ಸ್ವಾವಲಂಬನ ಫ್ರೆಂಡ್ಸ್‌  ಡೊಂಬಿವಲಿ : ಸಾಂಸ್ಕೃತಿಕ ಸಂಜೆ


Team Udayavani, Nov 15, 2017, 12:46 PM IST

13-Mum06a.jpg

ಡೊಂಬಿವಲಿ: ಸ್ವಾವಲಂಬನ ಫ್ರೆಂಡ್ಸ್‌ ಡೊಂಬಿವಲಿ ವತಿಯಿಂದ ಸಂಸ್ಥೆಯ ಶಿಬಿರದ ಮಕ್ಕಳಿಂದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವು ಇತ್ತೀಚೆಗೆ ಡೊಂಬಿವಲಿ ಪೂರ್ವ ಗಣಪತಿ ಮಂದಿರದ ಓಂಕಾರ್‌ ಸಭಾಗೃಹದಲ್ಲಿ ನಡೆಯಿತು.

ಸ್ವಾವಲಂಬನ ಕೇಂದ್ರದ ವಿದ್ಯಾರ್ಥಿಗಳು, ಪಾಲಕರು, ಸ್ಥಳೀಯ ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹಿರಿಯ ಪತ್ರಕರ್ತ ವಸಂತ ಕಲಕೋಟಿ ಅವರು, ಪ್ರಾಚಾರ್ಯ ವೆಂಕಟೇಶ ಪೈ ಅವರು ಹಾಗೂ ನಾನು ಕನ್ನಡಪರ ಸಾಹಿತ್ಯ ಸೇವೆಯಲ್ಲಿ ಜತೆಜತೆಯಾಗಿ ಸಾಗಿ ಬಂದವರು.

ಪರಿಸರ ಕಾಳಜಿ ಹಾಗೂ ನಿರುದ್ಯೋಗಿಗಳಿಗೆ ಸ್ವಾವಲಂಬನೆ ಕಲಿ
ಸುವ ಸಂಸ್ಥೆಯು ಮುಂಬಯಿಯಲ್ಲಿ ಇದೊಂದೇ  ಆಗಿದೆ. ಅದು ಕನ್ನಡಿಗರದ್ದು ಎನ್ನಲು ಹೆಮ್ಮೆಯಾಗುತ್ತಿದೆ ಎಂದರು.
ಅತಿಥಿಯಾಗಿ ಆಗಮಿಸಿದ ಸೆನ್ಸಾರ್‌ ಬೋರ್ಡ್‌ನ ರಂಗ ಪೂಜಾರಿ ಅವರು ಮಾತನಾಡಿ, ನಗರ ಪರಿಸರದಲ್ಲಿನ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣವನ್ನು ಉಚಿತವಾಗಿ ಒದಗಿಸುತ್ತಿರುವ ಸ್ವಾವಲಂಬನ ಸಂಸ್ಥೆಗೆ ಇತರರೂ ಸಹಾಯ ಹಸ್ತ ನೀಡುವುದು ಅವಶ್ಯವಾಗಿದೆ ಎಂದು ನುಡಿದರು.

ಆಮಂತ್ರಿತ ಅತಿಥಿಯಾಗಿ ಪಾಲ್ಗೊಂಡ ಉದ್ಯಮಿ ಅನಂತ ಪೈ ಅವರು, ಸ್ವಾವಲಂಬನದ ಉದ್ದೇಶಗಳು ಅನುಕರಣೀಯ. ಬಟ್ಟೆಚೀಲಗಳನ್ನು ಹೊಲಿದು, ಮಾರಾಟ ಮಾಡುವುದರೊಂದಿಗೆ ಪ್ಲಾಸ್ಟಿಕ್‌ ಬಳಸಬೇಡಿ ಎಂಬ ಸಂದೇಶವೂ ಒಳಗೊಂ
ಡಿದೆ. ಇಲ್ಲಿನ ಕಾರ್ಯಕ್ರಮಗಳಿಗೆ ತಾನು ಯಾವತ್ತೂ ಸಹಕರಿಸುತ್ತೇನೆ ಎಂದರು.

