“ಸೆಪ್ಟಂಬರ್‌ವರೆಗೆ ಲೋಕಲ್‌ ರೈಲು ಸೇವೆ ಬೇಡ’


Team Udayavani, Jul 27, 2020, 5:28 PM IST

“ಸೆಪ್ಟಂಬರ್‌ವರೆಗೆ ಲೋಕಲ್‌ ರೈಲು ಸೇವೆ ಬೇಡ’

ಮುಂಬಯಿ, ಜು. 26: ರಾಜ್ಯದಲ್ಲಿ ಕೋವಿಡ್ ಪ್ರಕೋಪ ಇನ್ನೂ ಹತೋಟಿಗೆ ಬರದಿರುವ ಹಿನ್ನೆಲೆ, ಸಾರ್ವಜನಿಕರಿಗೆ ಲೋಕಲ್‌ ರೈಲು ಸೇವೆಗಳನ್ನು ಸೆಪ್ಟಂಬರ್‌ವರೆಗೆ ಪುನರಾರಂಭಿಸಬಾರದು ಎಂದು ತಜ್ಞರು ಸೂಚಿಸಿದ್ದಾರೆ.

ಈ ಕುರಿತು ಮಾತನಾಡಿದ ರೈಲ್ವೇ ಹಿರಿಯ ಅಧಿಕಾರಿಯೊಬ್ಬರು, ಪ್ರಯಾಣಿಕರು ಲೋಕಲ್‌ ರೈಲುಗಳನ್ನು ಬಳಸಲು ಹೆಚ್ಚು ಸಮಯ ಕಾಯಬೇಕಾಗುತ್ತದೆ. ನಗರದಲ್ಲಿ ಸಾರ್ವಜನಿಕರಿಗಾಗಿ ಸ್ಥಳೀಯ ರೈಲು ಸೇವೆಗಳನ್ನು ಪ್ರಾರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ನಗರದಲ್ಲಿ ಪ್ರಕರಣಗಳು ಕಡಿಮೆಯಾಗುತ್ತಿವೆ, ಆದರೆ ರೈಲು ಸೇವೆಗಳನ್ನು ಪುನರಾರಂಭಿಸುವ ಮೊದಲು ಮುಂಬಯಿಯ ಹೊರಗಿನ ಇತರ ಪ್ರದೇಶಗಳ ಪರಿಸ್ಥಿತಿಯೂ ಸ್ಥಿರವಾಗಬೇಕು ಎಂದು ಹೇಳಿದ್ದಾರೆ.

ಎಸಿ ಅಲ್ಲದ ರೈಲಿನಲ್ಲಿ ತಾಜಾ ಗಾಳಿ ಪ್ರಸರಣ ಅಧಿಕವಾಗಿರುತ್ತದೆ. ಆದ್ದರಿಂದ ವೈರಸ್‌ ಹರಡುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಸ್ಥಳೀಯ ರೈಲು ವಿಭಾಗಗಳ ಒಳಗೆ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಸಾಧ್ಯವಿಲ್ಲ, ಆದ್ದರಿಂದ ರೈಲ್ವೇಗಳು ರೈಲು ಸೇವೆಗಳನ್ನು ಸೆಪ್ಟಂಬರ್‌ವರೆಗೆ ಪುನರಾರಂಭಿಸಬಾರದು ಎಂದು ಮಾಜಿ ರೈಲ್ವೇ ಮಂಡಳಿ ಸದಸ್ಯ ಮತ್ತು ಕೇಂದ್ರ ರೈಲ್ವೇಯ ಮಾಜಿ ಜನರಲ್‌ ಮ್ಯಾನೇಜರ್‌ ಸುಬೋಧ್‌ ಜೈನ್‌ ಹೇಳಿದ್ದಾರೆ.

ಕಂಪಾರ್ಟ್‌ಮೆಂಟ್‌ಗಳ ಒಳಗೆ ವಾರಕ್ಕೆ ಒಬ್ಬ ವ್ಯಕ್ತಿಗೆ ಅವಕಾಶ ನೀಡುವ ಆಯ್ಕೆಯನ್ನು ರೈಲ್ವೇ ಅನ್ವೇಷಿಸಬಹುದು ಎಂದು ಸಾರಿಗೆ ತಜ್ಞರು ಸೂಚಿಸಿದ್ದಾರೆ. ರೈಲ್ವೇ ಪಾಸ್‌ ಹೊಂದಿರುವವರು ವಾರಕ್ಕೊಮ್ಮೆ ಮಾತ್ರ ಪ್ರಯಾಣಿಸಲು ಅವಕಾಶ ನೀಡುವ ಆಯ್ಕೆಯನ್ನು ರೈಲ್ವೇ ಬಳಸಬಹುದು. ಈ ರೀತಿಯಾಗಿ ಜನರು ತಮ್ಮ ಕೆಲಸಗಳನ್ನು ಪೂರ್ಣಗೊಳಿಸಬಹುದು. ಬೊರಿ ವಲಿ ಮತ್ತು ವಿರಾರ್‌ ನಡುವೆ ಸೇವೆಗಳೂ ಇರಬೇಕು ಎಂದು ಸಾರಿಗೆ ತಜ್ಞ ಎ. ವಿ. ಶೆನಾಯ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.