T20 World Cup: ಆಸೀಸ್ ಗೆ ಸೋಲುಣಿಸಿದ ಅಫ್ಘಾನ್; ರೋಚಕ ಘಟ್ಟದತ್ತ ಸೂಪರ್ 8


Team Udayavani, Jun 23, 2024, 9:33 AM IST

Afghanistan have Beaten Australia in T20 World cup Super 8 match

ಕಿಂಗ್ಸ್ ಟೌನ್: ಐಸಿಸಿ ಟಿ20 ವಿಶ್ವಕಪ್ 2024 ಮತ್ತೊಂದು ಅಚ್ಚರಿಯ ಫಲಿತಾಂಶಕ್ಕೆ ಕಾರಣವಾಗಿದೆ. ಸತತ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸಾಗುತ್ತಿದ್ದ ಬಲಿಷ್ಠ ಆಸ್ಟ್ರೇಲಿಯಾಗೆ ಅಫ್ಘಾನಿಸ್ತಾನ ಕಡಿವಾಣ ಹಾಕಿದೆ. ಸೂಪರ್ 8 ಹಂತದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಸೆಮಿ ಆಸೆ ಜೀವಂತವಾಗಿರಿಸಿಕೊಂಡಿದೆ.

ಕಿಂಗ್ಸ್ ಟೌನ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನ್ 6 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿದರೆ, ಆಸೀಸ್ ತಂಡವು ಕೇವಲ 127 ರನ್ ಮಾಡಲು ಮಾತ್ರ ಶಕ್ತವಾಯಿತು. ಈ ಮೂಲಕ ಅಫ್ಘಾನ್ 21 ರನ್ ಅಂತರದ ಗೆಲುವು ಸಾಧಿಸಿತು.

ಟಾಸ್ ಸೋತರೂ ಬ್ಯಾಟಿಂಗ್ ಅವಕಾಶ ಪಡೆದ ಅಫ್ಘಾನ್ ಗೆ ಗುರ್ಬಾಜ್ ಮತ್ತು ಜದ್ರಾನ್ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್ ಗೆ 118 ರನ್ ಒಟ್ಟುಗೂಡಿಸಿದ ಅವರು ಕೂಟದ ಮೂರನೇ ಶತಕದ ಜೊತೆಯಾಟವಾಡಿದರು. ಬೌಲರ್ ಗಳಿಗೆ ನೆರವು ನೀಡುತ್ತಿದ್ದ ಪಿಚ್ ನಲ್ಲಿ ಎಚ್ಚರಿಕೆಯ ಆಟವಾಡಿದ ಗುರ್ಬಾಜ್ 49 ಎಸೆತಗಳಲ್ಲಿ 60 ರನ್ ಮಾಡಿದರೆ, ಇಬ್ರಾಹಿಂ ಜದ್ರಾನ್ 48 ಎಸೆಗಳಲ್ಲಿ 51 ರನ್ ಗಳಿಸಿದರು.

ಇವರಿಬ್ಬರು ಔಟಾದ ಬಳಿಕ ಅಫ್ಘಾನ್ ಸತತ ವಿಕೆಟ್ ಕಳೆದುಕೊಂಡಿತು. ಜನ್ನತ್ 13 ರನ್, ನಬಿ 10 ರನ್ ಮಾಡಿದ್ದೆ ಬಳಿಕದ ಸಾಧನೆ. ಆಸೀಸ್ ಪರ ಪ್ಯಾಟ್ ಕಮಿನ್ಸ್ ಸತತ ಎರಡನೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಕಿತ್ತು ವಿಶ್ವದಾಖಲೆ ಬರದರು.

ಇದನ್ನೂ ಓದಿ:T20 World Cup; ಎರಡು ಪಂದ್ಯದಲ್ಲಿ ಎರಡು ಹ್ಯಾಟ್ರಿಕ್: ವಿಶ್ವದಾಖಲೆ ಬರೆದ ಪ್ಯಾಟ್ ಕಮಿನ್ಸ್

ಗುರಿ ಬೆನ್ನತ್ತಿದ ಆಸೀಸ್ ಮೊದಲ ಓವರ್ ನಲ್ಲಿ ವಿಕೆಟ್ ಕಳೆದುಕೊಂಡಿರು. ಟ್ರಾವಿಸ್ ಹೆಡ್ ಅವರು ನವೀನ್ ಎಸೆತಕ್ಕೆ ಬೌಲ್ಡ್ ಆದರು. ಮ್ಯಾಕ್ಸವೆಲ್ 59 ರನ್ ಗಳಿಸಿದ್ದು ಬಿಟ್ಟರೆ ಬೇರೆ ಯಾರೂ ನಿಂತು ಆಡಲು ವಿಫಲರಾದರು.

ಅದ್ಭುತ ಬೌಲಿಂಗ್ ಮಾಡಿದ ಗುಲ್ಬದಿನ್ ನೈಬ್ ನಾಲ್ಕು ವಿಕೆಟ್ ಕಿತ್ತರೆ, ನವೀನ್ ಉಲ್ ಹಕ್ ಮೂರು ವಿಕೆಟ್ ಪಡೆದರು.

ಈ ಗೆಲುವಿನೊಂದಿಗೆ ಅಫ್ಘಾನ್ ನ ಸೂಪರ್ 8 ಆಸೆ ಜೀವಂತವಾಗಿದೆ. ಭಾರತ ಸತತ ಎರಡು ಗೆಲುವಿನೊಂದಿಗೆ ಬಹುತೇಕ ಸೆಮಿ ಎಂಟ್ರಿ ಪಡೆದಿದೆ. ಅಫ್ಘಾನ್ ಮುಂದಿನ ಪಂದ್ಯದಲ್ಲಿ ಬಾಂಗ್ಲಾ ತಂಡವನ್ನು ಎದುರಿಸಲಿದೆ. ಮತ್ತೊಂದೆಡೆ ಆಸೀಸ್ ತಂಡವು ಭಾರತದ ವಿರುದ್ದ ಕೊನೆಯ ಪಂದ್ಯವಾಡಲಿದೆ.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pragyananda

Superbet Chess; 4ನೇ ಸುತ್ತಿನಲ್ಲಿ ಪ್ರಜ್ಞಾನಂದಗೆ ಗೆಲುವು

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.