ಬೊರಿವಲಿ ಸಾವರ್ಪಾಡಾ ಶ್ರೀ ಶನಿಮಹಾತ್ಮ ಪೂಜಾ ಮಿತ್ರ ಮಂಡಳಿ: ಶ್ರೀ ಶನಿ ಜಯಂತಿ


Team Udayavani, Jun 4, 2022, 11:53 AM IST

ಬೊರಿವಲಿ ಸಾವರ್ಪಾಡಾ ಶ್ರೀ ಶನಿಮಹಾತ್ಮ ಪೂಜಾ ಮಿತ್ರ ಮಂಡಳಿ: ಶ್ರೀ ಶನಿ ಜಯಂತಿ

ಬೊರಿವಲಿ: ತುಳು-ಕನ್ನಡಿಗರ ಹಿರಿಯ ಧಾರ್ಮಿಕ ಸಂಸ್ಥೆಗಳಲ್ಲೊಂದಾದ ಬೊರಿವಲಿ ಪೂರ್ವದ ಸಾವರ್ಪಾಡಾದ ಶ್ರೀ ಶನಿಮಹಾತ್ಮ ಪೂಜಾ ಮಿತ್ರ ಮಂಡಳಿಯ ಸಂಚಾಲಕತ್ವದ ಶ್ರೀ ಶನಿ ಮಂದಿರದಲ್ಲಿ ವೈಶಾಖ ಅಮಾವಾಸ್ಯೆ ದಿನವಾದ ಮೇ 30ರಂದು ಶ್ರೀ ಶನಿ ಜಯಂತಿ ಆಚರಣೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತಿಪೂರ್ವಕವಾಗಿ ನಡೆಯಿತು.

ಬೆಳಗ್ಗೆ ಶನಿದೇವರ ಸನ್ನಿಧಾನದಲ್ಲಿ ಆರಾಧ್ಯ ದೇವರಾದ ಶನಿದೇವರಿಗೆ ಪಂಚಾಮೃತ ಅಭಿಷೇಕ ಸೇವೆಗಳು ನೆರವೇರಿದವು. ಅಪರಾಹ್ನ 3ರಿಂದ ಮಂಡಳಿಯ ಸದಸ್ಯರಿಂದ ಸಂಪೂರ್ಣ ಶ್ರೀ ಶನಿಗ್ರಂಥ ಪಾರಾಯಣವನ್ನು ಆಯೋಜಿಸಲಾಗಿತ್ತು. ವಾಚಕರಾಗಿ ಸುಧಾಕರ್‌ ಸನಿಲ್‌, ರಾಮ ಕರ್ಕೇರ, ದಾಮೋದರ ತಿಂಗಳಾಯ, ಮಾಧವ ಮೊಗವೀರ ಹಾಗೂ ಅರ್ಥಧಾರಿಗಳಾಗಿ ಗಿರಿಧರ ಸುವರ್ಣ, ಕೃಷ್ಣ ಅಮೀನ್‌ ಸಹಕರಿಸಿದರು.

ಬಳಿಕ ರಾಯರ ಬಳಗದ ಕಿಶೋರ್‌ ಕರ್ಕೇರ, ದಶ್‌ ಕರ್ಕೇರ, ಮಾಧವ ಮೊಗವೀರ, ಪುರುಷೋತ್ತಮ ಮಂಚಿ, ಗಗನ್‌ ಮೆಂಡನ್‌, ಸುರೇಶ್‌ ಸಾಲ್ಯಾನ್‌, ಬಾಲರಾಜ್‌ ಕೋಟ್ಯಾನ್‌, ಗಿರೀಶ್‌ ಕರ್ಕೇರ ಅವರಿಂದ ಭಜನ ಕಾರ್ಯಕ್ರಮ ನಡೆಯಿತು. ಬಳಿಕ ಸರ್ವ ಸೇವೆ, ರಂಗಪೂಜೆ, ಪ್ರಸಾದ ವಿತರಣೆ ನಡೆಯಿತು.

ಪೂಜಾ ಕಾರ್ಯಗಳಲ್ಲಿ ವ್ಯಾಸ ಭಟ್‌, ಸ್ವಸ್ತಿಕ್‌ ಭಟ್‌ ಸಹಕರಿಸಿದರು. ಈ ಸಂದರ್ಭದಲ್ಲಿ  ಶ್ರೀ ಶನಿ ಮಹಾತ್ಮ ಪೂಜಾ ಮಿತ್ರ ಮಂಡಳಿಯ ಉಪಾಧ್ಯಕ್ಷ ಗಿರೀಶ್‌ ಕರ್ಕೇರ, ಜತೆ ಕಾರ್ಯದರ್ಶಿ ಗಿರಿಧರ ಸುವರ್ಣ, ಜತೆ ಕೋಶಾಧಿಕಾರಿ ಸುಧಾಕರ ಸನಿಲ್‌, ಗೋಪಾಲ್‌ ಪುತ್ರನ್‌, ದೇವೇಂದ್ರ ಸುರತ್ಕಲ್‌, ದಾಮೋದರ ತಿಂಗಳಾಯ, ಕೃಷ್ಣ ಅಮೀನ್‌, ವಾಸು ಕರ್ಕೇರ, ರಾಮ ಕರ್ಕೇರ, ಪ್ರಕಾಶ್‌ ಅಮೀನ್‌, ದಿವಾಕರ ಗೌಡ, ಕೋಶಾಧಿಕಾರಿ ಕೇಶವ ಕಾಂಚನ್‌, ರಘುನಾಥ್‌ ಸಾಲ್ಯಾನ್‌, ಯಶ್‌ ಶೆಟ್ಟಿ  ಹಾಗೂ ಮಹಿಳಾ ವಿಭಾಗದ ಸದಸ್ಯೆಯರು ಸರ್ವ ರೀತಿಯಲ್ಲಿ ಸಹಕರಿಸಿದರು.

ಸ್ಥಳೀಯ ಭಕ್ತರು, ಸ್ಥಳೀಯ ಉದ್ಯಮಿಗಳು, ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಗಣ್ಯರು, ತುಳು-ಕನ್ನಡಿಗರು ಸಹಿತ ಸುಮಾರು 3 ಸಾವಿರಕ್ಕಿಂತಲೂ ಹೆಚ್ಚು ಭಕ್ತರು ಶನಿದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಶ್ರೀ ಶನೀದೇವರ ಕೃಪೆಗೆ ಪಾತ್ರರಾದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.