ಮಹಾರಾಷ್ಟ್ರದಲ್ಲಿ ದಾಖಲೆಯ ಹತ್ತಿ ಸಂಗ್ರಹ


Team Udayavani, Jul 25, 2020, 3:17 PM IST

ಮಹಾರಾಷ್ಟ್ರದಲ್ಲಿ ದಾಖಲೆಯ ಹತ್ತಿ ಸಂಗ್ರಹ

ಮುಂಬಯಿ, ಜು. 24: ಕೋವಿಡ್ ಸೋಂಕು ಮತ್ತು ಮಾನ್ಸೂನ್‌ ಆರಂಭದ ಹೊರತಾಗಿಯೂ ಮಹಾರಾಷ್ಟ್ರದಲ್ಲಿ 218.73 ಲಕ್ಷ ಕ್ವಿಂಟಲ್‌ ಹತ್ತಿ ಸಂಗ್ರಹಿಸಲಾಗಿದೆ. ಇದು ಕಳೆದ ಹತ್ತು ವರ್ಷಗಳಲ್ಲೇ ಅತ್ಯಧಿಕ ಹತ್ತಿ ಸಂಗ್ರಹವಾಗಿದೆ ಎಂದು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿಳಿಸಲಾಯಿತು ಎಂದು ಮುಖ್ಯಮಂತ್ರಿ ಕಚೇರಿಯ (ಸಿಎಂಒ) ಹೇಳಿಕೆ ತಿಳಿಸಿದೆ. ಖರೀದಿಸಿದ ಹತ್ತಿಯ ಮೌಲ್ಯ 11,776.89 ಕೋಟಿ ರೂ. ಆಗಿದ್ದು, ಅದರಲ್ಲಿ ರೈತರಿಗೆ ಈವರೆಗೆ 11,029.47 ಕೋಟಿ ರೂ. ಪಾವತಿಸಲಾಗಿದೆ.

ಕೋವಿಡ್ ಪ್ರಕೋಪಕ್ಕೆ ಮೊದಲು ಸಿಸಿಐ ಮತ್ತು ರಾಜ್ಯ ಹತ್ತಿ ಒಕ್ಕೂಟ ಕ್ರಮವಾಗಿ 91.90 ಲಕ್ಷ ಕ್ವಿಂಟಲ್‌ ಮತ್ತು 54.03 ಲಕ್ಷಕ್ವಿಂಟಲ್‌ ಹತ್ತಿಯನ್ನು ಖರೀದಿಸಿವೆ ಎಂದು ಅದು ಹೇಳಿದೆ. ಕೋವಿಡ್‌ ಪ್ರಕೋಪದ ಸಮಯದಲ್ಲಿ ಮಾರುಕಟ್ಟೆ ದರಗಳು ಸರಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಗಿಂತ ಕಡಿಮೆಯಾಗಿರುವುದರಿಂದ ರೈತರು ಹತ್ತಿವನ್ನು ಸರಕಾರಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಲು ಆದ್ಯತೆ ನೀಡಿದರು. ಕೋವಿಡ್‌ ಸಮಯದಲ್ಲಿ ಸಿಸಿಐ 35.70 ಲಕ್ಷ ಕ್ವಿಂಟಲ್‌ ಮತ್ತು ರಾಜ್ಯ ಹತ್ತಿ ಒಕ್ಕೂಟ 36.75 ಲಕ್ಷ ಕ್ವಿಂಟಲ್‌ ಹತ್ತಿಯನ್ನು ಖರೀದಿಸಿದೆ ಎಂದು ಅದು ಹೇಳಿದೆ. ಒಟ್ಟಾರೆಯಾಗಿ ಸರಕಾರ ಮತ್ತು ಖಾಸಗಿ ವ್ಯಾಪಾರಿಗಳು ಒಟ್ಟಾಗಿ 418.8 ಲಕ್ಷ ಕ್ವಿಂಟಲ್‌ ಹತ್ತಿಯನ್ನು ಖರೀದಿಸಿದ್ದಾರೆ. 8,64,072 ರೈತರಿಂದ ಖರೀದಿಯನ್ನು ಮಾಡಲಾಗಿದೆ.

ನಿಸರ್ಗಾ ಚಂಡಮಾರುತ ಪೀಡಿತರಿಗೆ ಪರಿಹಾರ ಘೊಷಣೆ : ರತ್ನಗಿರಿ ಮತ್ತು ರಾಯಗಢ ಜಿಲ್ಲೆಗಳಲ್ಲಿ ನಿಸರ್ಗಾ ಚಂಡಮಾರುತದಿಂದ ಅಡಿಕೆ ಮತ್ತು ತೆಂಗಿನ ತೋಟಗಳಿಗೆ ಉಂಟಾದ ಹಾನಿಗೆ ಪರಿಹಾರವನ್ನು ನೀಡಲು ಗುರುವಾರ ನಡೆದ ಸಭೆಯಲ್ಲಿ ರಾಜ್ಯ ಸಚಿವ ಸಂಪುಟವು ನಿರ್ಧರಿಸಿತು. ಪ್ರತಿ ಹೆಕ್ಟೇರ್‌ಗೆ 50,000 ರೂ.ಗಳ ಪರಿಹಾರದ ಬದಲು ನಾಶವಾದ ಪ್ರತಿ ಅಡಿಕೆ ಮರಕ್ಕೆ 50 ರೂ. ಮತ್ತು ನಾಶವಾದ ತೆಂಗಿನ ಮರಕ್ಕೆ 250 ರೂ.ಗಳ ಪರಿಹಾರವನ್ನು ನೀಡಲು ನಿರ್ಧರಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.