Ajinkya Rahane: ಲೆಸ್ಟರ್‌ಶೈರ್‌ ಸೆಮಿಫೈನಲಿಗೇರಲು ರಹಾನೆ, ಹ್ಯಾಂಡ್ಸ್‌ ಕಾಂಬ್‌ ನೆರವು


Team Udayavani, Aug 17, 2024, 10:36 PM IST

Ajinkya Rahane: ಲೆಸ್ಟರ್‌ಶೈರ್‌ ಸೆಮಿಫೈನಲಿಗೇರಲು ರಹಾನೆ, ಹ್ಯಾಂಡ್ಸ್‌ ಕಾಂಬ್‌ ನೆರವು

ಲೆಸ್ಟರ್‌ಶೈರ್‌: ಅಜಿಂಕ್ಯ ರಹಾನೆ ಅವರ ಉತ್ತಮ ಆಟದಿಂದಾಗಿ ಲೆಸ್ಟರ್‌ಶೈರ್‌ ಫಾಕ್ಸಸ್‌ ಕೌಂಟಿ ತಂಡವು ಮೆಟ್ರೊ ಬ್ಯಾಂಕ್‌ ವನ್‌ ಡೆ ಕಪ್‌ ಪ್ರಶಸ್ತಿಗಾಗಿ ನಡೆಯುತ್ತಿರುವ ಪಂದ್ಯಾ ಟದ ಎರಡನೇ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಹ್ಯಾಂಪ್‌ಶೈರ್‌ ತಂಡವನ್ನು 3 ವಿಕೆಟ್‌ಗಳಿಂದ ಸೋಲಿಸಿದೆ.

ಹಾಲಿ ಚಾಂಪಿಯನ್‌ ಲೆಸ್ಟರ್‌ಶೈರ್‌ ತಂಡದ ಈ ಗೆಲುವಿಗೆ ರಹಾನೆ ಅವರಲ್ಲದೇ ಆಸ್ಟ್ರೇಲಿಯದ ಪೀಟರ್‌ ಹ್ಯಾಂಡ್ಸ್‌ಕಾಂಬ್‌ ಉತ್ತಮ ನೆರವು ನೀಡಿದ್ದರು. ಕಳೆದ ವರ್ಷದ ಫೈನಲ್‌ ಹೋರಾಟದ ಪುನರಾವರ್ತನೆಯಾಗಿದ್ದ ಈ ಕಾದಾಟದಲ್ಲಿ ಇನ್ನೊಂದು ಎಸೆತ ಇರುವಾಗ ಜಯಭೇರಿ ಬಾರಿಸಿದ ಲೆಸ್ಟರ್‌ಶೈರ್‌ ತಂಡವು ರವಿವಾರ ನಡೆಯುವ ಸೆಮಿಫೈನಲ್‌ ಪಂದ್ಯ ದಲ್ಲಿ ಸೋಮರ್ಸೆಟ್‌ ತಂಡವನ್ನು ಎದುರಿಸಲಿದೆ. ಇನ್ನೆರಡು ಪಂದ್ಯಗ ಳಲ್ಲಿ ಜಯ ಸಾಧಿಸಿದರೆ ಲೆಸ್ಟರ್‌ಶೈರ್‌ ಪ್ರಶಸ್ತಿ ಯನ್ನು ತನ್ನಲ್ಲಿ ಉಳಿಸಿಕೊಳ್ಳಲಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಹ್ಯಾಂಪ್‌ಶೈರ್‌ ನಾಯಕ ನಿಕ್‌ ಗಬ್ಬಿನ್ಸ್‌ ಅವರ 136 ರನ್‌ ನೆರವಿನಿಂದ 8 ವಿಕೆಟಿಗೆ 291 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಡಾಸನ್‌ 50 ರನ್‌ ಗಳಿಸಿದ್ದರೆ ಡೊಮಿನಿಕ್‌ ಕೆಲ್ಲಿ 20 ಎಸೆತಗಳಿಂದ 39 ರನ್‌ ಹೊಡೆದಿದ್ದರು.

ಇದಕ್ಕುತ್ತರವಾಗಿ ರಹಾನೆ ಮತ್ತು ಹ್ಯಾಂಡ್ಸ್‌ಕಾಂಬ್‌ ನಾಲ್ಕನೇ ವಿಕೆಟಿಗೆ 128 ರನ್ನುಗಳ ಜತೆಯಾಟ ನಡೆಸಿದ್ದರಿಂದ ಲೆಸ್ಟರ್‌ಶೈರ್‌ 49.5 ಓವರ್‌ಗಳಲ್ಲಿ 7 ವಿಕೆಟಿಗೆ 291 ರನ್‌ ಗಳಿಸಿ ಜಯಭೇರಿ ಬಾರಿಸಿತು. ರಹಾನೆ 70 ಮತ್ತು ಹ್ಯಾಂಡ್ಸ್‌ಕಾಂಬ್‌ 74 ರನ್‌ ಹೊಡೆದರು. ಇವರಿಬ್ಬರು ಈ ಸ್ಪರ್ಧೆಯಲ್ಲಿ ಶತಕದ ಜತೆಯಾಟ ದಾಖಲಿಸಿರುವುದು ಇದು ಮೂರನೇ ಸಲವಾಗಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.