ರಾಣಿ ಅಬ್ಬಕ್ಕ: ಅನ್ವೇಷಣೆ ಅಗತ್ಯ


Team Udayavani, Mar 17, 2018, 3:58 PM IST

1603mum05.jpg

ಮುಂಬಯಿ: ರಾಣಿ ಅಬ್ಬಕ್ಕ ದೇವಿಯ ಹೋರಾಡಿದ ಸಂಗ್ರಾಮಗಳು ಅವರು ಎದುರಿಸಿದ ಪ್ರಶ್ನೆಗಳು, ಪೋರ್ಚುಗೀಸರ ವಸಾಹತು ಶಾಹಿ ರಾಷ್ಟ್ರ ಸ್ಥಾಪನೆಯನ್ನು ಪ್ರಾರಂಭದಲ್ಲೇ ಮುರಿದಿರುವುದು ಅಲ್ಲದೆ ಅವರು ಇಷ್ಟೆಲ್ಲಾ ಹೋರಾಟಗಳ ಮಧ್ಯೆ ಪ್ರಜಾ ಸಂರಕ್ಷಣೆ, ಮುಖ್ಯವಾಗಿ ಕೃಷಿ ಉತ್ಪಾದನೆ, ಹಡಗು ನಿರ್ಮಾಣ, ವಾಣಿಜ್ಯಗಳಿಗೂ ಪ್ರೋತ್ಸಾಹವಿತ್ತು  ಎಂಬುವುದು ಗಮನಾರ್ಹ. ಇವರು ಸ್ಥಾಪಿಸಿದ ಹಡಗು ಕಟ್ಟುವ ತಳವಾಡಗಳನ್ನು ಮಂಗಳೂರು ಬಂದರಿನಲ್ಲಿ ಆಮೇಲೆ ಬಂದ ಟಿಪ್ಪು  ಸುಲ್ತಾನ್‌ ಬಳಸಿ ಆಂಗ್ಲರನ್ನು ಎದುರಿಸಿದನೆಂಬುದು ಗಮನಾರ್ಹ ಎಂದು ಖ್ಯಾತ ಬರಹಗಾರ  ಎಸ್‌. ಶ್ರೀನಿವಾಸನ್‌  ನುಡಿದರು.

ದೆಹಲಿ ಕರ್ನಾಟಕ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಆಚರಿಸುತ್ತಿರುವ ರಾಷ್ಟ್ರೀಯ ಅಬ್ಬಕ್ಕ ಉತ್ಸವದ ಐದನೇ ದಿನವಾದ ಇಂದು  ಶ್ರೀನಿವಾಸ್‌ ಅವರು ಮಾತನಾಡಿ, ಬರೇ ಅಬ್ಬಕ್ಕನ ಹೆಸರನ್ನು ರಸ್ತೆಗೆ ಇಡುವುದು ಅವರ ಅಂಚೆಚೀಟಿ ಹೊರತರುವುದು, 

ಶಿಲಾಸ್ಥಾಪನೆ ಮಾತ್ರ ಮಾಡದೆ, ಆಗಿನ ಕಾಲದಲ್ಲಿ ಕೃಷಿ ಉತ್ಪಾದನೆ ಆರ್ಥಿಕ ಪರಿಸ್ಥಿತಿ, ಹಡಗು ಉತ್ಪಾದನಾ ಕಾರ್ಯಗಳ ಬಗ್ಗೆಯೂ ಅಧ್ಯಯನ, ಅನ್ವೇಷಣೆ ಮಾಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಾ| ಎಂ. ಎಸ್‌. ಶಶಿಕುಮಾರ್‌ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಮತ್ತು ಸಂಚಾಲಕತ್ವವನ್ನು ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸಿ. ಎಂ. ನಾಗರಾಜ ಅವರು ವಂದಿಸಿದರು.

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.