ಮತ್ತೋರ್ವ ಅತಿಥಿ ಲೇಖಕ ಪಿ. ಆರ್‌. ರವಿ ಶಂಕರ್‌ ಡಹಾಣೂ ಅವರು ಮಾತನಾಡಿ, ಸಂಗೀತ ಅಥವಾ ನಾಟಕದ ಪಾತ್ರಧಾರಿಗಳು ವೇದಿಕೆಯಲ್ಲಿ ಪ್ರದರ್ಶನ ನೀಡುವಾಗ ಉಂಟಾಗುವ ಸವಾಲುಗಳ ಬಗ್ಗೆ ವಿವರಿಸಿ ಸಲಹೆ ನೀಡಿದರು. ಸ್ವಾವಲಂಬನ ಕೇಂದ್ರದ ವಿದ್ಯಾರ್ಥಿಗಳಿಗೆ ಮಾತುಗಾರಿಕೆಯ ಬಗ್ಗೆ ಸಲಹೆ ನೀಡಿ, ಉಚಿತವಾಗಿ ನಡೆಸುವ ಶಿಬಿರಗಳ ಸದುಪಯೋಗವನ್ನು ಎಲರೂ ಪಡೆದುಕೊಳ್ಳುವಂತೆ ವಿನಂತಿಸಿದರು.

ಪ್ರಾಚಾರ್ಯ ವೆಂಕಟೇಶ್‌ ಪೈ ಅವರು ಸ್ವಾವಲಂಬನದ ಚಟುವಟಿಕೆಗಳ ಬಗ್ಗೆ ವಿವರಿಸಿ, ಭವಿಷ್ಯದಲ್ಲಿ ಇಂತಹ ತರಬೇತಿಗಳಿಗೆ ಉಚಿತವಾದ ಸ್ಥಳವೊಂದರ ಅಗತ್ಯವನ್ನು ತಿಳಿಸಿದರು. ಸಂಸ್ಥೆಯಲ್ಲಿ ಆಯೋಜಿಸಿದ್ದ ಗಣೇಶ ಚಿತ್ರಬಿಡಿಸುವ ಹಾಗೂ ಭಜನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಸಂಧ್ಯಾ ಸನತ್‌, ಸುನಂದಾ ಎನ್‌. ಶೆಟ್ಟಿ, ಹೇಮಂತ್‌ ಮೆಂಡನ್‌, ಪ್ರತಿಭಾ ವೈದ್ಯ, ಆಶಾ ಉಮೇಶ್‌ ನಾಯಕ್‌, ಕಸ್ತೂರಿ ಐನಾಪುರೆ ಹಾಗೂ ಸ್ಥಳೀಯ ಓಂಕಾರ ಶಾಲೆಯ ಪ್ರಾಧ್ಯಾಪಕಿ ವಿಜಯಲಕ್ಷ್ಮೀ ಮೊದಲಾದವರನ್ನು ಅಭಿನಂದಿಸಲಾಯಿತು.

ಸ್ವಾವಲಂಬನ ಕೇಂದ್ರದಲ್ಲಿ ತಾವು ಕಲಿತ ಭಜನೆ, ಸಂಗೀತ, ಸುಗಮ ಸಂಗೀತ ಮೊದಲಾದ ಶಿಬಿರಗಳ ವಿದ್ಯಾರ್ಥಿಗಳಿಂದ ಸಂಗೀತ ರಸ ಸಂಜೆ ನಡೆಯಿತು. ಪ್ರೀತಂ ಅವರು ಕಾರ್ಯಕ್ರಮ ನಿರ್ವಹಿಸಿದರು. ಕಸ್ತೂರಿ ಐನಾಪೂರೆ ವಂದಿಸಿದರು.

ಟಾಪ್ ನ್ಯೂಸ್

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

Mahalaya

Mahalaya Shraddha: ಋಣಮುಕ್ತಗೊಳಿಸಿ, ವಂಶವನ್ನು ಬೆಳಗಿಸುವ ಮಹಾಲಯ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Desi Swara: ಕೊಂಚ ಬಿಡುವು ಪಡೆದು ಸುತ್ತಾಡಿ, ಜೀವನವನ್ನು ಅನ್ವೇಷಿಸಿ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

ಕರ್ನಾಟಕ ಸಂಘ ಕತಾರ್‌: ಅಭಿಯಂತರ ದಿನ, ರಜತ ಮಹೋತ್ಸವ ಲಾಂಛನ ಅನಾವರಣ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

Desi Swara: ಅನಿವಾಸಿ ಸಹೋದರಿಯರ ಸತ್ರಿಯಾ ಪ್ರದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.