ಬುಡಕಟ್ಟು  ಜನರಿಗೆ ಇಲಾಖೆಯಿಂದ ವಿಶೇಷ ಯೋಜನೆ: ಪಾಡ್ವಿ 


Team Udayavani, Jul 20, 2021, 10:19 AM IST

Untitled-1

ಧುಲೆ: ಬುಡಕಟ್ಟು ಜನರಿಗೆ ಶಾಶ್ವತ ಉದ್ಯೋಗ ಒದಗಿಸುವುದು ಅಗತ್ಯವಾಗಿದ್ದು, ಇದಕ್ಕಾಗಿ ಬುಡಕಟ್ಟು ಅಭಿವೃದ್ಧಿ ಇಲಾಖೆ ಮೂಲಕ ವಿಶೇಷ ಯೋಜನೆಗಳನ್ನು ಜಾರಿಗೆ ತರುತ್ತಿರುವುದಾಗಿ ಎಂದು ಬುಡಕಟ್ಟು ಅಭಿವೃದ್ಧಿ ಸಚಿವ ಕೆ. ಸಿ. ಪಾಡ್ವಿ ಹೇಳಿದ್ದಾರೆ.

ಪಿಂಪಾಲ್‌ನರ್‌ ಹರಿಭಾವು ಚೌರೆ ಆಶ್ರಮ ಶಾಲೆಯಲ್ಲಿ ಮಹಾರಾಷ್ಟ್ರ ರಾಜ್ಯ ಸಹಕಾರ ಬುಡಕಟ್ಟು ಅಭಿವೃದ್ಧಿ ನಿಗಮ ಮತ್ತು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆ ಆಯೋಜಿಸಿದ್ದ ಖಾವಿ¤ ಅನುದಾನ ಯೋಜನೆಯಡಿ ಆಹಾರ ಧಾನ್ಯಗಳು, ದ್ವಿದಳ ಧಾನ್ಯಗಳು ಮತ್ತು ಇತರ ಅಗತ್ಯ ವಸ್ತುಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಖಾವ್ತಿ ಯೋಜನೆ ರಾಜ್ಯದ 27 ಲಕ್ಷ ಕುಟುಂಬಗಳಲ್ಲಿ 12 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡಲಿದೆ. ಯೋಜನೆ ಅಡಿಯಲ್ಲಿ  ವಸ್ತುಗಳ ಗುಣಮಟ್ಟ ಉತ್ತಮ ವಾಗಿಡಲು ಸೂಚನೆ ನೀಡಲಾಗಿದೆ. ಕಳಪೆ ಸರಕುಗಳನ್ನು ವಿತರಿಸಿದರೆ ಸಂಬಂಧ ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗು ವುದು. ಬುಡಕಟ್ಟು ಜನರು ಉತ್ತಮ ಸೌಲಭ್ಯಗಳನ್ನು ಪಡೆಯಬೇಕು, ಅವರನ್ನು ಅಭಿವೃದ್ಧಿಪಡಿಸಬೇಕು.  ಬುಡಕಟ್ಟು ಜನರ ಅಭಿವೃದ್ಧಿಗಾಗಿ ಕೋಲ್ಡ್ ಸ್ಟೋರೇಜ್‌ಗಾಗಿ ವಿಶೇಷ ಯೋಜನೆಯನ್ನು ಪರಿಚಯಿಸ ಲಾಗುವುದು. ಇದಕ್ಕಾಗಿ 60ರಿಂದ 70 ಕೋಟಿ ರೂ. ಪೈಲಟ್‌ ಆಧಾರದ ಮೇಲೆ ನಂದೂರ್‌ಬಾರ್‌ನಿಂದ ಪ್ರಾರಂಭವಾಗುವ ಈ ಯೋಜನೆಯನ್ನು ರಾಜ್ಯದ ಬೇರೆಡೆ ಜಾರಿಗೆ ತರಲಾಗುವುದು ಎಂದರು.

ಬುಡಕಟ್ಟು ಅಭಿವೃದ್ಧಿ ಇಲಾಖೆ ಮೂಲಕ ಸಕ್ರಿ ತಾಲೂಕಿನಲ್ಲಿ ಶಿಕ್ಷಣ, ನೀರು ಮತ್ತು ರಸ್ತೆ ಅಭಿವೃದ್ಧಿ ಸಹಿತ ವಿವಿಧ ಯೋಜನೆಗಳಿಗೆ ಅಗತ್ಯ ನಿಧಿ ನೀಡಲಾಗುವುದು. ಉದ್ಯೋಗ ಸೃಷ್ಟಿಗೆ ನವೀನ ಯೋಜನೆಗಳನ್ನು  ರೂಪಿಸ ಲಾಗುವುದು ಎಂದರು.

ಅಭಿವೃದ್ಧಿಗೆ ವಿವಿಧ ಯೋಜನೆ:

ಧುಲೆ ಮತ್ತು ನಂದೂರ್‌ಬಾರ್‌ ಜಿಲ್ಲೆಗಳ ಅಭಿವೃದ್ಧಿಗೆ ಸರಕಾರ ವಿಶೇಷ ಗಮನ ಹರಿಸಿದೆ. ಬುಡಕಟ್ಟು ಸಮುದಾಯದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಶಾಸಕಿ ಮಂಜುಳಾ ಗಾವಿತ್‌ ಹೇಳಿದರು.

ಸಹಾಯಕ ಕಲೆಕ್ಟರ್‌ ಮತ್ತು ಯೋಜನಾ ಅಧಿಕಾರಿ ತ್ರಿಪ್ತಿ ಧೋಡ್ಮೆಸ್‌, ಮಾಜಿ ಸಂಸದ ಬಾಪು ಚೌರೆ, ಪಂ. ಸಮಿತಿ ಅಧ್ಯಕ್ಷೆ ಪ್ರತಿಭಾ ಸೂರ್ಯವಂಶಿ, ಶ್ಯಾಮ್‌ ಸಾರ್ನೆ, ಉತ್ತಮರಾವ್‌ ದೇಸಲೆ, ಗೋವಲ್‌ ಪಾಡ್ವಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.