ವರ್ಷಾಂತ್ಯಕ್ಕೆ ಬೇಲಾಪುರ -ಪೆಂಡಾರ್‌ ಮೆಟ್ರೋ ಸೇವೆ ಪ್ರಾರಂಭಿಸಲು ಯೋಜನೆ


Team Udayavani, Jul 18, 2021, 12:49 PM IST

Plan to start Metro service

ನವಿಮುಂಬಯಿ: ವಿವಿಧ ಕಾರಣ ಗಳಿಂದಾಗಿ ಕಳೆದ ಹತ್ತು ವರ್ಷಗಳಿಂದ ಕಾಮಗಾರಿ ಸ್ಥಗಿತಗೊಂಡಿರುವ ಬೇಲಾಪುರ – ಪೆಂಡಾರ್‌ನ ಸಿಡ್ಕೊ ಮೆಟೊ›à ಮಾರ್ಗವನ್ನು ಮಹಾಮೆಟ್ರೋ ಈ ವರ್ಷ ಪೂರ್ಣಗೊಳಿಸಲಿದ್ದು, ಸ್ವೀಕಾರ ಪತ್ರವನ್ನು ಇತ್ತೀಚೆಗೆ ನೀಡಲಾಗಿದೆ. ಮಹಾಮೆಟ್ರೊ ನಾಗಪುರ ಮೆಟೊ›à ಮಾರ್ಗವನ್ನು ಸಮಯಕ್ಕೆ ಪೂರ್ಣಗೊಳಿಸಿದ್ದು, ಪುಣೆ ಮೆಟ್ರೊದ ಕೆಲಸವನ್ನು ವೇಗಗೊಳಿಸುತ್ತಿದೆ. ಆದ್ದರಿಂದ ರಾಜ್ಯ ಸರಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. 11 ಕಿ. ಮೀ. ದೂರದ ಈ ಮಾರ್ಗ ಈ ವರ್ಷಾಂತ್ಯದ ವೇಳೆಗೆ ಪ್ರಾರಂಭಿಸಲು ಯೋಜಿಸಲಾಗಿದೆ.

ಗುತ್ತಿಗೆದಾರರಿಂದ ವಿಳಂಬ

ನವಿಮುಂಬಯಿಯ ದಕ್ಷಿಣ ಮತ್ತು ಉತ್ತರ ಉಪನಗರಗಳನ್ನು ಸಂಪರ್ಕಿಸಲು ಸಿಡ್ಕೊ ನಾಲ್ಕು ಮೆಟೊ›à ಮಾರ್ಗಗಳನ್ನು ಯೋಜಿಸಿದ್ದು, ಬೇಲಾ ಪುರ ರೈಲ್ವೇ ನಿಲ್ದಾಣದಿಂದ ದಕ್ಷಿಣ ನವಿ ಮುಂಬ ಯಿಯ ಕೊನೆಯ ಉಪನಗರವಾದ ಪೆಂಡಾರ್‌ಗೆ ಹೋಗುವ ಮಾರ್ಗದ ಕೆಲಸವನ್ನು ಮೇ 2011ರಲ್ಲಿ ಪ್ರಾರಂಭಿಸಲಾಯಿತು. ಈ 11 ಕಿ.ಮೀ ಉದ್ದದ ಮಾರ್ಗದ ಕಾಮಗಾರಿ ನಾಲ್ಕು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಲಾಗಿತ್ತು. ಆದರೆ ಗುತ್ತಿಗೆದಾರರ ನಿರ್ಲಕ್ಷÂದಿಂದಾಗಿ ಹತ್ತು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ.

ಮಹಾಮೆಟ್ರೊಗೆ ಯೋಜನೆ ಹಸ್ತಾಂತರ

ಸಿಡ್ಕೊ ವ್ಯವಸ್ಥಾಪಕ ನಿರ್ದೇಶಕ ಡಾ| ಸಂಜಯ್‌ ಮುಖರ್ಜಿ ಅವರು ಕೆಲವು ತಿಂಗಳ ಹಿಂದೆ, ಮಾರ್ಗದ ಕೆಲಸವನ್ನು ರಾಜ್ಯದ ಮೆಟೊ›à ಕಂಪೆನಿಗೆ ಹಸ್ತಾಂತರಿಸಲು ನಿರ್ಧರಿಸಿದ್ದರು, ಇದು ನಾಗ ಪುರ ಮತ್ತು ಪುಣೆ ಮಹಾನಗರಗಳಿಗೆ ದಾರಿ ಮಾಡಿ ಕೊಡುತ್ತಿದೆ. ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮತ್ತು ನಗರಾಭಿವೃದ್ಧಿ ಸಚಿವ ಏಕನಾಥ ಶಿಂಧೆ ಅವರೊಂದಿಗೆ ಚರ್ಚಿಸಿದ ಅನಂತರ ಈ ಯೋಜನೆಯನ್ನು ಕಾರ್ಯಾ ಚರಣೆ ಮತ್ತು ನಿರ್ವಹಣೆಗಾಗಿ ಮಹಾಮೆಟ್ರೊಗೆ ಹಸ್ತಾಂತರಿಸಲಾಗಿದ್ದು, ಇದರ ಅಧಿಕೃತ ಪ್ರಕಟಣೆ ಈಗಾಗಲೇ ಘೋಷಣೆಯಾಗಿದೆ.

