Afghanistan’s female: 3 ವರ್ಷಗಳ ಬಳಿಕ ಅಫ್ಘಾನ್‌ ಮಹಿಳೆಯರು ಕ್ರಿಕೆಟ್‌ ಕಣಕ್ಕೆ


Team Udayavani, Jan 29, 2025, 10:43 PM IST

Afghanistan’s female: 3 ವರ್ಷಗಳ ಬಳಿಕ ಅಫ್ಘಾನ್‌ ಮಹಿಳೆಯರು ಕ್ರಿಕೆಟ್‌ ಕಣಕ್ಕೆ

ಮೆಲ್ಬರ್ನ್: ಗುರುವಾರ ಅಫ್ಘಾನಿಸ್ಥಾನ ಮಹಿಳಾ ಕ್ರಿಕೆಟ್‌ ತಂಡದ ಪಾಲಿಗೆ ಸ್ಮರಣೀಯ ದಿನ ದಿನ. ತಾಲಿಬಾನ್‌ ಆಡಳಿತಕ್ಕೆ ಬೆದರಿ ದೇಶ ತೊರೆದಿದ್ದ ಅಫ್ಘಾನ್‌ನ 21 ಕ್ರಿಕೆಟ್‌ ಆಟಗಾರ್ತಿಯರು 3 ವರ್ಷಗಳ ಬಳಿಕ ಒಂದಾಗುತ್ತಿದ್ದಾರೆ. ಮೆಲ್ಬರ್ನ್ನ “ಜಂಕ್ಷನ್‌ ಓವಲ್‌’ ಮೈದಾನದಲ್ಲಿ ಪ್ರದರ್ಶನ ಪಂದ್ಯವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದು ಆಟಗಾರ್ತಿಯರನ್ನು ಭಾವುಕರನ್ನಾಗಿಸಿದೆ. “ನಾವು ಹಕ್ಕುಗಳಿಂದ ವಂಚಿತರಾಗಿರುವ ಅಫ್ಘಾನಿಸ್ಥಾನದ ಲಕ್ಷಾಂತರ ಮಹಿಳೆಯರನ್ನು ಪ್ರತಿನಿಧಿಸುತ್ತಿದ್ದೇವೆ. ನಾವೀಗ ಬರೀ ತಂಡ ಕಟ್ಟುತ್ತಿಲ್ಲ. ಬದಲಾವಣೆ, ಬೆಳವಣಿಗೆಯ ಚಳವಳಿಯನ್ನು ಕಟ್ಟುತ್ತಿದ್ದೇವೆ’ ಎಂದು ನಾಯಕಿಯರಾದ ಫಿರೋಜಾ ಅಮಿರಿ, ನಹಿದಾ ಸಪನ್‌ ಹೇಳಿದ್ದಾರೆ.

“ಅಫ್ಘಾನಿಸ್ಥಾನ್‌ ವುಮೆನ್ಸ್‌-11′ ಎಂಬ ಹೆಸರಿನ ಈ ತಂಡ “ಕ್ರಿಕೆಟ್‌ ವಿದೌಟ್‌ ಬಾರ್ಡರ್ಸ್‌-11′ ತಂಡವನ್ನು ಎದುರಿಸಲಿದೆ. ಅಫ್ಘಾನ್‌ ಕ್ರಿಕೆಟ್‌ ಮಂಡಳಿಯ ಮಾನ್ಯತೆ ಇಲ್ಲದ ಕಾರಣ “ಅಫ್ಘಾನಿಸ್ಥಾನ್‌ ವುಮೆನ್ಸ್‌-11′ ಎಂಬ ಹೆಸರನ್ನು ಹೊಂದಿದ್ದು, ಸಮವಸ್ತ್ರವೂ ಬೇರೆಯೇ ಆಗಿರಲಿದೆ.

ಟಾಪ್ ನ್ಯೂಸ್

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

1-manu-bhaker

BBC; ಸ್ಟಾರ್‌ ಪಿಸ್ತೂಲ್‌ ಶೂಟರ್‌ ಮನು ಭಾಕರ್‌ ವರ್ಷದ ಆಟಗಾರ್ತಿ

1-ranaji

Ranji Trophy ಸೆಮಿಫೈನಲ್‌: ದೊಡ್ಡ ಮೊತ್ತದ ಸೂಚನೆಯಿತ್ತ ವಿದರ್ಭ

1-wpl

WPL; ಭರ್ಜರಿ ಜಯ:ಆರ್‌ಸಿಬಿ ಅಜೇಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

rahul-gandhi

Controversy; ಚೀನೀ ನಿರ್ಮಿತ ಡ್ರೋನ್‌ ಬಳಸಿ ರಾಹುಲ್‌ ಗಾಂಧಿ ವಿವಾದ

1-soudi

Abu Dhabi;ಭಾರತದ ಮಹಿಳೆಗೆ ಗಲ್ಲು ಶಿಕ್ಷೆ?

1-cy

Cyclone; ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: 13 ರಾಜ್ಯಗಳಿಗೆ ಎಚ್ಚರಿಕೆ

1-pm

US ಆರ್ಥಿಕ ನೆರವು ದೊಡ್ಡ ಹಗರಣ: ಪ್ರಧಾನಿಯ ಸಲಹೆಗಾರ

1-cec

One Election: 25ರ ಜೆಪಿಸಿ ಸಭೆಗೆ ನಿವೃತ್ತ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.