ಮನೋಭಾವ‌ದಿಂದ ಸಮಾಜ ಮುಕ್ತವಾಗ‌ಬೇಕು ಎಂದು ತೀಯಾ ಸಮಾಜ ಮುಂಬಯಿ ಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್‌ ಆರ್‌. ಬೆಳ್ಚಡ  ಅವರು ತಿಳಿಸಿದರು.

ತೀಯಾ ಸಮಾಜ ಮುಂಬಯಿ ಸಂಸ್ಥೆಯು ಅರ್ಹ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಕೊಡಮಾಡುವ 2018ನೇ ಸಾಲಿನ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಜು. 15 ರಂದು ಸಂಜೆ ಘಾಟ್ಕೊàಪರ್‌ ಪೂರ್ವದ ಪಂತ್‌ನಗರದಲ್ಲಿನ ಅಂಕುರ್‌ ನರ್ಸರಿ ಸಭಾಗೃಹದಲ್ಲಿ ನಡೆದಿದ್ದು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸಂಸ್ಥೆಯ ವಿಶ್ವಸ್ಥ ಮಂಡಳಿ ಸದಸ್ಯ ಟಿ. ಬಾಬು ಬಂಗೇರ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನಿತ್ತರು.   ಸಂಸ್ಥೆಯ ಉಪಾಧ್ಯಕ್ಷ ಸುಧಾಕರ್‌ ಉಚ್ಚಿಲ್‌, ಗೌರವ  ಕೋಶಾಧಿಕಾರಿ ರಮೇಶ್‌ ಎನ್‌. ಉಳ್ಳಾಲ್‌, ಆರೋಗ್ಯ ನಿಧಿ ಕಾರ್ಯಾಧ್ಯಕ್ಷೆ ದಿವ್ಯಾ ಆರ್‌. ಕೋಟ್ಯಾನ್‌ ಮತ್ತು ವೇತನ ಪ್ರಾಯೋಜಕರಾದ ಸುಂದರ್‌ ಐಲ್‌, ವೃಂದಾ ದಿನೇಶ್‌, ಉಜ್ವಲಾ ಚಂದ್ರಶೇಖರ್‌, ಮೋಹನ್‌ ಬಿ. ಎಂ, ಚಂದ್ರ ಎಂ. ಸುವರ್ಣ, ದಿವಿಜಾ ಚಂದ್ರಶೇಖರ್‌, ಕವಿತಾ ಬೆಳ್ಚಡ ಮತ್ತಿತರರು ಉಪಸ್ಥಿತರಿದ್ದು ವಿದ್ಯಾರ್ಥಿ ವೇತನವನ್ನಿತ್ತು ಶುಭಹಾರೈಸಿದರು.

ತೀಯಾ ಸಮಾಜ ಮುಂಬಯಿ ಇದರ ಮುಖವಾಣಿ ತೀಯಾ ಬೆಳಕು ಸಂಪಾದಕ ಶ್ರೀಧರ್‌ ಎಸ್‌. ಸುವರ್ಣ ಮಾತನಾಡಿ,  ಕಳೆದ ವಾರ ರಷ್ಯಾದ ಟಶೆVಂಟ್‌ನಲ್ಲಿ ಗ್ಲೋಬಲ್‌ ಫೌಂಡೇಶನ್‌ ಅಚೀವರ್‌ ಸಂಸ್ಥೆಯಿಂದ “ಏಯಾ ಪೆಸಿಫಿಕ್‌ ಅಚೀವರ್ ಅವಾರ್ಡ್‌’ ಪ್ರಶಸ್ತಿಯಿಂದ ಗೌರವಿಸಲ್ಪಟ್ಟ ತೀಯಾ ಸಮಾಜ ಮುಂಬಯಿ  ಅಧ್ಯಕ್ಷ ಚಂದ್ರಶೇಖರ ಬೆಳ್ಚಡ ಅವರ ಗೌರವ  ಅಖಂಡ ತೀಯಾ ಸಮಾಜಕ್ಕೆ ಸಂದ ಗೌರವ ಆಗಿದೆ. ಆ ಮೂಲಕ ಸಮಾಜವು ಜಾಗತಿಕವಾಗಿ ಗುರುತಿಸುವಂತಾಯಿತು. ಇದು ಸಮಗ್ರ ತೀಯಾ ಜನತೆಗೆ ಹೆಮ್ಮೆ ಎಣಿಸಿದೆ ಎಂದು ನುಡಿದು ಪ್ರಶಸ್ತಿ ಪುರಸ್ಕೃತರಾದ ಅಧ್ಯಕ್ಷ ಚಂದ್ರಶೇಖರ್‌ ಆರ್‌. ಬೆಳ್ಚಡ  ಅವರನ್ನು ಅಭಿನಂದಿಸಿದರು.

ಪೂರ್ವ ವಲಯ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಮೋಹನ್‌ ಬಿ. ಎಂ, ಪಶ್ಚಿಮ ವಲಯ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಬಾಬು ಕೋಟ್ಯಾನ್‌,  ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ನ್ಯಾಯವಾದಿ  ಸದಾಶಿವ ಬಿ. ಕೆ, ನ್ಯಾಯವಾದಿ ನಾರಾಯಣ ಸುವರ್ಣ, ಸುರೇಶ್‌ ಬಂಗೇರ, ಚಂದ್ರಶೇಖರ ಕೆ. ಬಿ ಸೇರಿದಂತೆ ಮಹಾನಗರದಲ್ಲಿನ ಹೆಚ್ಚಿನ ತೀಯಾ ಬಾಂಧವರು ಉಪಸ್ಥಿತರಿದ್ದರು. ಶ್ರೀಧರ್‌ ಎಸ್‌. ಸುವರ್ಣ ಫಲಾನುಭವಿಗಳ‌ ಪಟ್ಟಿ ವಾಚಿಸಿದರು.  ಗೌರವ  ಪ್ರಧಾನ  ಕಾರ್ಯದರ್ಶಿ ಈಶ್ವರ ಐಲ್‌ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. 
ಸಮಾಜದ ನೂರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವನ್ನಿತ್ತು ಗೌರವಿಸಿದರು.

 ಚಿತ್ರ-ವರದಿ : ರೋನ್ಸ್‌   ಬಂಟ್ವಾಳ್‌

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.