Ajinkya Rahane: ಲೆಸ್ಟರ್‌ಶೈರ್‌ ಸೆಮಿಫೈನಲಿಗೇರಲು ರಹಾನೆ, ಹ್ಯಾಂಡ್ಸ್‌ ಕಾಂಬ್‌ ನೆರವು


Team Udayavani, Aug 17, 2024, 10:36 PM IST

Ajinkya Rahane: ಲೆಸ್ಟರ್‌ಶೈರ್‌ ಸೆಮಿಫೈನಲಿಗೇರಲು ರಹಾನೆ, ಹ್ಯಾಂಡ್ಸ್‌ ಕಾಂಬ್‌ ನೆರವು

ಲೆಸ್ಟರ್‌ಶೈರ್‌: ಅಜಿಂಕ್ಯ ರಹಾನೆ ಅವರ ಉತ್ತಮ ಆಟದಿಂದಾಗಿ ಲೆಸ್ಟರ್‌ಶೈರ್‌ ಫಾಕ್ಸಸ್‌ ಕೌಂಟಿ ತಂಡವು ಮೆಟ್ರೊ ಬ್ಯಾಂಕ್‌ ವನ್‌ ಡೆ ಕಪ್‌ ಪ್ರಶಸ್ತಿಗಾಗಿ ನಡೆಯುತ್ತಿರುವ ಪಂದ್ಯಾ ಟದ ಎರಡನೇ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಹ್ಯಾಂಪ್‌ಶೈರ್‌ ತಂಡವನ್ನು 3 ವಿಕೆಟ್‌ಗಳಿಂದ ಸೋಲಿಸಿದೆ.

ಹಾಲಿ ಚಾಂಪಿಯನ್‌ ಲೆಸ್ಟರ್‌ಶೈರ್‌ ತಂಡದ ಈ ಗೆಲುವಿಗೆ ರಹಾನೆ ಅವರಲ್ಲದೇ ಆಸ್ಟ್ರೇಲಿಯದ ಪೀಟರ್‌ ಹ್ಯಾಂಡ್ಸ್‌ಕಾಂಬ್‌ ಉತ್ತಮ ನೆರವು ನೀಡಿದ್ದರು. ಕಳೆದ ವರ್ಷದ ಫೈನಲ್‌ ಹೋರಾಟದ ಪುನರಾವರ್ತನೆಯಾಗಿದ್ದ ಈ ಕಾದಾಟದಲ್ಲಿ ಇನ್ನೊಂದು ಎಸೆತ ಇರುವಾಗ ಜಯಭೇರಿ ಬಾರಿಸಿದ ಲೆಸ್ಟರ್‌ಶೈರ್‌ ತಂಡವು ರವಿವಾರ ನಡೆಯುವ ಸೆಮಿಫೈನಲ್‌ ಪಂದ್ಯ ದಲ್ಲಿ ಸೋಮರ್ಸೆಟ್‌ ತಂಡವನ್ನು ಎದುರಿಸಲಿದೆ. ಇನ್ನೆರಡು ಪಂದ್ಯಗ ಳಲ್ಲಿ ಜಯ ಸಾಧಿಸಿದರೆ ಲೆಸ್ಟರ್‌ಶೈರ್‌ ಪ್ರಶಸ್ತಿ ಯನ್ನು ತನ್ನಲ್ಲಿ ಉಳಿಸಿಕೊಳ್ಳಲಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಹ್ಯಾಂಪ್‌ಶೈರ್‌ ನಾಯಕ ನಿಕ್‌ ಗಬ್ಬಿನ್ಸ್‌ ಅವರ 136 ರನ್‌ ನೆರವಿನಿಂದ 8 ವಿಕೆಟಿಗೆ 291 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಡಾಸನ್‌ 50 ರನ್‌ ಗಳಿಸಿದ್ದರೆ ಡೊಮಿನಿಕ್‌ ಕೆಲ್ಲಿ 20 ಎಸೆತಗಳಿಂದ 39 ರನ್‌ ಹೊಡೆದಿದ್ದರು.

ಇದಕ್ಕುತ್ತರವಾಗಿ ರಹಾನೆ ಮತ್ತು ಹ್ಯಾಂಡ್ಸ್‌ಕಾಂಬ್‌ ನಾಲ್ಕನೇ ವಿಕೆಟಿಗೆ 128 ರನ್ನುಗಳ ಜತೆಯಾಟ ನಡೆಸಿದ್ದರಿಂದ ಲೆಸ್ಟರ್‌ಶೈರ್‌ 49.5 ಓವರ್‌ಗಳಲ್ಲಿ 7 ವಿಕೆಟಿಗೆ 291 ರನ್‌ ಗಳಿಸಿ ಜಯಭೇರಿ ಬಾರಿಸಿತು. ರಹಾನೆ 70 ಮತ್ತು ಹ್ಯಾಂಡ್ಸ್‌ಕಾಂಬ್‌ 74 ರನ್‌ ಹೊಡೆದರು. ಇವರಿಬ್ಬರು ಈ ಸ್ಪರ್ಧೆಯಲ್ಲಿ ಶತಕದ ಜತೆಯಾಟ ದಾಖಲಿಸಿರುವುದು ಇದು ಮೂರನೇ ಸಲವಾಗಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.