Bengaluru Chinnaswamy stadium; ಟೆಸ್ಟ್‌ ಆತಿಥ್ಯಕ್ಕೆ 50 ವರ್ಷ; ಟೆಸ್ಟ್‌ ಸಂಖ್ಯೆ 25


Team Udayavani, Oct 16, 2024, 7:20 AM IST

50th year for Bengaluru Chinnaswamy stadium

ಬೆಂಗಳೂರು: ಭಾರತ- ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯದ ವೇಳೆ ಬೆಂಗಳೂರಿನ “ಎಂ. ಚಿನ್ನಸ್ವಾಮಿ ಸ್ಟೇಡಿಯಂ’ ಅವಳಿ ಸಂಭ್ರಮ ದಲ್ಲಿ ಮಿಂದೇಳಲಿದೆ. ಮೊದಲನೆಯದಾಗಿ ಇಲ್ಲಿನ ಟೆಸ್ಟ್‌ ಆತಿಥ್ಯಕ್ಕೆ 50 ವರ್ಷ ತುಂಬಲಿದೆ. ಹಾಗೆಯೇ ಇದು ಈ ಅಂಗಳದಲ್ಲಿ ನಡೆಯಲಿರುವ 25ನೇ ಟೆಸ್ಟ್‌ ಪಂದ್ಯವಾಗಿದೆ.

1974ರ ನವೆಂಬರ್‌ 22-27ರಂದು ವೆಸ್ಟ್‌ ಇಂಡೀಸ್‌ ವಿರುದ್ಧ ಇಲ್ಲಿ ಮೊದಲ ಟೆಸ್ಟ್‌ ಪಂದ್ಯವನ್ನು ಆಡಲಾಗಿತ್ತು. ವಿಂಡೀಸ್‌ ಕ್ರಿಕೆಟಿನ ಮಹಾನ್‌ ಬ್ಯಾಟರ್‌ಗಳಾಗಿ ರೂಪುಗೊಂಡ ಗಾರ್ಡನ್‌ ಗ್ರೀನಿಜ್‌ ಮತ್ತು ವಿವಿಯನ್‌ ರಿಚರ್ಡ್ಸ್‌ ಇದೇ ಪಂದ್ಯದ ಮೂಲಕ ಟೆಸ್ಟ್‌ ಪದಾರ್ಪಣೆ ಮಾಡಿದ್ದು ಬೆಂಗಳೂರು ಪಾಲಿಗೊಂದು ಹೆಮ್ಮೆ. ಆದರೆ ಮನ್ಸೂರ್‌ ಅಲಿ ಖಾನ್‌ ಪಟೌಡಿ ನೇತೃತ್ವದ ಭಾರತದ ಪಾಲಿಗೆ ಇದೊಂದು ಕಹಿ ನೆನಪಿನ ಪಂದ್ಯವಾಗಿತ್ತು. ಕ್ಲೈವ್‌ ಲಾಯ್ಡ ಪಡೆಯ ವಿರುದ್ಧ 267 ರನ್ನುಗಳ ಭಾರೀ ಸೋಲು ಎದುರಾಗಿತ್ತು!

ಭಾರತದ 5ನೇ ಮೈದಾನ

ಚಿನ್ನಸ್ವಾಮಿ ಸ್ಟೇಡಿಯಂ 25 ಟೆಸ್ಟ್‌ ಪಂದ್ಯಗಳ ಆತಿಥ್ಯ ವಹಿಸುತ್ತಿರುವ ಭಾರತದ 5ನೇ ಮೈದಾನ. ದಾಖಲೆ ಕೋಲ್ಕತಾ ಈಡನ್‌ ಗಾರ್ಡನ್ಸ್‌ ಹೆಸರಲ್ಲಿದೆ. ಇಲ್ಲಿ ಆಡಲಾದ ಟೆಸ್ಟ್‌ ಪಂದ್ಯಗಳ ಸಂಖ್ಯೆ 42. ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ ಮತ್ತು ಡೆಲ್ಲಿಯ ಫಿರೋಜ್‌ ಶಾ ಕೋಟ್ಲಾದಲ್ಲಿ (ಈಗ ಅರುಣ್‌ ಜೇಟಿÉ ಸ್ಟೇಡಿಯಂ) ತಲಾ 35, ಮುಂಬಯಿಯ ವಾಂಖೇಡೆ ಸ್ಟೇಡಿಯಂನಲ್ಲಿ 26 ಟೆಸ್ಟ್‌ಗಳನ್ನು ಆಡಲಾಗಿದೆ.

