ಎನ್‌ಎಂಎಂಸಿಯಿಂದ ಎರಡು ಪ್ರಯೋಗಾಲಯ ಸ್ಥಾಪನೆ


Team Udayavani, Jul 22, 2020, 5:17 PM IST

ಎನ್‌ಎಂಎಂಸಿಯಿಂದ ಎರಡು ಪ್ರಯೋಗಾಲಯ ಸ್ಥಾಪನೆ

ನವಿಮುಂಬಯಿ, ಜು. 21: ದಿನದಿಂದ ದಿನಕ್ಕೆ ನಗರದಲ್ಲಿ ಕೋವಿಡ್ ಸೋಂಕು ಉಲ್ಬಣಗೊಳ್ಳುತ್ತಿದ್ದು, ಮುಂದಿನ ಎರಡು-ಮೂರು ವಾರಗಳ ಕಾಲ ನಿರ್ಣಾಯಕವಾಗಲಿದೆ ಎಂದು ನವಿಮುಂಬಯಿ ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿದೆ.

ನವಿಮುಂಬಯಿ ಮಹಾನಗರ ಪಾಲಿಕೆಯು ಕೋವಿಡ್ ವಿರುದ್ಧ ಹೊರಾಡಲು ತನ್ನ ಕ್ರಮಗಳನ್ನು ಹೆಚ್ಚಿಸುತ್ತಿದೆ, ಕಳೆದ ವಾರ ಪ್ರಾರಂಭವಾದ ಆ್ಯಂಟಿಜೆನ್‌ ಪರೀಕ್ಷೆಯ ಹೊರತಾಗಿ, ಎನ್‌ ಎಂಎಂಸಿ ಕೋವಿಡ್‌ ಪರೀಕ್ಷೆಗಳಿಗಾಗಿ ಎರಡು ಪ್ರಯೋಗಾಲಯಗಳನ್ನು ಸ್ಥಾಪಿಸಲು ಪ್ರಾರಂಭಿಸಿದ್ದು, ಪರಿಣಾಮಕಾರಿ ಸಂಪರ್ಕ ಪತ್ತೆ ಮತ್ತು ನಿಯಂತ್ರಣಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ.

15 ದಿನಗಳಲ್ಲಿ ಲ್ಯಾಬ್‌ಗಳು ಸಿದ್ಧ :  ಎನ್‌ಎಂಎಂಸಿ ತನ್ನ ನಿವಾಸಿಗಳ ಸ್ವ್ಯಾಬ್‌ ಮಾದರಿಗಳನ್ನು ಮುಂಬಯಿ ಅಥವಾ ಖಾಸಗಿ ಪ್ರಯೋಗಾಲಯಗಳಿಗೆ ಪರೀಕ್ಷಿಸಲು ಕಳುಹಿಸುತ್ತಿದ್ದು, ವರದಿ ಪಡೆಯಲು 4-5ದಿನ ತಗುಲುತ್ತಿತ್ತು. ಕಳೆದ ವಾರ ಆ್ಯಂಟಿಜೆನ್‌ ಪರೀಕ್ಷೆಯ ಪರಿಚಯ ಮೂಲಕ 30 ನಿಮಿಷದಲ್ಲಿ ಕೋವಿಡ್ ವರದಿ ಪಡೆಯಬಹುದು, ನಿಗಮವು ಎರಡು ಲ್ಯಾಬ್‌ಗಳನ್ನು ಸ್ಥಾಪಿಸಲು ಯಂತ್ರೋಪಕರಣಗಳಿಗೆ ಆದೇಶಿಸಿದ್ದು, ಅದು ದಿನಕ್ಕೆ 300 ಮಾದರಿಗಳನ್ನು ಪರೀಕ್ಷಿಸುತ್ತದೆ. ಮುಂದಿನ 15 ದಿನಗಳಲ್ಲಿ ಲ್ಯಾಬ್‌ಗಳು ಸಿದ್ಧವಾಗುತ್ತವೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

11 ಸಾವಿರ ದಾಟಿದ ಕೋವಿಡ್‌ ಪ್ರಕರಣ : ಎನ್‌ಎಂಎಂಸಿಯಲ್ಲಿ ಕೆಲವು ದಿನಗಳಿಂದ ಪ್ರತಿದಿನ 200ಕ್ಕೂ ಅಧಿಕ ಪ್ರಕರಣಗಳನ್ನು ಪಡೆಯುತ್ತಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 11 ಸಾವಿರ ದಾಟಿದೆ. ಸೋಂಕಿ ಚಿಕಿತ್ಸೆಗೆ ಆಸ್ಪತ್ರೆಗಳ ಆವಶ್ಯಕತೆಯೂ ಹೆಚ್ಚಾಗಿದೆ. ಹೆಚ್ಚಿನ ಹಾಸಿಗೆಗಳನ್ನು ಆಮ್ಲಜನಕದ ಸೌಲಭ್ಯ ಸಜ್ಜುಗೊಳಿಸಲು ಮತ್ತು 400 ಐಸಿಯು ಹಾಸಿಗೆಗಳನ್ನು ಲಭ್ಯಗೊಳಿಸುವಂತೆ ಖಾಸಗಿ ಆಸ್ಪತ್ರೆಗಳನ್ನು ಎನ್‌ ಎಂಎಂಸಿ ಕೇಳಿದೆ. ಕೋವಿಡ್‌ ಆಸ್ಪತ್ರೆಯಾಗಿ ಪರಿವರ್ತಿಸಲ್ಪಟ್ಟ ನಾಗರಿಕ ಆಸ್ಪತ್ರೆಗಳು ಆಮ್ಲಜನಕ ಮತ್ತು ಐಸಿಯು ಹಾಸಿಗೆಗಳು ಸೇರಿದಂತೆ 1,132 ಹಾಸಿಗೆಗಳನ್ನು ಹೊಂದಿರುವ ಸಿಡ್ಕೊ ಪ್ರದರ್ಶನ ಕೇಂದ್ರದಲ್ಲಿ ಕೋವಿಡ್‌ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. 1,800ಕ್ಕೂ ಅಧಿಕ ವೈದ್ಯರನ್ನು, ಸುಮಾರು 2,000 ದಾದಿಯರನ್ನು ಮತ್ತು 1,600 ಹಾಸಿಗೆ ಸಹಾಯಕರನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಲು ಚಾಲನೆ ನೀಡಿದೆ.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.