ಮಲಾಡ್‌, ಸಾಂತಾಕ್ರೂಜ್‌ ನಿರಂಕರಿ ಭವನಗಳಲ್ಲಿ  ಲಸಿಕೆ ಕೇಂದ್ರ ಪ್ರಾರಂಭ


Team Udayavani, May 25, 2021, 7:44 PM IST

Vaccine center start

ಮುಂಬಯಿ: ಸಂತ ನಿರಂಕರಿ ಮಿಷನ್‌ ಸಾಂತಾಕ್ರೂಜ್‌ನಲ್ಲಿರುವ ಸತ್ಸಂಗ್‌ ಭವನದಲ್ಲಿ ಕೋವಿಡ್‌ ಲಸಿಕೆ ಕೇಂದ್ರವನ್ನು ಮುಂಬಯಿ ಮಹಾನಗರ ಪಾಲಿಕೆ ಲಭ್ಯಗೊಳಿಸಿದೆ. ಮೇ 20ರಂದು ಮಲಾಡ್‌ ಪೂರ್ವದ ಕುರಾರ್‌ ಗ್ರಾಮದ ಸಂತ ನಿರಂಕರಿ ಸತ್ಸಂಗ ಭವನದಲ್ಲಿ ಲಸಿಕೆ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಮೊದಲ ದಿನವೇ 74 ನಾಗರಿಕರಿಗೆ ಬಿಎಂಸಿ ಲಸಿಕೆ ನೀಡಿದೆ.

ಕೇಂದ್ರವನ್ನು ಶಾಸಕ ಮನೋಜ್‌ ಕೋಟಕ್‌ ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಸ್ಥಳೀಯ ಕೌನ್ಸಿಲರ್‌ ವಿನೋದ್‌ ಮಿಶ್ರಾ, ಸಂತ ನಿರಂಕರಿ ಮಂಡಲದ ವಲಯ ಸಂಯೋಜಕರಾದ ಶಂಭುನಾಥ ತಿವಾರಿ ಮತ್ತು ಆರೋಗ್ಯ ಇಲಾಖೆಯ ಡಾ| ರುತುಜಾ ಬಾವಸ್ಕರ್‌ ಉಪಸ್ಥಿತರಿದ್ದರು. ನಿರಂಕರಿ ಭವನ ದಲ್ಲಿ ಸ್ಥಳಾವಕಾಶ ಕಲ್ಪಿಸಿದ್ದಕ್ಕಾಗಿ ಶಾಸಕ ಮತ್ತು ಕಾರ್ಪೊರೇಟರ್‌ ಸಂತ ನಿರಂಕರಿ ಮಂಡಲಕ್ಕೆ ಧನ್ಯವಾದ ಅರ್ಪಿಸಿದರು. ಎರಡನೇ ಕೇಂದ್ರವನ್ನು ಮೇ 21ರಂದು ಸಂತ ನಿರಂಕಾರಿ ಸತ್ಸಂಗ್‌ ಭವನ, ದಾವರಿ ನಗರದಲ್ಲಿ  ಪ್ರಾರಂಭಿಸಲಾಗಿದೆ.

ಈ ಸಂದರ್ಭದಲ್ಲಿ ಶಿವಸೇನೆ ಮಹಿಳಾ ಶಾಖೆಯ ಮುಖ್ಯಸ್ಥೆ ನಂದಾ ಶಿಂಧೆ ಮತ್ತು ಮಂಡಳಿಯ ಸ್ಥಳೀಯ ವ್ಯವಸ್ಥಾಪಕರು ಉಪಸ್ಥಿತರಿದ್ದರು. ಸಂತ ನಿರಂಕರಿ ಮಿಷನ್‌ನ ನಿಸ್ವಾರ್ಥ ಕಾರ್ಯವನ್ನು ಗಣ್ಯರು ಶ್ಲಾಘಿಸಿದರು. ಇದಕ್ಕೂ ಮುನ್ನ ಮೇ 14ರಂದು ಚೆಂಬೂರಿನ ಮಹುಲ್‌ ರಸ್ತೆಯ ಸಂತ ನಿರಂಕರಿ ಸತ್ಸಂಗ್‌ ಭವನದಲ್ಲಿ ಲಸಿಕೆ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಬಿಎಂಸಿಯ ಯೋಜನೆಯ ಪ್ರಕಾರ ಈ ಎಲ್ಲ ಲಸಿಕೆ ಕೇಂದ್ರಗಳು ನಿಯಮಿತವಾಗಿ ಕಾರ್ಯನಿರ್ವಹಿಸಲಿವೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.