T20 World Cup ಪಪುವಾ ವಿರುದ್ಧ ಗೆಲ್ಲಲು ಅಫ್ಘಾನ್‌ ಪ್ರಯತ್ನ


Team Udayavani, Jun 14, 2024, 6:13 AM IST

1-afghan

ಟ್ರಿನಿಡಾಡ್‌: ಇಲ್ಲಿನ ಟರೂಬದಲ್ಲಿರುವ ಬ್ರಿಯಾನ್‌ ಲಾರಾ ಮೈದಾನದಲ್ಲಿ ಶುಕ್ರವಾರ ನಡೆಯುವ ಪಂದ್ಯದಲ್ಲಿ ಕಣಕ್ಕಿಳಿಯಲು ಆಲ್‌ ರೌಂಡ್‌ ಅಫ್ಘಾನಿಸ್ಥಾನ ಮತ್ತು ಅನನುಭವಿ ಪಪುವಾ ನ್ಯೂ ಗಿನಿ ಸಿದ್ಧವಾಗಿದೆ. ಈ ಪಂದ್ಯದಲ್ಲಿ ಗೆದ್ದು ಸೂಪರ್‌-8 ಹಂತಕ್ಕೇರಲು ಅಫ್ಘಾನಿಸ್ಥಾನ ಕಣ್ಣಿಟ್ಟಿದೆ.

ಗ್ರೂಪ್‌ “ಸಿ’ಯಲ್ಲಿ 3ರಲ್ಲಿ ಮೂರೂ ಪಂದ್ಯಗಳನ್ನು ಗೆದ್ದಿರುವ ವೆಸ್ಟ್‌ ಇಂಡೀಸ್‌, 6 ಅಂಕಗಳೊಂದಿಗೆ ಈಗಾಗಲೇ ಸೂಪರ್‌-8ಕ್ಕೇರಿದೆ. ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಅಫ್ಘಾನಿಸ್ಥಾನ, 2ರಲ್ಲಿ 2 ಪಂದ್ಯ ಗೆದ್ದು 4 ಅಂಕ ಕಲೆಹಾಕಿದೆ. ಮುಖ್ಯವಾಗಿ, ಅಫ್ಘನ್‌ ನೆಟ್‌ರನ್‌ರೇಟ್‌ +5.225ರಷ್ಟಿದ್ದು, ಮುಂದಿನ ಹಂತಕ್ಕೇರಲು ಇದು ಹಾದಿ ಸುಗಮವಾಗಿಸಿದೆ. ನ್ಯೂಗಿನಿ ವಿರುದ್ಧ ಗೆದ್ದರೆ, ರಶೀದ್‌ ಖಾನ್‌ ಪಡೆಯ ಸೂಪರ್‌-8 ಪ್ರವೇಶ ಅಧಿಕೃತಗೊಳ್ಳಲಿದೆ.

ಟಿ20 ವಿಶ್ವಕಪ್‌ 2015ರಲ್ಲಿ ಒಮ್ಮೆ ಮಾತ್ರ ಪಪುವಾ ನ್ಯೂ ಗಿನಿ ಮತ್ತು ಆಫ್ಘನ್‌ ತಂಡಗಳು ಮುಖಾಮುಖೀಯಾಗಿದ್ದವು. ಇದರಲ್ಲಿ ಅಫ್ಘಾನಿಸ್ಥಾನ ಗೆದ್ದಿತ್ತು. ಹೀಗಾಗಿ, ಆಲ್‌ರೌಂಡರ್‌ಗಳೇ ಬಲವಾಗಿರುವ ಆಫ್ಘಾನ್‌, ಶುಕ್ರವಾರವೂ ಪ್ರಾಬಲ್ಯ ಮೆರೆಯುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

Ajinkya Rahane: ಲೀಸೆಸ್ಟರ್‌ ಶೈರ್‌ ಪರ ಕೌಂಟಿ ಆಡಲಿದ್ದಾರೆ ರಹಾನೆ

Ajinkya Rahane: ಲೀಸೆಸ್ಟರ್‌ ಶೈರ್‌ ಪರ ಕೌಂಟಿ ಆಡಲಿದ್ದಾರೆ ರಹಾನೆ

20

Superbet Classic Chess: ಸೂಪರ್‌ಬೆಟ್‌ ಕ್ಲಾಸಿಕ್‌ ಚೆಸ್‌; ಡಿ.ಗುಕೇಶ್‌ ಶುಭಾರಂಭ

19

Droupadi Murmu: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಅಥ್ಲೀಟ್‌ಗಳಿಗೆ ರಾಷ್ಟ್ರಪತಿ ಶುಭಾಶಯ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.