Swimming: ಧೀನಿಧಿ ದೇಸಿಂಘು ದಾಖಲೆ

ನ್ಯಾಶನಲ್‌ ಗೇಮ್ಸ್‌: 5 ಚಿನ್ನ , 2 ಬೆಳ್ಳಿ ; ಅಗ್ರಸ್ಥಾನದಲ್ಲಿ ಕರ್ನಾಟಕ

Team Udayavani, Jan 29, 2025, 11:38 PM IST

Swimming: ಧೀನಿಧಿ ದೇಸಿಂಘು ದಾಖಲೆ

ಡೆಹ್ರಾಡೂನ್‌: ಇಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಗೇಮ್ಸ್‌ನಲ್ಲಿ ರಾಜ್ಯದ 14 ವರ್ಷದ ಈಜು ತಾರೆ, ಕಳೆದ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತ ಪ್ರತಿನಿಧಿಸಿದ್ದ ಧೀನಿಧಿ ದೇಸಿಂಘು 3 ಚಿನ್ನದ ಪದಕ ಕೊರಳಿಗೇರಿಸಿಕೊಂಡಿದ್ದಾರೆ. ಜತೆಗೆ ಮಹಿಳೆಯರ 200 ಮೀ. ಫ್ರೀಸ್ಟೆ „ಲ್‌ನಲ್ಲಿ ನೂತನ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದಾರೆ.

200 ಮೀ. ಫ್ರೀಸ್ಟೆ „ಲ್‌, 100 ಮೀ. ಬಟರ್‌ಫ್ಲೈ ಮತ್ತು 4×100 ಮೀ. ಫ್ರೀಸ್ಟೆ „ಲ್‌ ರಿಲೇಯಲ್ಲಿ ಧೀನಿಧಿ ಬಂಗಾರ ಗೆದ್ದರು. ಮೊದಲನೇ ದಿನ ಕರ್ನಾಟಕ 5 ಚಿನ್ನ, 2 ಬೆಳ್ಳಿ ಜಯಿಸಿದ್ದು, ಪದಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಮಹಿಳಾ 200 ಮೀ. ಫ್ರೀಸ್ಟೆ „ಲ್‌ನಲ್ಲಿ ದೀನಿಧಿ ದೇಸಿಂಘು 2:03.24 ನಿಮಿಷದಲ್ಲಿ ಗುರಿ ತಲುಪಿ ರಾಷ್ಟ್ರೀಯ ದಾಖಲೆ ಸಹಿತ ಚಿನ್ನ ಗೆದ್ದರು. ಕರ್ನಾಟಕದವರೇ ಆದ ಹಾಶಿಕಾ ರಾಮಚಂದ್ರ (2:07.08) ಅವರ 2022ರ ದಾಖಲೆ ಪತನಗೊಂಡಿತು.

ಪುರುಷರ 200 ಮೀ. ಫ್ರೀಸ್ಟೆ „ಲ್‌ ನಲ್ಲಿ ರಾಜ್ಯದ ಶ್ರೀಹರಿ ನಟರಾಜ್‌ (1:50.57) ಚಿನ್ನ ಗೆದ್ದರು. ಅನೀಶ್‌ ಗೌಡ (1:52.42) ಅವರಿಗೆ ಬೆಳ್ಳಿ ಒಲಿಯಿತು. ಮಹಿಳೆಯರ 100 ಮೀ. ಬಟರ್‌ಫ್ಲೆ „ನಲ್ಲಿ ದೇಸಿಂಘು ಚಿನ್ನ (1:03.62), ನೈಶಾ ಶೆಟ್ಟಿ (1:04.81) ಬೆಳ್ಳಿ ಜಯಿಸಿದರು. ಪುರುಷರ 4×100 ಮೀ.ಫ್ರೀಸ್ಟೆ „ಲ್‌ನಲ್ಲಿ ರಾಜ್ಯಕ್ಕೆ ಬಂಗಾರ ಒಲಿಯಿತು.

ಟಾಪ್ ನ್ಯೂಸ್

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

1-manu-bhaker

BBC; ಸ್ಟಾರ್‌ ಪಿಸ್ತೂಲ್‌ ಶೂಟರ್‌ ಮನು ಭಾಕರ್‌ ವರ್ಷದ ಆಟಗಾರ್ತಿ

1-ranaji

Ranji Trophy ಸೆಮಿಫೈನಲ್‌: ದೊಡ್ಡ ಮೊತ್ತದ ಸೂಚನೆಯಿತ್ತ ವಿದರ್ಭ

1-wpl

WPL; ಭರ್ಜರಿ ಜಯ:ಆರ್‌ಸಿಬಿ ಅಜೇಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Siddaramaiah

ಇ-ಖಾತಾ ಸಮಸ್ಯೆ: ಇಂದು ಸಿಎಂ ವೀಡಿಯೋ ಸಂವಾದ

Gangaarathi

Varanasi: ಹೆಚ್ಚಿದ ಜನರ ಭೇಟಿ: 26ರವರೆಗೆ ವಾರಾಣಸಿ ಗಂಗಾ ಆರತಿ ರದ್ದು

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.