ಒಂದೇ ನಗರದಲ್ಲಿ ಅತೀ ಹೆಚ್ಚು ಟೆಸ್ಟ್‌ಗಳನ್ನಾಡಿಸಿದ ಭಾರತೀಯ ದಾಖಲೆ ಮುಂಬಯಿಗೆ ಸಲ್ಲುತ್ತದೆ. ವಾಂಖೇಡೆಯಲ್ಲಿ 26 ಹಾಗೂ ಬ್ರೆಬೋರ್ನ್ನಲ್ಲಿ 18, ಹೀಗೆ 44 ಟೆಸ್ಟ್‌ಗಳಿಗೆ ಮುಂಬಯಿ ಆತಿಥ್ಯ ವಹಿಸಿದೆ.

ಲಾರ್ಡ್ಸ್‌ ವಿಶ್ವದಾಖಲೆ

ವಿಶ್ವದಲ್ಲೇ ಅತ್ಯಧಿಕ ಟೆಸ್ಟ್‌ ಪಂದ್ಯಗಳ ಆತಿಥ್ಯ ವಹಿಸಿದ ದಾಖಲೆ ಲಂಡನ್‌ನ ಲಾರ್ಡ್ಸ್‌ ಕ್ರೀಡಾಂಗಣದ ಹೆಸರಲ್ಲಿದೆ. ಇಲ್ಲಿ ಆಡಲಾದ ಟೆಸ್ಟ್‌ ಪಂದ್ಯಗಳ ಸಂಖ್ಯೆ 147. “ಟೆಸ್ಟ್‌ ಶತಕ’ ಬಾರಿಸಿದ ವಿಶ್ವದ ಉಳಿದ 3 ಕ್ರೀಡಾಂಗಣಗಳೆಂದರೆ ಮೆಲ್ಬರ್ನ್ (116), ಸಿಡ್ನಿ (112) ಮತ್ತು ಓವಲ್‌ (107).

ಟಾಪ್ ನ್ಯೂಸ್

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

13

ಪುರಾಣ ಪ್ರಸಂಗ ಕಾಯಕಲ್ಪ-ಯಕ್ಷಗಾನದ ಸಾಂಪ್ರದಾಯಿಕ ಆವರಣದ ಸೌಂದರ್ಯ, ಔಚಿತ್ಯ ಪ್ರಜ್ಞೆ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test; ಭಾರತ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಸರಣಿ: ಪ್ರಕೃತಿ ಸಹಕರಿಸಿದರೆ ಬೆಂಗಳೂರು ಪಂದ್ಯ

Test; ಭಾರತ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಸರಣಿ: ಪ್ರಕೃತಿ ಸಹಕರಿಸಿದರೆ ಬೆಂಗಳೂರು ಪಂದ್ಯ

Hockey auction: Udita is an expensive player

Hockey auction: ಉದಿತಾ ದುಬಾರಿ ಆಟಗಾರ್ತಿ

PAKvsENG: Kamran Ghulam’s century that troubled Babar Azam

PAKvsENG: ಬಾಬರ್‌ ಅಜಂಗೆ ಸಂಕಷ್ಟ ತಂದ ಕಮ್ರಾನ್‌ ಘುಲಾಂ ಶತಕ

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

7-sagara

Sagara: ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾಗಲೇ ಕುಸಿದು ಬಿದ್ದು ಶಿಕ್ಷಕ ಮೃತ್ಯು

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

Canadaದಲ್ಲಿ ಆರ್‌ ಎಸ್‌ ಎಸ್‌ ನಿಷೇಧಿಸಿ, ಭಾರತೀಯ ರಾಯಭಾರಿಗಳ ಮೇಲೆ ನಿರ್ಬಂಧ ಹೇರಿ: ಸಿಂಗ್

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.