![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jul 29, 2024, 8:37 AM IST
ಹೊನ್ನಾವರ: ಜುಲೈ 20 ರಿಂದ 27ರ ವರೆಗೆ ಗ್ಯೂಮ್ರಿ, ಅರ್ಮೇನಿಯ ದೇಶದಲ್ಲಿ ನಡೆದ 23ನೇ IPCA ವಿಶ್ವ ಮಟ್ಟದ ವೈಯುಕ್ತಿಕ ಚೆಸ್ ಚಾಂಪಿಯನ್ ಶಿಫ್ ನಲ್ಲಿ ಹೊನ್ನಾವರದ ಸಿ.ಎಮ್. ಸಮರ್ಥ ಜಗದೀಶ್ ರಾವ್, 9 ಸುತ್ತಿನಲ್ಲಿ 6 ಪಂದ್ಯ ಗೆದ್ದು ವೀಲ್ ಚೆಯರ್ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ನಮ್ಮ ದೇಶದ ಕೀರ್ತಿ ಪತಾಕೆಯನ್ನು ಅರ್ಮೇನಿಯದಲ್ಲಿ ಹಾರಿಸಿದ್ದಾನೆ.
ಚೆಸ್ ಚಾಂಪಿಯನ್ ಶಿಫ್ ನಲ್ಲಿ 14 ದೇಶಗಳಿಂದ 52 ಆಟಗಾರರು ಭಾಗವಹಿಸಿದ್ದರು.
ಈ ಸ್ಪರ್ಧೆಯಲ್ಲಿ ತನಗಿಂತ ಬಲಶಾಲಿ ಆಟಗಾರ, 2027 ರೇಟಿಂಗ್ ಇರುವ IM: Campos E ಹಾಗೂ 2034 ರೇಟಿಂಗ್ ಇರುವ FM: velanta vit ಮತ್ತು 1903 ರೇಟಿಂಗ್ ಇರುವ Tsapalin Sergey ಯೊಂದಿಗೆ ಜಯಗಳಿಸಿ. ತನ್ನ ರೇಟಿಂಗ್ ನಲ್ಲಿ 38 ಅಂಕ ಹೆಚ್ಚಿಸಿ ಈಗಿನ ರೇಟಿಂಗ್ 1796 ರಿಂದ 1835 ಕ್ಕೆ ಏರಿಸಿ ಕೊಂಡಿದ್ದಾನೆ.
ಈತ ಕೆನರಾ ಬ್ಯಾಂಕಿನ ನಿವೃತ್ತ ಉದ್ಯೋಗಿ ಶ್ರಿ ಜಗದೀಶ್ ರಾವ್ ಬಿ ಎಸ್. ಹಾಗೂ ಐಟಿಐ ತರಬೇತಿ ಅಧಿಕಾರಿ ಶ್ರೀಮತಿ ವಿನುತಾ ಭಟ್ ಇವರ ಹೆಮ್ಮೆಯ ಪುತ್ರ.
ಅಲ್ಲದೆ ನಮ್ಮ ಭಾರತದಿಂದ 5 ಆಟಗಾರರು ಭಾಗವಹಿಸಿದ್ದರು. ತಮಿಳುನಾಡಿನ ಕುಮಾರಿ: ಶೆರೋನ್ ರಾಕೇಲ್ ಎಬಿ 9 ಸುತ್ತಿನಲ್ಲಿ 2.5 ಅಂಕಗಳಿಸಿ ಜೂನಿಯರ್ ಗರ್ಲ್ಸ್ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾಳೆ.
ಇದನ್ನೂ ಓದಿ: World Tiger Day: ಕಂಡನಾ ಹುಲಿರಾಯನು…ಹುಲಿಯೊಂದಿಗೆ ಮುಖಾಮುಖಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.