ವಸಾಯಿರೋಡ್‌ ಜಿಎಸ್‌ಬಿ ಬಾಲಾಜಿ ಮಂದಿರ: ಲಲಿತ ಸಹಸ್ರನಾಮ


Team Udayavani, Oct 3, 2017, 11:50 AM IST

30-Mum06.jpg

 ಮುಂಬಯಿ: ವಸಾಯಿರೋಡ್‌ ಪಶ್ಚಿಮ ಗೌಡ ಸಾರಸ್ವತ ಬ್ರಾಹ್ಮಣ ಜಿಎಸ್‌ಬಿ ಬಾಲಾಜಿ ಸೇವಾ ಸಮಿತಿಯವರ ಬಾಲಾಜಿ ಮಂದಿರದಲ್ಲಿ ಸಮಿತಿಯ ಮಹಿಳಾ ವಿಭಾಗದವರಿಂದ ಶ್ರೀಮತಿ ಅನ್ನಪೂರ್ಣಾ ಮನೋಹರ ಶೆಣೈ ಅವರ ನೇತೃತ್ವದಲ್ಲಿ ನವರಾತ್ರಿಯ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮ ನೆರವೇರಿತು.

ಲಲಿತಾ ಪಂಚಮಿ ದಿನದಂದು ಲಲಿತ ಸಹಸ್ರನಾ ಮವೂ ಸಾಮೂಹಿಕವಾಗಿ ಪಠಿಸಿ ದೇವರಿಗೆ ಕುಂಕುಮಾರ್ಚನೆ ಮಾಡಲಾಯಿತು. ಅನಂತರ ಮಹಿಳಾ ವಿಭಾಗದವರಿಂದ ಭಜನ ಕಾರ್ಯಕ್ರಮ ನಡೆಯಿತು. ವೆಂಕಟರಮಣ ಮತ್ತು ಮಂದಿರದ ಲಕ್ಷ್ಮೀ ದೇವಿಗೆ ಹಾಗೂ ಇತರ ಪರಿವಾರ ದೇವರಿಗೆ ಆರತಿ ಬೆಳಗಿಸಲಾಯಿತು. ಅನಂತರ ತೀರ್ಥ ಪ್ರಸಾದ ವಿತರಣೆ, ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಸಮಿತಿಯ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯರ ಉಸ್ತುವಾರಿಯಲ್ಲಿ ಈ ಧಾರ್ಮಿಕ ಕಾರ್ಯಕ್ರಮವು ಅದ್ದೂರಿಯಾಗಿ ಜರಗಿತು. ಸಮಾಜದ ಮಹಿಳೆಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಪೂಜೆಯ ಪ್ರಯೋಜನವನ್ನು ಪಡೆದುಕೊಂಡರು. 

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಕರ್ನಾಟಕ ಸಂಘ ಕತಾರ್‌: ಮಹಿಳಾ ಮತ್ತು ಮಕ್ಕಳ ಪ್ರತಿಭಾನ್ವೇಷಣೆ-2025

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಮನದ ಮಾತು ಎಂದರೇನು:ಅರಿವಿರುವುದು ಗೋಚರ, ಅರಿವಿಲ್ಲದ್ದು ಅಗೋಚರ!

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

ಈ ಬಾರಿ ಫ್ಲೋರಿಡಾದ ಲೇಕ್‌ಲ್ಯಾಂಡ್‌ನ‌ಲ್ಲಿ ನಾವಿಕೋತ್ಸವ

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

Desi Swara: ವಿಮಾನ ಪ್ರಯಾಣಗಳಲ್ಲಿ ನವರಸಾನುಭವಗಳು ಮತ್ತು ಫ‌ಜೀತಿಯ ಕ್ಷಣ!!

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

ಲಂಡನ್‌: ವಿಶ್ವದಲ್ಲೇ ಪ್ರಥಮ ಬಾರಿಗೆ “ಪುರಂದರ ನಮನ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.