![BY-Vijayendra](https://www.udayavani.com/wp-content/uploads/2024/12/BY-Vijayendra-1-415x249.jpg)
ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಕನಸು ನನಸಾಗಬೇಕಿದೆ
Team Udayavani, Oct 26, 2022, 5:24 PM IST
![1-dfdsfsdf](https://www.udayavani.com/wp-content/uploads/2022/10/1-dfdsfsdf-620x352.jpg)
ಪಣಜಿ: ಗೋವಾದಲ್ಲಿ 4 ಲಕ್ಷಕ್ಕೂ ಹೆಚ್ಚು ಕನ್ನಡಿಗರು ನೆಲೆಸಿದ್ದು ಈ ಕನ್ನಡಿಗರ ಏಕೈಕ ವೇದಿಕೆ ಕನ್ನಡ ಭವನ ನಿರ್ಮಾಣ ಕನಸು ನನಸಾಗಬೇಕಿದೆ. ಇದಕ್ಕಾಗಿ ಮೊದಲು ನಮಗೆ ಸೂಕ್ತ ಜಾಗದ ಅಗತ್ಯವಿದೆ. ಗೋವಾ ಸರ್ಕಾರ ಸೂಕ್ತ ಜಾಗ ನೀಡಿದರೆ ಕನ್ನಡ ಭವನದ ಕನಸು ಶೀಘ್ರ ನನಸಾಗಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಡಾ. ಸಿದ್ಧಣ್ಣ ಮೇಟಿ ಅಭಿಪ್ರಾಯಪಟ್ಟರು.
ಗೋವಾದ ವಾಸ್ಕೊದಲ್ಲಿ ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ರವರ 137 ನೇಯ ಜನ್ಮ ದಿನದ ಕಾರ್ಯಕ್ರಮದಲ್ಲಿ ಮಿರ್ಜಾ ಇಸ್ಮಾಯಿಲ್ ರವರ ಭಾವಚಿತ್ರಕ್ಕೆ ಪುಷ್ಪ ಹಾರ ಸಮರ್ಪಿಸಿ ಸಿದ್ಧಣ್ಣ ಮೇಟಿ ಮಾತನಾಡುತ್ತಿದ್ದರು.
ಗೋವಾದಲ್ಲಿ 30 ಕ್ಕೂ ಹೆಚ್ಚು ಕನ್ನಡ ಸಂಘಟನೆಗಳಿವೆ. ಈ ಎಲ್ಲ ಸಂಘಟನೆಗಳ ಬೇಡಿಕೆ ಕನ್ನಡ ಭವನ ನಿರ್ಮಾಣವಾಗಬೇಕು ಎಂಬುದೇ ಆಗಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನವೂ ಮುಂದುವರೆದಿದೆ. ಗೋವಾದಲ್ಲಿ ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಲ್ಲಿಯೂ ಕನ್ನಡಿಗರ ಪಾಲಿದೆ ಎಂದು ಸಿದ್ಧಣ್ಣ ಮೇಟಿ ನುಡಿದರು.
ಈ ಸಂದರ್ಭದಲ್ಲಿ ವಿಜಯಪುರ ಜಿ.ಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ಬಂಜಾರ ಸಮಾಜದ ರಾಷ್ಟ್ರೀಯ ಕಾರ್ಯದರ್ಶಿ ಸುರೇಶ್ ರಜಪೂತ್, ಕಸಾಪ ಗೋವಾ ರಾಜ್ಯ ಘಟಕದ ಗೌ. ಕಾರ್ಯದರ್ಶಿ ನಾಗರಾಜ ಗೋಂದಕರ್, ಪ್ರಕಾಶ ಭಟ್, ಕಸಾಪ ಪರಿಶಿಷ್ಠ ಜಾತಿ ಪ್ರತಿನಿಧಿ ತವರಪ್ಪ ಲಮಾಣಿ , ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![BY-Vijayendra](https://www.udayavani.com/wp-content/uploads/2024/12/BY-Vijayendra-1-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ](https://www.udayavani.com/wp-content/uploads/2024/12/Center-150x78.jpg)
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
![ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ](https://www.udayavani.com/wp-content/uploads/2024/12/Cricket-1-1-150x74.jpg)
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
![Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ](https://www.udayavani.com/wp-content/uploads/2024/12/Chrismas1-150x94.jpg)
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
![ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!](https://www.udayavani.com/wp-content/uploads/2024/12/Dubai1-150x100.jpg)
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
![ಲ್ಯಾಂಬೆತ್ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ](https://www.udayavani.com/wp-content/uploads/2024/12/Lambeth-1-150x58.jpg)
ಲ್ಯಾಂಬೆತ್ಗೆ ಸಚಿವ ಎಂ.ಬಿ.ಪಾಟೀಲ್ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.