ಹತ್ತು ವರ್ಷ ಮಹಾಮೆಟ್ರೊ ಕಾರ್ಯಾಚರಣೆ

ಯೋಜನೆಗಾಗಿ ಆರ್ಥಿಕ ಸಂಪನ್ಮೂಲ ಗಳನ್ನು ಉತ್ಪಾದಿಸಲಾಗುವುದು ಮತ್ತು ತಜ್ಞರನ್ನು ಮಹಾ ಮೆಟ್ರೊ ನೇಮಿಸಿ ಕೊಳ್ಳುತ್ತಿದೆ. ಮಹಾ ಮೆಟೊ›à ಈಗಾಗಲೇ ಈ ಯೋಜ ನೆಗಾಗಿ 20 ತಜ್ಞ ಎಂಜಿನಿಯರ್‌ಗಳನ್ನು ನೇಮಿಸಿ ಕೊಂಡಿದೆ. ಸಿಡ್ಕೊ ಈ ಯೋಜನೆಯನ್ನು ನಿರ್ವಹಿಸುತ್ತಿದ್ದು, ಅದಕ್ಕೆ 885 ಕೋಟಿ ರೂ. ವೆಚ್ಚವಾಗಲಿದೆ. ಅದಕ್ಕೆ ಬದಲಾಗಿ ಈಗ ಅದರ ವೆಚ್ಚವನ್ನು ಮಹಾಮೆಟ್ರೊ ಹೆಚ್ಚಿಸಲಿದ್ದು, ಕಾರ್ಯಾ ಚರಣೆಯನ್ನು ಹತ್ತು ವರ್ಷಗಳ ಕಾಲ ಮಹಾ ಮೆಟ್ರೊಗೆ ಹಸ್ತಾಂತರಿಸಲಾಗುವುದು. ಈ ಮಾರ್ಗವು ಉತ್ತರ ಮತ್ತು ದಕ್ಷಿಣ ನವಿ ಮುಂಬ ಯಿಯನ್ನು ಸಂಪರ್ಕಿ ಸುವ ಪರಿಸರ ಸ್ನೇಹಿ ಸಾರಿಗೆ ಮಾರ್ಗವನ್ನು ರಚಿ ಸಲಿದ್ದು, ಇದು ತಾಲೋಜಾ ಎಂಐಡಿಸಿಗೆ ಮತ್ತು ಎಂಐ ಡಿಸಿ ಮೂಲಕ ಕಲ್ಯಾಣ್‌-ಡೊಂಬಿವಲಿಗೆ ಸಂಪರ್ಕ ಕಲ್ಪಿಸುತ್ತದೆ.

ಅಡಚನೆಗಳ ನಿವಾರಣೆ

ನವಿಮುಂಬಯಿಗರು ಹಲವು ವರ್ಷಗ ಳಿಂದ ಮೆಟ್ರೊ ಗಾಗಿ ಕಾಯುತ್ತಿದ್ದಾರೆ. ಈ ಮಾರ್ಗವನ್ನು ಆದಷ್ಟು ಬೇಗ ಪೂರ್ಣಗೊಳಿ ಸಲು ಸರಕಾರ ಬದ್ಧ Ê ಾಗಿದೆ. ಇದಕ್ಕಾಗಿ ಈ ಯೋಜನೆಯ ಹಾದಿ  ಯಲ್ಲಿ ನಿಲ್ಲುವ ಎಲ್ಲ ಅಡೆತಡೆಗಳನ್ನು ತೆಗೆದು  ಹಾಕ  ಲಾಗಿದೆ. ಮಹಾ ಮೆಟ್ರೊಗೆ ಎರಡು ಮಾರ್ಗ ನಿರ್ಮಾ  ಣದ ಅನುಭ ವವಿದ್ದು, ನಾಗ ಪುರ ಮಾರ್ಗ

ವನ್ನು ಪ್ರಾರಂಭಿ ಸಲಾಗಿದ್ದು, ಪುಣೆಯಲ್ಲಿ ಕೆಲಸ ಪ್ರಗತಿಯಲ್ಲಿದೆ. ಮಹಾ ಮೆಟೊ›àದ ಕಾರ್ಯಕ್ಷಮತೆಯನ್ನು ನೋಡಿ ದರೆ, ನವಿಮುಂ ಬಯಿ ಮೆಟೊ›à ಕೂಡ ಶೀಘ್ರದÇÉೇ ಪ್ರಾರಂಭವಾಗುದರಲ್ಲಿ ಸಂಶಯವಿಲ್ಲ ಎಂದು ಸಚಿವ ಏಕನಾಥ ಶಿಂಧೆ ಹೇಳಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.